30.9 C
Mumbai
June 8, 2026
Mumbai News Kannada
ಪ್ರಕಟಣೆ

ಫೆ. 19 ರಂದು ಡೊಂಬಿವಲಿ ಶ್ರೀಮಹಾವಿಷ್ಣು ಮಂದಿರದಲ್ಲಿ “ದಶಾವತಾರ “ಹರಿನಾಮವಳಿ – ಶುಭ ಚಿಂತನ





ಶ್ರೀಮಹಾವಿಷ್ಣು ಮಂದಿರ, ಸಂಚಾಲಕರು : ಮುಂಬ್ರಾ ಮಿತ್ರ ಭಜನಾ ಮಂಡಳಿ ® ಡೊಂಬಿವಲಿ ಇದರ ಸಭಾಂಗಣದಲ್ಲಿ ಹರಿದಾಸರು ಶ್ರೀ ವೈ ಅನಂತಪದ್ಮನಾಭ ಭಟ್ , ಕಾರ್ಕಳ ಇವರಿಂದ ಪುರಂದರ ದಾಸರ ಆರಾಧನೆಯ ಮಹೋತ್ಸವದ ನಿಮಿತ್ತ “ದಶಾವತಾರ
ಹರಿನಾಮವಳಿ – ಶುಭ ಚಿಂತನ ” ಎಂಬ ಕಾರ್ಯಕ್ರಮವು ಸೋಮವಾರ ದಿನಾಂಕ 19-02-2024 ರಂದು ಸಂಜೆ 6 ಕ್ಕೆ ಸರಿಯಾಗಿ ಮಂದಿರದ ಸಭಾಂಗಣದಲ್ಲಿ ಜರಗಲಿದೆ. ಈ ಕಾರ್ಯಕ್ರಮಕ್ಕೆ ತುಳು ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸ ಬೇಕಾಗಿ ಗೌರವ ಅಧ್ಯಕ್ಷರು , ಅಧ್ಯಕ್ಷರು ಹಾಗು ಸರ್ವ ಸದಸ್ಯರು. ಶ್ರೀ ಮಹಾವಿಷ್ಣು ಮಂದಿರ ಸಂಚಾಲಕರು : ಮುಂಬ್ರಾ ಮಿತ್ರಭಜನಾ ಮಂಡಳಿ ® ದ ಪರವಾಗಿ ಗೌರವ ಪ್ರದಾನ ಕಾರ್ಯದರ್ಶಿ, ಸಚಿನ್ ಜಿ.ಪೂಜಾರಿ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.



Related posts

ಇಂದು ಕಾಪು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ, ಪತ್ರಕರ್ತ ದಿ. ಜಯಂತ್ ಪಡುಬಿದ್ರಿ ಅವರ ಸಂಸ್ಕರಣೆ

Mumbai News Desk

ಕರ್ನಿರೆ ಶ್ರೀ ದೈವರಾಜ ಕೋರ್ದಬ್ಬು ದೇವಸ್ಥಾನ: ಮಾರ್ಚ್ 25 ರಿಂದ 29 ರವರೆಗೆ ಪುನರ್ ಪ್ರತಿಷ್ಠೆ ಮತ್ತು ನೇಮೋತ್ಸವ

Mumbai News Desk

ಫೆ.12 ರಿಂದ 16 ವರಗೆ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಕುಂಭ ಮಹೋತ್ಸವ,

Mumbai News Desk

ಶ್ರೀ ಶನೇಶ್ವರ ಚಾಮುಂಡೇಶ್ವರಿ ಅಯ್ಯಪ್ಪ ಭಕ್ತವೃಂದ ಫೌಂಡೇಶನ್ ಸಾಯನ್ – ಕೋಲಿವಾಡ, ಡಿ  25.ರಂದು 21ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ಗುರುವಂದನೆ.

Mumbai News Desk

ವಸಾಯಿ ಶ್ರೀ ಮಣಿಕಂಠ ಸೇವಾ ಸಮಿತಿ: ಡಿ. 9 ರಂದು 24ನೇ ವಾರ್ಷಿಕ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ

Mumbai News Desk

ನ.18 ರಂದು ವಿಕ್ರೋಲಿ ಯಲ್ಲಿ “ಪುದರ್ ದಿದಾಂಡ್!!!!”

Mumbai News Desk