September 6, 2026
Mumbai News Kannada
ಪ್ರಕಟಣೆ

ಮೊಗವೀರ ಮಹಾಜನ ಸೇವಾ ಸಂಘ, ಬಗ್ವಾಡಿ ಹೋಬಳಿ :ಫೆಬ್ರವರಿ 18 ರಂದು ಡೊಂಬಿವಲಿ ಸ್ಥಳೀಯ ಸಮಿತಿವತಿಯಿಂದ ಮಹಿಳಾ ಸದಸ್ಯರಿಗಾಗಿ ಹೂವಿನ ರಂಗೋಲಿ ಸ್ಪರ್ಧೆ :





ಡೊಂಬಿವಲಿ : ಮೊಗವೀರ ಮಹಾಜನ ಸೇವಾ ಸಂಘ, ಬಗ್ವಾಡಿ ಹೋಬಳಿ ಇದರ ಡೊಂಬಿವಲಿ ಸ್ಥಳೀಯ ಸಮಿತಿವತಿಯಿಂದ ಡೊಂಬಿವಲಿ – ಕಲ್ಯಾಣ ಪರಿಸರದ ನಮ್ಮ ಸಂಘದ ಮಹಿಳಾ ಸದಸ್ಯರಿಗಾಗಿ ಹೂವಿನ ರಂಗೋಲಿ ಸ್ಪರ್ಧೆಯನ್ನು ಫೆಬ್ರವರಿ 18 ರಂದು ಮೊಗವೀರ ವ್ಯವಸ್ಥಾಪಕ ಮಂಡಳಿ, ವೇದ ಬ್ರಹ್ಮ ಬಿಲ್ಡಿಂಗ್, 2ನೇ ಮಹಡಿ, ಲಿಜ್ಜತ್ ಪಾಪಡ್ ನ ಮೇಲೆ, ಸ್ಟೇಟ್ ಬ್ಯಾಂಕ್ ಹತ್ತಿರ, ಎಂ ಜಿ ರೋಡ್, ಡೊಂಬಿವಲಿ ಪಶ್ಚಿಮ – 421202 ಇಲ್ಲಿ ಏರ್ಪಡಿಸಲಾಗಿದೆ.
ಮುಖ್ಯ ಅತಿಥಿಗಳಾಗಿ ಶ್ರೀಮತಿ ಸುಷ್ಮಾ ದಿವಾಕರ್ ಶೆಟ್ಟಿ ((ಕಾರ್ಯಾಧ್ಯಕ್ಷೆ, ಲಲಿತ ಕಲಾ ವಿಭಾಗ, ಕರ್ನಾಟಕ ಸಂಘ ಡೊಂಬಿವಲಿ) ಮತ್ತು ಶ್ರೀಮತಿ ಯೋಗಿನಿ ಸುಕುಮಾರ್ ಶೆಟ್ಟಿ (ಕಾರ್ಯಾಧ್ಯಕ್ಷೆ, ಮಹಿಳಾ ವಿಭಾಗ ಬಂಟರ ಸಂಘ ಮುಂಬಯಿ, ಡೊಂಬಿವಲಿ ಪ್ರಾದೇಶಿಕ ಸಮಿತಿ) ಇವರು ಆಗಮಿಸಿ ದೀಪ ಪ್ರಜ್ವಲನೆ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಹಾಗೇನೆ ಸ್ಪರ್ಧೆಯು ಮುಂಜಾನೆ 10 ಗಂಟೆಗೆ ಸರಿಯಾಗಿ ಪ್ರಾರಂಭವಾಗಲಿದೆ ಎಂದು ಸಂಘದ ಅಧ್ಯಕ್ಷರಾದ ರಾಜು ಎ ಮೊಗವೀರ ಮತ್ತು ಕಾರ್ಯದರ್ಶಿ ಸಂತೋಷ ಬಿ ಪುತ್ರನ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೆಚ್ಚಿನ ಮಾಹಿತಿಗಾಗಿ

ಸಂತೋಷ ಬಿ ಪುತ್ರನ್ ಮೊ ನಂ – 9930023998,
ನಿಶಾ ಮೆಂಡನ್ ಮೊ ನಂ – 9967371724,
ಶೇಖರ್ ಮೊಗವೀರ ಮೊ ನಂ – 9819001083 ಕ್ಕೆ ಸಂಪರ್ಕಿಸಬಹುದು.



Related posts

ಜ.17ರಿಂದ 19 ರ ತನಕ ಭುವಾಜಿ ರವೀಂದ್ರ ಶಾಂತಿ ಹಾಗೂ ತಂಡದವರಿಂದ 11ನೇ ವರ್ಷದ ತಿರುಪತಿ ಯಾತ್ರೆ: ಪುರಂದರದಾಸರ ಆರಾಧನಾ ಮಹೋತ್ಸವದಲ್ಲಿ ಸಹಭಾಗಿ

Mumbai News Desk

ಸ್ಪಂದನ ಯುವ ವೃಂದದ ‘ಸ್ಪಂದನ ದಶ ಸಂಭ್ರಮ-2026’: ಮೇ 3ರಂದು ಸಾಧಕರಿಗೆ ಪ್ರಶಸ್ತಿ ಪ್ರದಾನ

Mumbai News Desk

ದೊಡ್ಡಣ್ಣ ಗುಡ್ಡೆಯ ಶ್ರೀ ರಮಾನಂದ ಗುರೂಜಿ ಮುಂಬೈ ಭೇಟಿ

Mumbai News Desk

ಜು.7 ರಂದು ಮೊಗವೀರ ಮಹಾಜನ ಸೇವಾ ಸಂಘ (ಬಗ್ವಾಡಿ ಹೋಬಳಿ) ಡೊಂಬಿವಲಿ ಸ್ಥಳೀಯ ಸಮಿತಿಯ ವತಿಯಿಂದ ಉಚಿತ ಪುಸ್ತಕ ವಿತರಣೆ ಹಾಗೂ ಸದಸ್ಯರ ನೋಂದಣಿ ಕಾರ್ಯಕ್ರಮ

Mumbai News Desk

ಮೇ. 16: ಕಾಸರಗೋಡಿನಲ್ಲಿ ದತ್ತಿನಿಧಿ ಪ್ರಶಸ್ತಿ,, ಕನ್ನಡ ಸಾಂಸ್ಕೃತಿಕ ಉತ್ಸವ : ಪತ್ರಕರ್ತ ಸುಭಾಷ್ ಶಿರಿಯ ಅವರಿಗೆ ದತ್ತಿನಿಧಿ ಪ್ರಶಸ್ತಿ ಪ್ರಧಾನ

Mumbai News Desk

ವಿದ್ಯಾವಿಹಾರದ ಶ್ರೀ ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ತಾಳಮದ್ದಳೆ ಮುಂದೂಡಿಕೆ: ಜುಲೈ 11 ರಂದು ಪ್ರದರ್ಶನ

Mumbai News Desk