28.4 C
Mumbai
March 7, 2026
Mumbai News Kannada
ಪ್ರಕಟಣೆ

ಮಾಲಾಡ್ ಶ್ರೀ ವರ ಮಹಾಲಕ್ಷ್ಮಿ ಪೂಜಾ ಸಮಿತಿಯ ಮಹಿಳಾ ವಿಭಾಗ, ಪೆ 18ರಂದು   ಅರಶಿನ ಕುಂಕುಮ





ಮುಂಬಯಿ :ಮಾಲಾಡ್ ಶ್ರೀ ವರ ಮಹಾಲಕ್ಷ್ಮಿ ಪೂಜಾ ಸಮಿತಿಯ ಮಹಿಳಾ ವಿಭಾಗ ವತಿಯಿಂದ ಅರಶಿನ ಕುಂಕುಮ ಕಾರ್ಯಕ್ರಮ  ಫೆ  18 , ರವಿವಾರ ಸಂಜೆ 4 ಗಂಟೆ ಯಿಂದ 9 ರ ವರೆಗೆ ಮಲಾಡ್ ಪೂರ್ವದ ಪುಷ್ಪ ಪಾರ್ಕ್ ನ ಉತ್ಕರ್ಷ ವಿದ್ಯಾ ಮಂದಿರ  ನೆಡೆಯಲಿದೆ.

    ಪೂಜಾ ಸಮಿತಿಯ ಅದ್ಯಕ್ಷರು  ನ್ಯಾಯವಾದಿ ಜಗನ್ನಾಥ. ಎನ್. ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಮಹಿಳಾ ವಿಭಾಗದ ಕಾರ್ಯ ಧ್ಯಕ್ಷೆ ರತ್ನಾ.ಡಿ. ಕುಲಾಲ್ ಯವರ ನೇತ್ರತ್ವದಲ್ಲಿ ಸಂಜೆ 4 ಗಂಟೆಗೆ ನಡೆಯಲಿದೆ.

ಸಂಜೆ ಮಹಿಳಾ ವಿಭಾಗದಿಂದ ಭಜನೆ, ಯುವ ವಿಭಾಗದಿಂದ ಕುಣಿತ ಭಜನೆ,  ಮತ್ತು ಸಭಾ ಕಾರ್ಯಕ್ರಮ ನೆಡೆಯಲಿದೆ. ಈ ಸಂದರ್ಭದಲ್ಲಿ                        ತಬಲಾ ಅಭ್ಯಾಸ ಶಿಬಿರ ಉದ್ಘಾಟನೆಗೊಳ್ಳಲಿದೆ 

   ಕಾರ್ಯಕ್ರಮಕ್ಕೆ ತುಳು ಕನ್ನಡಿಗರು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ  ಮಾಲಾಡ್ ಶ್ರೀ ವರ ಮಹಾಲಕ್ಷ್ಮಿ ಪೂಜಾ ಸಮಿತಿಯ ಪೂಜಾ ಸಮಿತಿಯ ಉಪಾಧ್ಯಕ್ಷರಾದ ಸಂತೋಷ್ಗೆ ಪೂಜಾರಿ ,ಕುಮಾರೇಶ್ ಆಚಾರ್ಯ ,ಕಾರ್ಯದರ್ಶಿ ದಿನೇಶ್ ಪೂಜಾರಿ ,ಕೋಶಾಧಿಕಾರಿ ಜಗನ್ನಾಥ್ ಮೆಂಡನ್, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ   ಶ್ರೀಮತಿ. ಕೆ . ಆಚಾರ್ಯ, ಕೋಶಾಧಿಕಾರಿ ಶೀಲಾ ಪೂಜಾರಿ,, ಮಹಿಳಾ ವಿಭಾಗದ ಉಪ ಕಾರ್ಯಧ್ಯಕ್ಷೆರದ ಗೀತಾ ಮೆಂಡನ್, ಸಂದ್ಯ ಪ್ರಭು, ಲಲಿತಾ ಗೌಡ, ಉಪ ಕಾರ್ಯದರ್ಶಿ ಶೋಭಾ ರಾವ್, ಜೊತೆ ಕೋಶಾಧಿಕಾರಿಗಳದ  ನಳಿನೀ ಕರ್ಕೇರ, ಜಯಲಕ್ಷ್ಮಿ ನಾಯಕ್, ಸಲಹಗಾರ್ತಿ ಮೋಹಿನಿ. ಜೆ. ಶೆಟ್ಟಿ,  ಹಾಗೂ ಮಹಿಳಾ ವಿಭಾಗದ ಎಲ್ಲಾ ಸದಸ್ಯರೂ ವಿನಂತಿಸಿಕೊಂಡಿದ್ದಾರೆ,



Related posts

ಕನ್ಯಾನ ಸದಾಶಿವ ಶೆಟ್ಟಿ ಅಭಿಮಾನಿ ಬಳಗ. ಪೆ 8:ಮೀಂಜ ಬಂಟರ ಸಂಘ ಮೈದಾನದಲ್ಲಿ ಸದಾಶಿವ ಸಹಾಯ ಹಸ್ತ ವಿತರಣೆ ಮತ್ತು ಉಚಿತ ಅರೋಗ್ಯ ವಿಮೆ,

Mumbai News Desk

ಸಾರ್ವಜನಿಕ ಶ್ರೀ ಶನೀಶ್ವರ ಸೇವಾ ಸಮಿತಿ ವಸಯಿ, ಫೆ.10ರಂದು ಬೆಳ್ಳಿಹಬ್ಬದ ಅಂಗವಾಗಿ ಶ್ರೀ ಶನಿ ಮಹಾಪೂ ಜೆ.

Mumbai News Desk

ಸೆ.20 : ಮಾತೃಭೂಮಿ ಕೋ -ಆಪರೇಟಿವ್ ಕ್ರೆಡಿಟ್ ಸೊಸೈಟಿ ಇದರ 37ನೇ ವಾರ್ಷಿಕ ಮಹಾಸಭೆ

Mumbai News Desk

ನ.29 ರಂದು ಮುಂಬಯಿ ವಿವಿಯ ಕನ್ನಡ ವಿಭಾಗದಲ್ಲಿ ನಾಲ್ಕು ಕೃತಿಗಳ ಬಿಡುಗಡೆ ಸಮಾರಂಭ

Mumbai News Desk

ಡಿ. 17ರಂದು  ಪೊವಾಯಿ  ವಿದೂಶಿ ಗೀತಾ ವೇದ್ (ಸಾಲ್ಯಾನ್) ರ ನಟನಾ ನೃತ್ಯ ಅಕಾಡೆಮಿಯ 11ನೇ ವಾರ್ಷಿಕೋತ್ಸವ

Mumbai News Desk

ಮಲಾಡ್ ಪೂರ್ವ   ಶ್ರೀ ಮಹತೋಭಾರ ಶನೀಶ್ವರ ದೇವಸ್ಥಾನ ಜೂ 6 ರಂದು ಶನಿ ಜಯಂತಿ ಉತ್ಸವ

Mumbai News Desk