September 6, 2026
Mumbai News Kannada
ಸುದ್ದಿ

*ಶ್ರೀ ವೀರನಾರಾಯಣ ದೇವಸ್ಥಾನದ ಕುಂಭ ಮಹೋತ್ಸವ, ಸೇವಕರ್ತ ಪ್ರೇಮಾನಂದ ಕುಲಾಲ್ ವರಿಗೆ ಗೌರವ,





ಕುಲಶೇಖರ ಪೆ ,:ಶ್ರೀ ವೀರನಾರಾಯಣ ದೇವಸ್ಥಾನದ ಕುಂಭ ಮಹೋತ್ಸವದ ಮೂರ ದಿನ ಪೆ 14 ರಂದು ಕ್ಷೇತ್ರದ  ಸಾಂಸ್ಕೃತಿಕ ವೇದಿಕೆಯಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ಯಕ್ಷಗಾನ ಮಂಡಳಿ ಇವರಿಂದ ಯಕ್ಷಗಾನ ಬಯಲಾಟ ನಡೆಯಿತು‌.

   ಯಕ್ಷಗಾನದ ಸೇವಕರ್ತರಾದ  ಸ್ರವಂತಿ ಮತ್ತು  ಬಿ ಪ್ರೇಮಾನಂದ ಕುಲಾಲ್ ಹಾಗೂ ಕುಮಾರಿ ಶ್ರೇಯಾ ಮತ್ತು ಬೇಬಿ ಹಶ್ಮಿತಾ ಕೋಡಿಕಲ್ಲ್ ಇವರನ್ನು ವೇದಿಕೆಯಲ್ಲಿ ಕಟೀಲಿನ ಲಕ್ಷ್ಮಿ ನಾರಾಯಣ ಅಸ್ರಣರು ಮತ್ತು ಜಿಲ್ಲಾ ಮಾತೃ ಸಂಘದ ಅಧ್ಯಕ್ಷರಾದ  ಮಯೂರ್ ಉಳ್ಳಾಲ್ ಇವರ ಉಪಸ್ಥಿತಿಯಲ್ಲಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರು ಆದ  ಪುರುಷೋತ್ತಮ ಕುಲಾಲ್ ಕಲ್ಬಾವಿ,ಮಾತೃ ಸಂಘದ ಪ್ರದಾನ ಕಾರ್ಯದರ್ಶಿ ಶ ಸದಾಶಿವ ಕುಲಾಲ್ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ  ದಾಮೋದರ ಎ,ಶ್ರೀ ಸುರೇಶ್ ಮಂಗಳಾದೇವಿ, ಗಿರಿಧರ್ ಜೆ ಮೂಲ್ಯ ಜೀರ್ಣೋದ್ಧಾರ ಮುಂಬಯಿ ಸಮಿತಿಯ ಅಧ್ಯಕ್ಷರಾದ  ಬಿ ದಿನೇಶ್ ಕುಲಾಲ್ ಸೇವ ಸಮಿತಿಯ ಅಧ್ಯಕ್ಷರಾದ  ಸುಂದರ ಕುಲಾಲ್, ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಪ್ರವೀಣ್ ಬಸ್ತಿ ನಿರೂಪಿಸಿದರು.



Related posts

ಮಸ್ಕತ್‌ನಲ್ಲಿ ಕರ್ನಾಟಕ ಜಾನಪದ ಪರಿಷತ್ತು ಘಟಕ ಉದ್ಘಾಟನೆ: ಡಾ. ಬೋರಲಿಂಗಯ್ಯ ಚಾಲನೆ

Mumbai News Desk

ಮಹಾರಾಷ್ಟ್ರ ದಲ್ಲಿ ಭೀಕರ ರೈಲು ಅಪಘಾತ – ರೈಲಿನಡಿ ಸಿಲುಕಿ 7 ಜನರ ದುರಂತ ಸಾವು

Mumbai News Desk

ಜಾಗತಿಕ ಮತ್ತು ರಾಷ್ಟ್ರೀಯ ವಿದ್ಯಮಾನಗಳೊಂದಿಗೆ ಕರ್ನಾಟಕ, ಮುಂಬೈ ಹಾಗೂ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (28/05)ಪ್ರಮುಖ ಅಪ್‌ಡೇಟ್‌ಗಳು

Mumbai News Desk

ಕದನ ವಿರಾಮಕ್ಕೆ ಭಾರತ-ಪಾಕಿಸ್ತಾನ ಒಪ್ಪಿಗೆ, ಮೇ 12ಕ್ಕೆ ಮತ್ತೆ ಮಾತುಕತೆ; ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಸ್ಪಷ್ಟನೆ

Mumbai News Desk

ಗಮ್ಮತ್ ಕಲಾವಿದೆರ್ ಅವರ ‘ಪೋನಗ ಕೊನೊಪರ’ ನಾಟಕದ ಮುಹೂರ್ತ

Mumbai News Desk

ಯುವ ಸಿಂಚನ ಪತ್ರಿಕೆಯ ಸಂಪಾದಕ, ಎನ್ ಎಸ್ ಸಿಡಿಎಫ್ ನ ಪ್ರಧಾನ ಕಾರ್ಯದರ್ಶಿ ದಿನಕರ್ ಡಿ. ಬಂಗೇರ ಅವರಿಗೆ ಮಾತೃ ವಿಯೋಗ.

Mumbai News Desk