30.9 C
Mumbai
June 8, 2026
Mumbai News Kannada
ಸುದ್ದಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ಪೋಷಕ   ಸದಸ್ಯರಾಗಿ ಗಣೇಶ್ ಶೆಟ್ಟಿ ತನಿಷ್ಕ, ಮತ್ತು ಹರೀಶ್ ಶೆಟ್ಟಿ ಪಡುಕುದ್ರು ಇವರು ಸೇರ್ಪಡೆ





    ಮುಂಬಯಿ  ಪೆ  15.     ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿಯವರ ಹಾಗೂ ಪೋಷಕ ಸದಸ್ಯರಾದ  ಗಿರೀಶ್ ಶೆಟ್ಟಿ ತೆಳ್ಳಾರ್ ಇವರ ವಿಶೇಷ ಮನವಿಗೆ ಸ್ಪಂದಿಸಿ ಮತ್ತು ಒಕ್ಕೂಟದಲ್ಲಿ ನಡೆಯುವ ಜನಪರ ಕಾಳಜಿಯ ಸಾಮಾಜಿಕ ಕಾರ್ಯಗಳಿಗೆ  ಒತ್ತು ನೀಡುವ ಸಲುವಾಗಿ ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ಪೋಷಕ ಸದಸ್ಯರಾಗಿ  ಗಣೇಶ್ ಶೆಟ್ಟಿ ತನಿಷ್ಕ (ದೊಂಬಿವಿಲಿ), ಮತ್ತು ಹರೀಶ್ ಶೆಟ್ಟಿ ಪಡುಕುದ್ರು(ದೊಂಬಿವಿಲಿ) ಇವರು  ಸೇರ್ಪಡೆಗೊಂಡಿದ್ದಾರೆ. 

   . ಈ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷರುಕರ್ನಿರೆ ವಿಶ್ವನಾಥ ಶೆಟ್ಟಿ ಮತ್ತು ಇಂದ್ರಾಲಿ ದಿವಾಕರ್ ಶೆಟ್ಟಿ, ಪದಾಧಿಕಾರಿಗಳು ಉಪಸ್ಥಿತರಿದ್ದರು.



Related posts

ಕರ್ನಾಟಕ ಸಮಾಜ ಸೂರತ್ : “ಕರ್ನಾಟಕ ರಾಜ್ಯೋತ್ಸವ ” ಆಚರಣೆ

Mumbai News Desk

ಶಿವಪುರ ಶ್ರೀ ಶಂಕರದೇವ ದೇವಸ್ಥಾನದ ಜೀರ್ಣೋದ್ಧಾರ ಸಮಾಲೋಚನಾ ಸಭೆ

Mumbai News Desk

ಬೊಳ್ನಾಡು ಶ್ರೀ ಚಿರುಂಭ ಭಗವತಿ ಕ್ಷೇತ್ರದ ಬ್ರಹ್ಮಕಲಶೋತ್ಸವ, ಧಾರ್ಮಿಕ ಸಭೆ

Mumbai News Desk

ಮಾದಕ ವ್ಯಸನ ವಿರೋಧಿ ಅಭಿಯಾನ – “ಜಾಗೃತಿ, ಸಂವಾದ ಮತ್ತು ಸಮಾಲೋಚನೆ”_

Mumbai News Desk

ಮಾಜಿ ಪ್ರಧಾನಿ ಡಾ ಮನಮೋಹನ್‌ ಸಿಂಗ್‌ ನಿಧನ

Mumbai News Desk

ರಾಷ್ಟ್ರೀಯ ಮಟ್ಟದಲ್ಲಿ ಸಾಮಾಜಿಕ ಮತ್ತು ಸಬಲೀಕರಣ ಸಮಸ್ಯೆಗಳ ಬಗ್ಗೆ ಚರ್ಚೆ.

Mumbai News Desk