September 7, 2026
Mumbai News Kannada
ಸುದ್ದಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ಪೋಷಕ   ಸದಸ್ಯರಾಗಿ ಗಣೇಶ್ ಶೆಟ್ಟಿ ತನಿಷ್ಕ, ಮತ್ತು ಹರೀಶ್ ಶೆಟ್ಟಿ ಪಡುಕುದ್ರು ಇವರು ಸೇರ್ಪಡೆ





    ಮುಂಬಯಿ  ಪೆ  15.     ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿಯವರ ಹಾಗೂ ಪೋಷಕ ಸದಸ್ಯರಾದ  ಗಿರೀಶ್ ಶೆಟ್ಟಿ ತೆಳ್ಳಾರ್ ಇವರ ವಿಶೇಷ ಮನವಿಗೆ ಸ್ಪಂದಿಸಿ ಮತ್ತು ಒಕ್ಕೂಟದಲ್ಲಿ ನಡೆಯುವ ಜನಪರ ಕಾಳಜಿಯ ಸಾಮಾಜಿಕ ಕಾರ್ಯಗಳಿಗೆ  ಒತ್ತು ನೀಡುವ ಸಲುವಾಗಿ ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ಪೋಷಕ ಸದಸ್ಯರಾಗಿ  ಗಣೇಶ್ ಶೆಟ್ಟಿ ತನಿಷ್ಕ (ದೊಂಬಿವಿಲಿ), ಮತ್ತು ಹರೀಶ್ ಶೆಟ್ಟಿ ಪಡುಕುದ್ರು(ದೊಂಬಿವಿಲಿ) ಇವರು  ಸೇರ್ಪಡೆಗೊಂಡಿದ್ದಾರೆ. 

   . ಈ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷರುಕರ್ನಿರೆ ವಿಶ್ವನಾಥ ಶೆಟ್ಟಿ ಮತ್ತು ಇಂದ್ರಾಲಿ ದಿವಾಕರ್ ಶೆಟ್ಟಿ, ಪದಾಧಿಕಾರಿಗಳು ಉಪಸ್ಥಿತರಿದ್ದರು.



Related posts

  ಬಿಲ್ಲವ ಸಮಾಜದ  ಜನನಾಯಕ  ಜಯ ಸಿ. ಸುವರ್ಣ ಸಂಸ್ಮರಣೆ

Mumbai News Desk

ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದ) ಅಧ್ಯಕ್ಷ ವೈ. ಸುಕುಮಾರ್, ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

Mumbai News Desk

ಶ್ರೀ ಭಗವತೀ ಕ್ಷೇತ್ರ ಉಪ್ಪಳ, ಮುಂಬಯಿ ಸಮಿತಿ ರಚನೆ

Mumbai News Desk

ಜಾಗತಿಕ ಮತ್ತು ರಾಷ್ಟ್ರೀಯ ವಿದ್ಯಮಾನಗಳೊಂದಿಗೆ ಕರ್ನಾಟಕ, ಮುಂಬೈ ಹಾಗೂ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (29/05)ಪ್ರಮುಖ ಅಪ್‌ಡೇಟ್‌ಗಳು

Mumbai News Desk

ಮುಂಬೈ-ಬೆಂಗಳೂರು ಹೆದ್ದಾರಿಯಲ್ಲಿ 15ಕ್ಕೂ ಹೆಚ್ಚು ವಾಹನದ ಮೇಲೆ ಹರಿದ ಟ್ರಕ್, ಐದು ಸಾವು ಹಲವರು ಗಂಭೀರ.

Mumbai News Desk

” ಸಾಧನೆಯ ಮೂಲಕ ಮನಸ್ಸನ್ನು ತಿಳಿಗೊಳಿಸುವುದೇ ಜೀವನದ ಮುಖ್ಯ ಉದ್ದೇಶ “: ಶ್ರೀ ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ.

Mumbai News Desk