25 C
Karnataka
April 5, 2025
ಸುದ್ದಿ

ಹಿರಿಯ ಪತ್ರಕರ್ತ, ನಿರೂಪಕ, ಕವಿ ಮನೋಹರ್ ಪ್ರಸಾದ್ ವಿಧಿವಶ.



ಹಿರಿಯ ಪಾತ್ರಕರ್ತ, ನಿರೂಪಕ, ಕವಿ, ಮನೋಹರ್ ಪ್ರಸಾದ ಇಂದು (ಮಾರ್ಚ್ 1) ಮುಂಜಾನೆ ನಿಧನರಾದರು. ಅವರಿಗೆ 64 ವರ್ಷ ವಯಸಾಗಿತ್ತು.
ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದವರಾದ ಮನೋಹರ್ ಪ್ರಸಾದ ಪದವಿ ಶಿಕ್ಷಣದ ಬಳಿಕ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು. ಭಾರತ ಪತ್ರಿಕೆಯಲ್ಲಿ ಕೆಲ ಕಾಲ ದುಡಿದ ನಂತರ ಉದಯವಾಣಿ ಮಂಗಳೂರು ಅವ್ರತ್ತಿಯ ವರದಿಗಾರರಾಗಿ ಸೇರ್ಪಡೆಗೊಂಡರು, ಬಳಿಕ ಅವರು ಬ್ಯುರೋ ಚೀಪ್ ಆಗಿ ನಂತರ ಸಹಾಯಕ ಸಂಪಾದಕರಾಗಿ ಭರ್ತಿ ಪಡೆದಿದ್ದರು.
ಅವರು ಉದಯವಾಣಿಯಲ್ಲಿ 36 ವರ್ಷ ಸೇವೆಗೈದು ಎರಡು ವರ್ಷದ ಹಿಂದೆ ನಿವೃತ್ತಿಗೊಂಡಿದ್ದರು.
ಕರ್ನಾಟಕ ರಾಜ್ಯೋತ್ಸವ ಸಹಿತ ಹಲವಾರು ಪ್ರಶಸ್ತಿ ಪಡೆದ ಇವರು ಉತ್ತಮ ನಿರೂಪಕರಾಗಿ, ಕಥೆಗಾರ, ಕವಿಯಾಗಿ ಗುರುತಿಸಿಕೊಂಡಿದ್ದರು.

Related posts

ಸಿ ಎ ಪರೀಕ್ಷೆ ಫಲಿತಾಂಶ 2024 ಸ್ನೇಹ ಶಿವಪ್ಪ ಮೊಗವೀರ ಉತ್ತೀರ್ಣ

Mumbai News Desk

ನಿಟ್ಟೆಗುತ್ತು ಸುಮಿತ್ರಾ ಆರ್. ಶೆಟ್ಟಿ ನಿಧನ

Mumbai News Desk

2024 ಸಾಲಿನ 12ನೇ ತರಗತಿಯ ಫಲಿತಾಂಶ – ದೀಪಾ ಭಾಸ್ಕರ್ ಕಾಂಚನ್ ಗೆ  ಶೇ 85.67% ಅಂಕ 

Mumbai News Desk

ಮುಂಬೈಯ ಬಾಂದ್ರ ಟರ್ಮಿನಸ್ ನಲ್ಲಿ ನೂಕುನುಗ್ಗಲು, ಕಾಲ್ತುಳಿತ; 9 ಮಂದಿಗೆ ಗಾಯ

Mumbai News Desk

ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕಾರ್ಕಳ ತಾಲೂಕು  ಯುವ ಪತ್ರಕರ್ತ ಹರಿಪ್ರಸಾದ್ ನಂದಳಿಕೆ  ಅತ್ಯುತ್ತಮ ವರದಿಗಾರ ಪ್ರಸಸ್ತಿ,

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ  ಮುಂಬೈ ಬಂಟರ ಸಂಘದ ನೂತನ ಅಧ್ಯಕ್ಷರಿಗೆ ಅಭಿನಂದನೆ

Mumbai News Desk