September 6, 2026
Mumbai News Kannada
ಪ್ರಕಟಣೆ

ಮಾಲಾಡ್ ಶ್ರೀ ವರ ಮಹಾಲಕ್ಷ್ಮಿ ಪೂಜಾ ಸಮಿತಿಯ ಮಹಿಳಾ ವಿಭಾಗ, ಪೆ 18ರಂದು   ಅರಶಿನ ಕುಂಕುಮ





ಮುಂಬಯಿ :ಮಾಲಾಡ್ ಶ್ರೀ ವರ ಮಹಾಲಕ್ಷ್ಮಿ ಪೂಜಾ ಸಮಿತಿಯ ಮಹಿಳಾ ವಿಭಾಗ ವತಿಯಿಂದ ಅರಶಿನ ಕುಂಕುಮ ಕಾರ್ಯಕ್ರಮ  ಫೆ  18 , ರವಿವಾರ ಸಂಜೆ 4 ಗಂಟೆ ಯಿಂದ 9 ರ ವರೆಗೆ ಮಲಾಡ್ ಪೂರ್ವದ ಪುಷ್ಪ ಪಾರ್ಕ್ ನ ಉತ್ಕರ್ಷ ವಿದ್ಯಾ ಮಂದಿರ  ನೆಡೆಯಲಿದೆ.

    ಪೂಜಾ ಸಮಿತಿಯ ಅದ್ಯಕ್ಷರು  ನ್ಯಾಯವಾದಿ ಜಗನ್ನಾಥ. ಎನ್. ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಮಹಿಳಾ ವಿಭಾಗದ ಕಾರ್ಯ ಧ್ಯಕ್ಷೆ ರತ್ನಾ.ಡಿ. ಕುಲಾಲ್ ಯವರ ನೇತ್ರತ್ವದಲ್ಲಿ ಸಂಜೆ 4 ಗಂಟೆಗೆ ನಡೆಯಲಿದೆ.

ಸಂಜೆ ಮಹಿಳಾ ವಿಭಾಗದಿಂದ ಭಜನೆ, ಯುವ ವಿಭಾಗದಿಂದ ಕುಣಿತ ಭಜನೆ,  ಮತ್ತು ಸಭಾ ಕಾರ್ಯಕ್ರಮ ನೆಡೆಯಲಿದೆ. ಈ ಸಂದರ್ಭದಲ್ಲಿ                        ತಬಲಾ ಅಭ್ಯಾಸ ಶಿಬಿರ ಉದ್ಘಾಟನೆಗೊಳ್ಳಲಿದೆ 

   ಕಾರ್ಯಕ್ರಮಕ್ಕೆ ತುಳು ಕನ್ನಡಿಗರು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ  ಮಾಲಾಡ್ ಶ್ರೀ ವರ ಮಹಾಲಕ್ಷ್ಮಿ ಪೂಜಾ ಸಮಿತಿಯ ಪೂಜಾ ಸಮಿತಿಯ ಉಪಾಧ್ಯಕ್ಷರಾದ ಸಂತೋಷ್ಗೆ ಪೂಜಾರಿ ,ಕುಮಾರೇಶ್ ಆಚಾರ್ಯ ,ಕಾರ್ಯದರ್ಶಿ ದಿನೇಶ್ ಪೂಜಾರಿ ,ಕೋಶಾಧಿಕಾರಿ ಜಗನ್ನಾಥ್ ಮೆಂಡನ್, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ   ಶ್ರೀಮತಿ. ಕೆ . ಆಚಾರ್ಯ, ಕೋಶಾಧಿಕಾರಿ ಶೀಲಾ ಪೂಜಾರಿ,, ಮಹಿಳಾ ವಿಭಾಗದ ಉಪ ಕಾರ್ಯಧ್ಯಕ್ಷೆರದ ಗೀತಾ ಮೆಂಡನ್, ಸಂದ್ಯ ಪ್ರಭು, ಲಲಿತಾ ಗೌಡ, ಉಪ ಕಾರ್ಯದರ್ಶಿ ಶೋಭಾ ರಾವ್, ಜೊತೆ ಕೋಶಾಧಿಕಾರಿಗಳದ  ನಳಿನೀ ಕರ್ಕೇರ, ಜಯಲಕ್ಷ್ಮಿ ನಾಯಕ್, ಸಲಹಗಾರ್ತಿ ಮೋಹಿನಿ. ಜೆ. ಶೆಟ್ಟಿ,  ಹಾಗೂ ಮಹಿಳಾ ವಿಭಾಗದ ಎಲ್ಲಾ ಸದಸ್ಯರೂ ವಿನಂತಿಸಿಕೊಂಡಿದ್ದಾರೆ,



Related posts

ಇಂದಿನಿಂದ ಕಲಾಕುಂಭ ಕಲಾವಿದೆರ್ ಕುಳಾಯಿ ಮಂಗಳೂರು ತಂಡದ ‘ಪರಮಾತ್ಮ ಪಂಜುರ್ಲಿ’ ನಾಟಕದ ಮುಂಬಯಿ ಪ್ರವಾಸ: ಬಾಂಬೆ ಬಂಟ್ಸ್ ಅಸೋಸಿಯೇಷನ್ ಆಶ್ರಯದಲ್ಲಿ ಉದ್ಘಾಟನೆ

Mumbai News Desk

ಶ್ರೀ ಜಗದಂಬಾ ಮಂದಿರ ಡೊಂಬಿವಲಿ, ಫೆ. 26ಕ್ಕೆ ಮಹಾಶಿವರಾತ್ರಿ ಉತ್ಸವ

Mumbai News Desk

ಬಿ.. ಎಸ್ ಕೆ.ಬಿ. ಎಸೋಸಿಯೇಶನ್, ಗೋಕುಲ – ಶತಮಾನೋತ್ಸವ ಸಂಭ್ರಮಾಚರಣೆಗೆ ಸರ್ವಸಿದ್ಧತೆ

Mumbai News Desk

ವಿದ್ಯಾವಿಹಾರದ ಶ್ರೀ ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ತಾಳಮದ್ದಳೆ ಮುಂದೂಡಿಕೆ: ಜುಲೈ 11 ರಂದು ಪ್ರದರ್ಶನ

Mumbai News Desk

ಸೆ.7: ಸಾಫಲ್ಯ ಸೇವಾ ಸಂಘ, ಮುಂಬೈ – ವಿದ್ಯಾರ್ಥಿ ಸಹಾಯಧನ, ಮಹಿಳೆಯರಿಗೆ ಘರ್‌ಘಂಟಿ ವಿತರಣೆ ಹಾಗೂ ನಾನಾ ಸಮಾಜಮುಖಿ ಕಾರ್ಯಕ್ರಮಗಳು

Mumbai News Desk

ಬೊಯಿಸರ್ : ಜುಲೈ ತಾ.10 ರಂದು ಸ್ವಾಮಿ ನಿತ್ಯನಂದ ಮಂದಿರದಲ್ಲಿ ಗುರುಪೂರ್ಣಿಮೆ ಆಚರಣೆ

Mumbai News Desk