30 C
Mumbai
April 24, 2026
Mumbai News Kannada
ಪ್ರಕಟಣೆ

ಮಲಾಡ್   ಶ್ರೀ ಚಾಮುಂಡೇಶ್ವರಿ ಸೇವಾ ಸಂಸ್ಥೆ ಪೆ 23 ರಂದು 12ನೇ ವಾರ್ಷಿಕ ಮಹಾಪೂಜೆ





ಮುಂಬಯಿ ಪೆ 20 . ಮಲಾಡ್ ಪೂರ್ವ  ಕನ್ನಡಿಗರು ಸ್ಥಾಪಿಸಿರುವ ಶ್ರೀ ಚಾಮುಂಡೇಶ್ವರಿ ಸೇವಾ ಸಂಸ್ಥೆ ಕಳೆದ 11 ವರ್ಷದಿಂದ ಶ್ರೀ ಚಾಮುಂಡೇಶ್ವರಿಯ ಪೂಜೆ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಸನ್ಮಾನ ಕಾರ್ಯಕ್ರಮಗಳು ಆಯೋಜಿಸುತ್ತಾ ಬರುತ್ತಿದ್ದಾರೆ ಈ ವರ್ಷ12ನೇ ವಾರ್ಷಿಕ ಮಹಾಪೂಜೆಯ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ಪೆ 23. ನೇ ಶುಕ್ರವಾರ ಸಂಜೆ 3.00ಕ್ಕೆ ಸರಿಯಾಗಿ ಶ್ರೀ ವೇದಮೂರ್ತಿ ಸತೀಶ್ ಭಟ್ ಇವರ ಪೌರೋಹಿತ್ಯದಲ್ಲಿ

ಶಿವಾಜಿ ಚೌಕ್, ದತ್ತರಿ ರೋಡ್, ಮಾಲಾಡ್ (ಪೂ.)   ಇಲ್ಲಿ ನಡೆಯಲಿದೆ. ಅಂದುಸಂಜೆ3.00ರಿಂದಸಾರ್ವಜನಿಕ ಪ್ರಾರ್ಥನೆ, ಗಣಪತಿ ಪೂಜಾ, ನವಗ್ರಹ ಶಾಂತಿ , ಶನಿಶಾಂತಿ

5.30ರಿಂದ 6.00ರವರೆಗೆ : ಚಾಮುಂಡೇಶ್ವರಿ ಪ್ರಿತಾರ್ಥ ಚಂಡಿಕಾ ಹವಣ, ಕುಮಾರಿಕ ಪೂಜಾ6.00ರಿಂದ 6.30ರವರೆಗೆ ಅರಸಿನ ಕುಂಕುಮ ಕಾರ್ಯಕ್ರಮ ಚಾಮುಂಡೇಶ್ವರಿ ಮಹಾ ಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ನಡೆಯಲಿದೆ,

  ಆ ಪ್ರಯುಕ್ತ ತಾವೆಲ್ಲರೂ ಈ ಭಗವತ್ಕಾರ್ಯಕ್ಕೆ ಸಹಕುಟುಂಬ ಪರಿವಾರ ಸಮೇತರಾಗಿ ಸಕಾಲದಲ್ಲಿ ಆಗಮಿಸಿ, ಶ್ರೀ ಚಾಮುಂಡೇಶ್ವರಿ ದೇವಿಯ ಗಂಧ ಮತ್ತು ತೀರ್ಥ ಪ್ರಸಾದವನ್ನು ಸ್ವೀಕರಿಸಿ  ಶ್ರೀ ಚಾಮುಂಡೇಶ್ವರಿ ದೇವಿಯ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿಸುವ 

 ಶ್ರೀ ಚಾಮುಂಡೇಶ್ವರಿ ಸೇವಾ ಸಂಸ್ಥೆ ಯು ಅಧ್ಯಕ್ಷ ಕುಮಾರ್ ಗೌಡ, ಉಪಾಧ್ಯಕ್ಷ ಮಂಜುನಾಥ್ ಗೌಡ, ಕಾರ್ಯದರ್ಶಿ ನಾಗರಾಜ್ ಗೌಡ, ಕೋಶಧಿಕಾರಿ ನವೀನ್ ಕುಮಾರ್ ಗೌಡ, ಮತ್ತಿತರ ಸದಸ್ಯರು ವಿನಂತಿಸಿಕೊಂಡಿದ್ದಾರೆ



Related posts

ಮೊಗವೀರ ಕನ್ನಡ ಮಾಸಿಕ, ಮುಂಬಯಿ – ಅಖಿಲ ಭಾರತ ಮಟ್ಟದಲ್ಲಿ ಕನ್ನಡ ಸಣ್ಣ ಕಥಾ ಸ್ಪರ್ಧೆ

Mumbai News Desk

ಅಜ್ದೆಪಾಡ ಶ್ರೀ ಅಯ್ಯಪ್ಪ ದೇವಸ್ಥಾನ ಡೊಂಬಿವಲಿಯಲ್ಲಿ 3ನೇ ಸಹಸ್ರ ಕಲಶ ಅಷ್ಟಬಂಧ ಬ್ರಹ್ಮ ಕಲಶೋತ್ಸವದ ಸಂಭ್ರಮ

Mumbai News Desk

ಜೂ. 21ರಂದು ವಸಯಿ ಕರ್ನಾಟಕ ಸಂಘದ ಮಹಿಳಾ ವಿಭಾಗದ ವತಿಯಿಂದ ವಿಶ್ವ ಯೋಗ ದಿನಾಚರಣೆ

Mumbai News Desk

ಜೂ. 23ಕ್ಕೆ ಸಾರಂತಾಯ ಗರೋಡಿ, ಉಲ್ಲಾಯ ದೈವಸ್ಥಾನ, ಸಸಿಹಿತ್ಲು, ಇದರ ಜೀರ್ಣೋದ್ಧಾರದ ಸಭೆ,

Mumbai News Desk

ಜ. 04ರಂದು “ಕುಂಭಕಲಾವಳಿ ಕುಲಾಲ ಕಲಾ ಸೇವಾಂಜಲಿ” ಕಾರ್ಯಕ್ರಮ: ಡಾ.ಎಂ. ಅಣ್ಣಯ್ಯ ಕುಲಾಲ್ ಅವರು “ವೈದ್ಯ ಸಿಂಧೂರ” ಪ್ರಶಸ್ತಿ

Mumbai News Desk

ಮೇ10: ವೀರನಾರಾಯಣ ದೇವಸ್ಥಾನ ಮೇಲ್ಟಾವಣಿ ಉದ್ಘಾಟನೆ. ಯಕ್ಷಗಾನ.

Mumbai News Desk