July 23, 2026
Mumbai News Kannada
ಸುದ್ದಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ಪೋಷಕ   ಸದಸ್ಯರಾಗಿ ಗಣೇಶ್ ಶೆಟ್ಟಿ ತನಿಷ್ಕ, ಮತ್ತು ಹರೀಶ್ ಶೆಟ್ಟಿ ಪಡುಕುದ್ರು ಇವರು ಸೇರ್ಪಡೆ







    ಮುಂಬಯಿ  ಪೆ  15.     ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿಯವರ ಹಾಗೂ ಪೋಷಕ ಸದಸ್ಯರಾದ  ಗಿರೀಶ್ ಶೆಟ್ಟಿ ತೆಳ್ಳಾರ್ ಇವರ ವಿಶೇಷ ಮನವಿಗೆ ಸ್ಪಂದಿಸಿ ಮತ್ತು ಒಕ್ಕೂಟದಲ್ಲಿ ನಡೆಯುವ ಜನಪರ ಕಾಳಜಿಯ ಸಾಮಾಜಿಕ ಕಾರ್ಯಗಳಿಗೆ  ಒತ್ತು ನೀಡುವ ಸಲುವಾಗಿ ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ಪೋಷಕ ಸದಸ್ಯರಾಗಿ  ಗಣೇಶ್ ಶೆಟ್ಟಿ ತನಿಷ್ಕ (ದೊಂಬಿವಿಲಿ), ಮತ್ತು ಹರೀಶ್ ಶೆಟ್ಟಿ ಪಡುಕುದ್ರು(ದೊಂಬಿವಿಲಿ) ಇವರು  ಸೇರ್ಪಡೆಗೊಂಡಿದ್ದಾರೆ. 

   . ಈ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷರುಕರ್ನಿರೆ ವಿಶ್ವನಾಥ ಶೆಟ್ಟಿ ಮತ್ತು ಇಂದ್ರಾಲಿ ದಿವಾಕರ್ ಶೆಟ್ಟಿ, ಪದಾಧಿಕಾರಿಗಳು ಉಪಸ್ಥಿತರಿದ್ದರು.



Related posts

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (18/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ರಾಷ್ಟ್ರೀಯ ಮಟ್ಟದಲ್ಲಿ ಸಾಮಾಜಿಕ ಮತ್ತು ಸಬಲೀಕರಣ ಸಮಸ್ಯೆಗಳ ಬಗ್ಗೆ ಚರ್ಚೆ.

Mumbai News Desk

ಆಂಧ್ರಪ್ರದೇಶ : ಶ್ರೀಕಾಕುಲಂ ವೆಂಕಟೇಶ್ವರ ದೇವಸ್ಥಾನದಲ್ಲಿ ಕಾಲ್ತುಳಿತಕ್ಕೆ ಮಹಿಳೆಯರು ಮಕ್ಕಳು ಸೇರಿ 9 ಸಾವು

Mumbai News Desk

ಬಜೆಟ್ ನಲ್ಲಿ ನಿರ್ಲಕ್ಷ್ಯ, ಜಾಗತಿಕ ಬಂಟರ ಸಂಘಗಳ ಒಕ್ಕೂಟ ಆಗ್ರಹ* ಬಂಟರ ಅಭಿವೃದ್ದಿ ನಿಗಮ ಸ್ಥಾಪಿಸಿ : ಐಕಳ ಹರೀಶ್ ಶೆಟ್ಟಿ

Mumbai News Desk

ಸ್ವಾಮಿ ನಿತ್ಯಾನಂದ ಮಂದಿರ ಬೊಯಿಸರ್ * ಭಕ್ತವೃಂದದವರಿಂದ ಐದನೆಯ ವರ್ಷದ ಶ್ರೀ ದೇವೀ ಜಪಪಾರಾಯಣ ಅನುಷ್ಟಾನ ಸಂಪನ್ನ.

Mumbai News Desk

ಆರ್ಥಿಕ ಕ್ರಾಂತಿಯ ಹರಿಕಾರ, ಸಮಾಜ ಸೇವಕ ವರದ ಉಳ್ಳಾಲ್ ಅಸ್ತಂಗತ : ಮುಂಬೈನಲ್ಲಿ ಇಂದು ಅಂತ್ಯಕ್ರಿಯೆ

Mumbai News Desk