July 23, 2026
Mumbai News Kannada
ಸುದ್ದಿ

ಹಿರಿಯ ಪತ್ರಕರ್ತ, ನಿರೂಪಕ, ಕವಿ ಮನೋಹರ್ ಪ್ರಸಾದ್ ವಿಧಿವಶ.







ಹಿರಿಯ ಪಾತ್ರಕರ್ತ, ನಿರೂಪಕ, ಕವಿ, ಮನೋಹರ್ ಪ್ರಸಾದ ಇಂದು (ಮಾರ್ಚ್ 1) ಮುಂಜಾನೆ ನಿಧನರಾದರು. ಅವರಿಗೆ 64 ವರ್ಷ ವಯಸಾಗಿತ್ತು.
ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದವರಾದ ಮನೋಹರ್ ಪ್ರಸಾದ ಪದವಿ ಶಿಕ್ಷಣದ ಬಳಿಕ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು. ಭಾರತ ಪತ್ರಿಕೆಯಲ್ಲಿ ಕೆಲ ಕಾಲ ದುಡಿದ ನಂತರ ಉದಯವಾಣಿ ಮಂಗಳೂರು ಅವ್ರತ್ತಿಯ ವರದಿಗಾರರಾಗಿ ಸೇರ್ಪಡೆಗೊಂಡರು, ಬಳಿಕ ಅವರು ಬ್ಯುರೋ ಚೀಪ್ ಆಗಿ ನಂತರ ಸಹಾಯಕ ಸಂಪಾದಕರಾಗಿ ಭರ್ತಿ ಪಡೆದಿದ್ದರು.
ಅವರು ಉದಯವಾಣಿಯಲ್ಲಿ 36 ವರ್ಷ ಸೇವೆಗೈದು ಎರಡು ವರ್ಷದ ಹಿಂದೆ ನಿವೃತ್ತಿಗೊಂಡಿದ್ದರು.
ಕರ್ನಾಟಕ ರಾಜ್ಯೋತ್ಸವ ಸಹಿತ ಹಲವಾರು ಪ್ರಶಸ್ತಿ ಪಡೆದ ಇವರು ಉತ್ತಮ ನಿರೂಪಕರಾಗಿ, ಕಥೆಗಾರ, ಕವಿಯಾಗಿ ಗುರುತಿಸಿಕೊಂಡಿದ್ದರು.



Related posts

ಭಾರತ್ ಬ್ಯಾಂಕ್‌ ಕಾರ್ಯಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣ ಅವರಿಗೆ ಪ್ರತಿಷ್ಠಿತ ‘ಐಕಾನಿಕ್ ಲೀಡರ್ಸ್ – ಯೂತ್ ಚೇರ್ಮನ್ ಅವಾರ್ಡ್ 2025’ ಗೌರವ

Mumbai News Desk

ನ್ಯಾಯವಾದಿ ರಾಘವ ಎಂ. ನೋಟರಿ ಪಬ್ಲಿಕ ಆಗಿ ನೇಮಕ

Mumbai News Desk

ಕರ್ನಾಟಕ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸನವ್ಯ ಎಸ್ ಗೆ ಶೇ. 97.5 ಅಂಕ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (06/07/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಮೀರಾ ಡಹಾಣೂ ಬಂಟ್ಸ್ (ರಿ) . ವಾರ್ಷಿಕ ಟರ್ಫ್ ಫುಟ್ ಬಾಲ್ ಟೂರ್ನಮೆಂಟ್.

Mumbai News Desk

ಕಾಪು ಶ್ರೀ ಹೊಸಮಾರಿಗುಡಿಯ ಜೀರ್ಣೋದ್ಧಾರಕ್ಕೆ ರಮೇಶ್ ಉಚ್ಚಿಲ ಮತ್ತು ಕುಟುಂಬಸ್ತರಿಂದ 75 ಶಿಲಾ ಸೇವೆ.

Mumbai News Desk