28.4 C
Mumbai
March 7, 2026
Mumbai News Kannada
ಸುದ್ದಿ

*ಶ್ರೀ ವೀರನಾರಾಯಣ ದೇವಸ್ಥಾನದ ಕುಂಭ ಮಹೋತ್ಸವ, ಸೇವಕರ್ತ ಪ್ರೇಮಾನಂದ ಕುಲಾಲ್ ವರಿಗೆ ಗೌರವ,





ಕುಲಶೇಖರ ಪೆ ,:ಶ್ರೀ ವೀರನಾರಾಯಣ ದೇವಸ್ಥಾನದ ಕುಂಭ ಮಹೋತ್ಸವದ ಮೂರ ದಿನ ಪೆ 14 ರಂದು ಕ್ಷೇತ್ರದ  ಸಾಂಸ್ಕೃತಿಕ ವೇದಿಕೆಯಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ಯಕ್ಷಗಾನ ಮಂಡಳಿ ಇವರಿಂದ ಯಕ್ಷಗಾನ ಬಯಲಾಟ ನಡೆಯಿತು‌.

   ಯಕ್ಷಗಾನದ ಸೇವಕರ್ತರಾದ  ಸ್ರವಂತಿ ಮತ್ತು  ಬಿ ಪ್ರೇಮಾನಂದ ಕುಲಾಲ್ ಹಾಗೂ ಕುಮಾರಿ ಶ್ರೇಯಾ ಮತ್ತು ಬೇಬಿ ಹಶ್ಮಿತಾ ಕೋಡಿಕಲ್ಲ್ ಇವರನ್ನು ವೇದಿಕೆಯಲ್ಲಿ ಕಟೀಲಿನ ಲಕ್ಷ್ಮಿ ನಾರಾಯಣ ಅಸ್ರಣರು ಮತ್ತು ಜಿಲ್ಲಾ ಮಾತೃ ಸಂಘದ ಅಧ್ಯಕ್ಷರಾದ  ಮಯೂರ್ ಉಳ್ಳಾಲ್ ಇವರ ಉಪಸ್ಥಿತಿಯಲ್ಲಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರು ಆದ  ಪುರುಷೋತ್ತಮ ಕುಲಾಲ್ ಕಲ್ಬಾವಿ,ಮಾತೃ ಸಂಘದ ಪ್ರದಾನ ಕಾರ್ಯದರ್ಶಿ ಶ ಸದಾಶಿವ ಕುಲಾಲ್ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ  ದಾಮೋದರ ಎ,ಶ್ರೀ ಸುರೇಶ್ ಮಂಗಳಾದೇವಿ, ಗಿರಿಧರ್ ಜೆ ಮೂಲ್ಯ ಜೀರ್ಣೋದ್ಧಾರ ಮುಂಬಯಿ ಸಮಿತಿಯ ಅಧ್ಯಕ್ಷರಾದ  ಬಿ ದಿನೇಶ್ ಕುಲಾಲ್ ಸೇವ ಸಮಿತಿಯ ಅಧ್ಯಕ್ಷರಾದ  ಸುಂದರ ಕುಲಾಲ್, ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಪ್ರವೀಣ್ ಬಸ್ತಿ ನಿರೂಪಿಸಿದರು.



Related posts

ದುಬಾಯಿಯಲ್ಲಿ ಸಾಧಕರಿಗೆ ಸಂಮಾನದ ಜೊತೆ ದಶಮಾನದ ಸಂಭ್ರಮಜೂ.29 ರಂದು ಏಳು ಮಂದಿ ಸಾಧಕರಿಗೆ ಸನ್ಮಾನ ಮೂರು ಸಾಧಕ ಸಂಸ್ಥೆಗಳಿಗೆ ಗೌರವ

Mumbai News Desk

ಸೇವಾನಿಷ್ಠೆ ಮತ್ತು ಸಮಾಜಮುಖಿ ಚಿಂತನೆಯ ಸಾಕಾರಮೂರ್ತಿ ಭಾಸ್ಕರ್ ಎಂ. ಶ್ರೀಯಾನ್ ಇಂದು ಸೇವಾ ನಿವೃತ್ತಿ

Mumbai News Desk

ಪಡುಬಿದ್ರೆ-ಪಣಿಯೂರು ರೈಲ್ವೆ ನಿಲ್ದಾಣದಲ್ಲಿ ಮಂಗಳೂರು-ಕುರ್ಲಾ(ಬಾಂಬೆ) ಮತ್ತ್ವಗಂಧ ರೈಲ್ವೆ ನಿಲುಗಡೆಗೆ ಅವಕಾಶ ಕಲ್ಪಿಸುವಂತೆ ರಾಜ್ಯ ರೈಲ್ವೆ ಖಾತೆ ಸಚಿವ ವಿ ಸೋಮಣ್ಣಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ

Mumbai News Desk

ಬೊಯಿಸರ್ ಶ್ರೀ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ ಶ್ರೀ ದೇವೀ ಜಪಪಾರಾಯಣ ಸಂಪನ್ನ

Mumbai News Desk

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ದಿ. ಎಸ್ ಎಸ್ ಮನೋಹರ್ ಶೆಟ್ಟಿ ಅವರಿಗೆ ನುಡಿ ನಮನ.

Mumbai News Desk

2023-24ರ ಎಚ್ ಎಸ್ ಸಿ ಪರೀಕ್ಷೆಯಲ್ಲಿ ವಸಯಿಯ ಮೋಹಿತ್ ಆನಂದ ಪೂಜಾರಿಗೆ ಶೇ 86.50%

Mumbai News Desk