28.4 C
Mumbai
March 7, 2026
Mumbai News Kannada
ಪ್ರಕಟಣೆ

ಮಾರ್ಚ್ 2 ಕ್ಕೆ ಭಯಂದರ್ ನಲ್ಲಿ ನಡೆಯುವ ಅಖಿಲ ಭಾರತ ಸಂತ ಸಮಿತಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಸಾಯಿ ಈಶ್ವರ್ ಗುರೂಜಿ ಭಾಗಿ.





ರಾಷ್ಟ್ರೀಯ ಅಧ್ಯಕ್ಷರು ಜಗದೂರು ಅವಿಚಲ ದೇವಾಚಾರ್ಯ ಜಿ ಅವರ ಒಪ್ಪಿಗೆಯೊಂದಿಗೆ ಮತ್ತು ಗೌರವಾನ್ವಿತ ಮುಖ್ಯ ನಿರ್ದೇಶಕ ಶ್ರೀ ಮಹಂತ್ ಜ್ಞಾನದೇವ್ ಸಿಂಗ್ ಜಿ ಯವರ ಸಮಾಲೋಚನೆಯೊಂದಿಗೆ 2024 ಮಾರ್ಚ್ 02,03 ಶನಿವಾರ ದಂದು ಪ್ರಬೋಧಿನಿ, ಜ್ಞಾನ ಶ್ರೇಷ್ಠ ಕೇಂದ್ರ, ಕೇಶವ ಸೃಷ್ಟಿ, ಉತ್ತಾನ್ ರಸ್ತೆ, ಭಯಂದರ್ ಪಶ್ಚಿಮ ಥಾಣೆ (ಮುಂಬೈ) ಮಹಾರಾಷ್ಟ್ರ,ದಲ್ಲಿ ನಡೆಯುವ ಸಭೆಯಲ್ಲಿ ಅಖಿಲ ಭಾರತೀಯ ಸಂತ ಸಮಿತಿ ಕರ್ನಾಟಕ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರು ಭಾಗವಹಿಸಲಿದ್ದಾರೆ ಎಂದು ಶಂಕರಪುರ ದ್ವಾರಕಾಮಾಯಿ ಮಠದ ಪ್ರಕಟಣೆ ತಿಳಿಸಿದೆ.



Related posts

ಮಾರ್ಚ್ 1ರಂದು ಗೋರೆಗಾಂವ್ ಕರ್ನಾಟಕ ಸಂಘದ 67ನೇ ನಾಡಹಬ್ಬ ಸಮಾರಂಭ : ವಿಚಾರಗೋಷ್ಠಿ ಮತ್ತು ಸಾಂಸ್ಕೃತಿಕ ವೈಭವ

Mumbai News Desk

ಅಖಿಲ ಕರ್ನಾಟಕ ಜೈನ ಸಂಘ, ಮುಂಬೈ ನ.26ಕ್ಕೆ ರಜತ ಮಹೋತ್ಸವ ಸಮಾರಂಭ

Mumbai News Desk

ಶ್ರೀ ಮಹಾಕಾಳಿ ಮಂದಿರ ಜೋಗೇಶ್ವರಿ ಪೂರ್ವ, ಇಂದು ಶ್ರೀ ಶನಿ ಗ್ರಂಥ ಪಾರಾಯಣ.

Mumbai News Desk

ಸಾಲಿಯಾನ್ ಆದಿ ಮೂಲಸ್ಥಾನ ಫಲಿಮಾರು : ಮೇ. 3ರಿಂದ ಮೇ 9ರ ತನಕ ನಾಗದೇವರಿಗೆ ಅಶ್ಲೇಷ ಬಲಿ, ನೂತನ ಗೋಪುರ ಸಮರ್ಪಣೆ, ನಾಗದೇವರ ಧರ್ಮದೈವಗಳ ವಾರ್ಷಿಕ ಉತ್ಸವ, ಧರ್ಮದೈವಗಳ ನೇಮೋತ್ಸವ.

Mumbai News Desk

ಸ್ವಾಮಿ ನಿತ್ಯಾನಂದ ಮಂದಿರ ಬೊಯಿಸರ್. ಡಿ.27 ರಂದು 14 ನೆಯ ವಾರ್ಷಿಕ ಪ್ರತಿಷ್ಟಾಪನೋತ್ಸವ.

Mumbai News Desk

ಡೊಂಬಿವಲಿ: ಫೆ. 14ರಂದು ಶ್ರೀ ಜೈ ಭವಾನಿ ಶನೀಶ್ವರ ಮಂದಿರದ 36ನೇ ವಾರ್ಷಿಕ ಮಂಗಳೋತ್ಸವ

Mumbai News Desk