28.4 C
Mumbai
March 7, 2026
Mumbai News Kannada
ಸುದ್ದಿ

ಹಿರಿಯ ಪತ್ರಕರ್ತ, ನಿರೂಪಕ, ಕವಿ ಮನೋಹರ್ ಪ್ರಸಾದ್ ವಿಧಿವಶ.





ಹಿರಿಯ ಪಾತ್ರಕರ್ತ, ನಿರೂಪಕ, ಕವಿ, ಮನೋಹರ್ ಪ್ರಸಾದ ಇಂದು (ಮಾರ್ಚ್ 1) ಮುಂಜಾನೆ ನಿಧನರಾದರು. ಅವರಿಗೆ 64 ವರ್ಷ ವಯಸಾಗಿತ್ತು.
ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದವರಾದ ಮನೋಹರ್ ಪ್ರಸಾದ ಪದವಿ ಶಿಕ್ಷಣದ ಬಳಿಕ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು. ಭಾರತ ಪತ್ರಿಕೆಯಲ್ಲಿ ಕೆಲ ಕಾಲ ದುಡಿದ ನಂತರ ಉದಯವಾಣಿ ಮಂಗಳೂರು ಅವ್ರತ್ತಿಯ ವರದಿಗಾರರಾಗಿ ಸೇರ್ಪಡೆಗೊಂಡರು, ಬಳಿಕ ಅವರು ಬ್ಯುರೋ ಚೀಪ್ ಆಗಿ ನಂತರ ಸಹಾಯಕ ಸಂಪಾದಕರಾಗಿ ಭರ್ತಿ ಪಡೆದಿದ್ದರು.
ಅವರು ಉದಯವಾಣಿಯಲ್ಲಿ 36 ವರ್ಷ ಸೇವೆಗೈದು ಎರಡು ವರ್ಷದ ಹಿಂದೆ ನಿವೃತ್ತಿಗೊಂಡಿದ್ದರು.
ಕರ್ನಾಟಕ ರಾಜ್ಯೋತ್ಸವ ಸಹಿತ ಹಲವಾರು ಪ್ರಶಸ್ತಿ ಪಡೆದ ಇವರು ಉತ್ತಮ ನಿರೂಪಕರಾಗಿ, ಕಥೆಗಾರ, ಕವಿಯಾಗಿ ಗುರುತಿಸಿಕೊಂಡಿದ್ದರು.



Related posts

ಹೋಟೆಲ್ ಎಸಿ ಸ್ಫೋಟ, ತಾರಾನಾಥ ವಿ ಬಂಜನ್ ಮೃತ್ಯು: ಮಾನವೀಯತೆ ಮೆರೆದ ಉದ್ಯಮಿ ಎನ್ ಟಿ ಪೂಜಾರಿ.

Mumbai News Desk

ಸಮಾಜ ಸೇವಕ ಯೋಗೇಶ್ ಕೆ ಹೆಜ್ಮಾಡಿ‌‌ ದಂಪತಿ ಹಾಗೂ  ಗೋಪಾಲ್ ವಿ ಅಂಚನ್ ದಂಪತಿ ಆವರ ದಾಂಪತ್ಯ ಜೀವನದ ಸ್ವರ್ಣ  ಮಹೋತ್ಸವ  ಸಂಭ್ರಮ ಆಚರಣೆ,

Mumbai News Desk

ತುಳು ರಂಗಭೂಮಿ ಹಿರಿಯ ಕಲಾವಿದ, ಚಲನ ಚಿತ್ರ ನಟ ಚಿ.ರಮೇಶ್ ಕಲ್ಲಡ್ಕ ಇನ್ನಿಲ್ಲ

Mumbai News Desk

ಖ್ಯಾತ ಬಾಲಿವುಡ್ ನಟ ಮತ್ತು ನಿರ್ದೇಶಕ ಮನೋಜ್ ಕುಮಾರ್ ನಿಧನ

Mumbai News Desk

ಬಜೆಟ್ ನಲ್ಲಿ ನಿರ್ಲಕ್ಷ್ಯ, ಜಾಗತಿಕ ಬಂಟರ ಸಂಘಗಳ ಒಕ್ಕೂಟ ಆಗ್ರಹ* ಬಂಟರ ಅಭಿವೃದ್ದಿ ನಿಗಮ ಸ್ಥಾಪಿಸಿ : ಐಕಳ ಹರೀಶ್ ಶೆಟ್ಟಿ

Mumbai News Desk

ಕುಲಶೇಖರ: ಶ್ರೀ ವೀರನಾರಾಯಣ ದೇವಸ್ಥಾನ, ಆಡಳಿತ ಮೊತ್ತೇಸರರಾಗಿ ಸುಂದರ್ ಕುಲಾಲ್ ಶಕ್ತಿನಗರ ಆಯ್ಕೆ.

Mumbai News Desk