30.9 C
Mumbai
June 8, 2026
Mumbai News Kannada
ಪ್ರಕಟಣೆ

ಫೆ.17ರಂದು ಸೃಜನಾ ಮುಂಬಯಿ ವತಿಯಿಂದ ಸಾಹಿತ್ಯ ವಿಮರ್ಶೆ, ಕೃತಿ ಬಿಡುಗಡೆ, ಜನಪದ ಹಾಡುಗಳ ಪ್ರಸ್ತುತಿ.





ಮುಂಬೈ ಕನ್ನಡ ಲೇಖಕಿಯರ ಬಳಗ ಸೃಜನಾ ಮುಂಬಯಿ ಇದರ ವತಿಯಿಂದ ಸಾಹಿತ್ಯ ವಿಮರ್ಶೆ, ಕ್ರತಿ ಬಿಡುಗಡೆ ಹಾಗೂ ಜನಪದ ಹಾಡುಗಳ ಪ್ರಸ್ತುತಿ ಕಾರ್ಯಕ್ರಮವು ಫೆಬ್ರವರಿ 17ರಂದು ಶನಿವಾರ, ಸಂಜೆ 4 ರಿಂದ, ಮಾಟುಂಗಾ ಪೂರ್ವ ಮೈಸೂರು ಅಸೋಸಿಯೇಷನ್ನ ನ ಮೊದಲನೇ ಮಹಡಿಯ ಕಿರು ಸಭಾಗ್ರಹದಲ್ಲಿ ಜರಗಲಿದೆ.

ಅಂದಿನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪತ್ರಕರ್ತ,ಸಾಂಸ್ಕೃತಿಕ ಸಂಘಟಕ ದಯಾಸಾಗರ ಚೌಟ, ಗೌರವ ಅತಿಥಿಯಾಗಿ ಸ್ಪರೋ ದ ನಿರ್ದೇಶಕಿ, ಡಾ. ಸಿ ಎಸ್ ಲಕ್ಷ್ಮಿ, ಆಗಮಿಸಲಿದ್ದು ಸೃಜನಾ ದ ಸಂಚಾಲಕಿ ಪದ್ಮಜಾ ಮಣ್ಣೂರ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ.
ಅಂದು ಮುಂಬೈ ಖ್ಯಾತ ಲೇಖಕಿ,ಅನುವಾದಕಿ,ಸೃಜನಾದ ಮಾಜಿ ಸಂಚಾಲಕಿ ಶಾಮಲಾ ಮಾಧವ್ ಅವರ ಎರಡು ಕೃತಿಗಳು ಲೋಕಾರ್ಪಣೆಗೊಳ್ಳಲಿದೆ.
ಸಾಹಿತಿ,ಅಕ್ಷಯ ಮಾಸಿಕದ ಮುಖ್ಯ ಸಂಪಾದಕ ಡಾ. ಈಶ್ವರ ಅಲೆಯೂರು ವಿಮರ್ಶೆಯ ಕುರಿತು ಉಪನ್ಯಾಸ ನೀಡಲಿದ್ದಾರೆ.
ಈ ಸಂದರ್ಭ ಸೃಜನಾದ ಸದಸ್ಯರಿಂದ ಜನಪದ ಹಾಡುಗಳ ಪ್ರಸ್ತುತಿ ನಡೆಯಲಿದೆ.
ಸಾಹಿತ್ಯ ಪ್ರೇಮಿಗಳು,ಕನ್ನಡ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸೃಜನಾ ಮುಂಬೈ ಕನ್ನಡ ಲೇಖಕಿಯರ ಬಳಗದವರು ಎಲ್ಲರಿಗೂ ಆದರದ ಸ್ವಾಗತ ಕೋರಿದ್ದಾರೆ.



Related posts

ಫೆ.1 ರಿಂದ 3 ರ ವರಗೆ ಶ್ರೀ ಶನೀಶ್ವರ ಮಂದಿರ (ರಿ), ಭಟ್ಟಿಪಾಡದ 40ನೇ ವಾರ್ಷಿಕ ಮಹಾಪೂಜೆ.

Mumbai News Desk

ಮಾ. 24: ಮಹಿಳಾ ದಿನಾಚರಣೆ ಅಂಗವಾಗಿ ಸ್ಟೇಫೈನ್ (Stay Fine) ಸೂಪರ್‌ಮಾರ್ಟ್‌ನಿಂದ ‘ನಾರಿ ಶಕ್ತಿ’ ಸನ್ಮಾನ ಮತ್ತು ಹಳದಿ-ಕುಂಕುಮ ಸಮಾರಂಭ, ಮಹಿಳೆಯರಿಗೆ ಆಕರ್ಷಕ ಉಡುಗೊರೆ

Mumbai News Desk

ಜು.7 ರಂದು ಮೊಗವೀರ ಮಹಾಜನ ಸೇವಾ ಸಂಘ (ಬಗ್ವಾಡಿ ಹೋಬಳಿ) ಡೊಂಬಿವಲಿ ಸ್ಥಳೀಯ ಸಮಿತಿಯ ವತಿಯಿಂದ ಉಚಿತ ಪುಸ್ತಕ ವಿತರಣೆ ಹಾಗೂ ಸದಸ್ಯರ ನೋಂದಣಿ ಕಾರ್ಯಕ್ರಮ

Mumbai News Desk

ಏಪ್ರಿಲ್ 4 ರಂದು ಶ್ರೀ ನಾರಾಯಣ ಗುರು ಭಜನಾ ಮಂಡಳಿ (ರಿ), ಮುಂಬೈ ವತಿಯಿಂದ ಶನಿ ಪೂಜೆ ಮತ್ತು ಭಜನಾ ಸಂಧ್ಯಾ

Mumbai News Desk

ಜಯ ಸಿ. ಸುವರ್ಣ ಅಭಿಮಾನಿಗಳು ಹಾಗೂ ಮುಂಬಯಿ ಬಿಲ್ಲವರಿಂದ ಎ. 25ರಂದು ಭಜನಾ ಮಂಡಳಿ ಉದ್ಘಾಟನೆ

Mumbai News Desk

ಶ್ರೀ ಸೀತಾರಾಮ ಭಜನಾ ಮಂದಿರ,ಹೆಜಮಾಡಿ, ಜುಲೈ 16ರಿಂದ “ಕುಮಾರವ್ಯಾಸ ಭಾರತ”, ಕಥಾ ವಾಚನ.

Mumbai News Desk