July 23, 2026
Mumbai News Kannada
ಪ್ರಕಟಣೆ

ಮೈಸೂರು ಅಸೋಸಿಯೇಷನ್,  ಮುಂಬಯಿ ಪೆ  17 ರಿಂದ 19 ರವರಿಗೆ* ಶ್ರೀರಂಗ ರಂಗೋತ್ಸವ*







ಲಗ್ನಾ  ಪಿಶ್ಶ್ಯೆ’ಹಗ್ಗದ ಕೊನೆ”ಸ್ವಾತಂತ್ರ್ಯ ಸಮರ ಕರುನಾಡು ಅಮರ” ಮೂರು ದಿನ ನಾಟಕ ಪ್ರದರ್ಶನ

ಮುಂಬಯಿ ಪೆ 16. ಮೈಸೂರು ಅಸೋಸಿಯೇಷನ್,  ಮುಂಬಯಿ ಆಶಯದಲ್ಲಿ ಪೆ  17 ರಿಂದ 19 ರವರಿಗೆ* ಶ್ರೀರಂಗ ರಂಗೋತ್ಸವ. ಕಾರ್ಯಕ್ರಮದಲ್ಲಿ ಲಗ್ನಾ  ಪಿಶ್ಶ್ಯೆ’ಹಗ್ಗದ ಕೊನೆ”ಸ್ವಾತಂತ್ರ್ಯ ಸಮರ ಕರುನಾಡು ಅಮರ” ಮೂರು ದಿನ ನಾಟಕ ಪ್ರದರ್ಶನ. ಮೈಸೂರು ಅಸೋಸಿಯೇಷನ್,, ಭಾವು ದಾಜಿ ರಸ್ತೆ, ಮಾಟುಂಗ, ಇಲೂ- ನಡೆಯಲಿದೆ. 

. 17.02.2024 29 0 6.30 ಆಮ್ಮಿ ರಂಗಕರ್ಮಿ (ರಿ) ಮುಂಬೈ ಲೇಖಕರು: ಬಾಲಕೃಷ್ಣ ಪುರಾಣಿಕ್, ಲಗ್ನಾ ಪಿಶ್ಯ’ ನಿರ್ದೇಶಕ: ಲಿಮ್ಮಾ ಖ್ಯಾತಿಯ ಡಾ.ಚಂದ್ರಶೇಖರ್ ಶೆಣೈ “ಕೊಂಕಣಿ ನಾಟಕ”ವಿಶೇಷ ಮಾರ್ಗದರ್ಶನ: ವಿಶ್ವ ಕೊಂಕಣಿ ಪ್ರಶಸ್ತಿ ಪುರಸ್ಕೃತ ಎ ಜಿ ಕಾಮತ್. ಸಹ ನಿರ್ದೇಶಕ  ತೋನ್ಸೆ ವೆಂಕಟೇಶ್ ಶೆಣೈ

.18.02.2024  6.303ಹೊಂಗಿರಣ ತಂಡ ಶಿವಮೊಗ್ಗ ‘ಕನ್ನಡ ನಾಟಕ”ಹಗ್ಗದ ಕೊನೆ”ರಚನೆ: ಪರ್ವತವಾಣಿ ವಿನ್ಯಾಸ ನಿರ್ದೇಶನ: ಡಾ. ಸತೀಶ್ ಸಾಸ್ಸೇಹಳ್ಳಿ

.

19.02.2024 ៥ 6.30 ರಂಗ ವಿಜಯ ತಂಡ ಮಾಲೂರು ಕನ್ನಡ ನಾಟಕ ರಚನೆ ಮತ್ತು ಸಂಗೀತ ಡಾ. ಟಿ. ಲಕ್ಷ್ಮೀನಾರಾಯಣ್  ಪರಿಕಲ್ಪನೆ ಹಾಗೂ ನಿರ್ದೇಶನ: ‘ಸ್ವಾತಂತ್ರ್ಯ ಸಮರ ಕರುನಾಡು ಅಮರ” ಕಲಾ ಶ್ರೇಷ್ಠ ಮಾಲೂರು ವಿಜಿ ,ರಂಗಸಜ್ಜಿಕೆ ರಾಷ್ಟ್ರ ಪ್ರಶಸ್ತಿ ವಿಜೇತ ಕಲಾ ನಿರ್ದೇಶಕ ಶಶಿಧರ ಅಡಪ್ಪ,

ಈ ಮೂರು ದಿನಗಳ ಕಲಾ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ ಮೈಸೂರು ಅಸೋಸಿಯೇಷನ್ ಪದಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ 



Related posts

ಯುವ ಮಿತ್ರ ಮಂಡಳಿ ಮೀರಾ ರೋಡ್ 28ನೇ ವರ್ಷದ ಗಣೇಶ ಉತ್ಸವ ಸಂಭ್ರಮ.

Mumbai News Desk

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಥಾಣೆ : ಡಿ. 15ರಂದು ಕಲ್ಲುರ್ಟಿ -ಪಂಜುರ್ಲಿ -ಗುಳಿಗ ದೈವದ ನೇಮ (ಕೋಲ )

Mumbai News Desk

ಪಲಿಮಾರು ಹೊಸಾಗ್ಮೆಯಲ್ಲಿ ಜುಲೈ 16 ರಿಂದ ‘ಕುಮಾರವ್ಯಾಸ ಭಾರತ’ ಕಥಾ ವಾಚನ ಮತ್ತು ಪ್ರವಚನ ಕಾರ್ಯಕ್ರಮ

Mumbai News Desk

ಶ್ರೀ ಕ್ಷೇತ್ರ ದತ್ತ ಜಗದಂಬಾ ದೇವಸ್ಥಾನ, ‘ಬಾಪ್ಟಿಸ್ಟ್‌ವಾಡಿ’ ಅಂಧೇರಿ ಪೂರ್ವ : ಪುನರ್ ನಿರ್ಮಾಣ, ಹೊಸ ಮೂರ್ತಿ ಸ್ಥಾಪನೆ ಹಾಗೂ ಬ್ರಹ್ಮ ಕಲಶೋತ್ಸವ ನಿಮಿತ್ತ ಮನವಿ ಪತ್ರ ಬಿಡುಗಡೆ

Mumbai News Desk

ಪುನೀತ್ ನ ಚಿಕಿತ್ಸೆ ನೆರವಿಗಾಗಿ ಮನವಿ

Mumbai News Desk

ಮಾ 8. ಮಲಾಡ್ ಕನ್ನಡ ಸಂಘ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Mumbai News Desk