July 23, 2026
Mumbai News Kannada
ಸುದ್ದಿ

ಆಯೋದ್ಯ ಶ್ರೀರಾಮ ಮಂದಿರದಲ್ಲಿ ಹರೀಶ್ ಪೂಜಾರಿ ಅವರಿಂದ ಸೇಕ್ಸೋಪೋನ್ ವಾದನ







ಮುಂಬಯಿಯ ಖ್ಯಾತ ಸೆಕ್ಸೋಫೋನ್ ನಾಗಸ್ವರ ವಾದಕ ಹರೀಶ್ ಪೂಜಾರಿಯವರು ತನ್ನ ಸಂಗಡಿಗರೊಂದಿಗೆ ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಸೆಕ್ಸೋಫೋನ್ ವಾದನದ ಮೂಲಕ ಶ್ರೀ ಬಾಲ ರಾಮ ದೇವರ ಸೇವೆ ಮಾಡಿದರು.ಈ ಸಂಧರ್ಭದಲ್ಲಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಹರೀಶ್ ಪೂಜಾರಿಯವರನ್ನು ಹರಸಿದರು. ಮಾಜಿ ಶಾಸಕ ಉಡುಪಿ ರಘುಪತಿ ಭಟ್ ,ಜಿ ಎಸ್ ಸಿ ಸೇವಾ ಮಂಡಲದ ಆರ್ ಜಿ ಭಟ್, ಉಡುಪಿ ಸುವರ್ಧನ್ ನಾಯಕ್ ಯಾತ್ರೆಗೆ ಸಹಕರಿಸಿದ್ದರು.



Related posts

ಸತತ 12 ಗಂಟೆ ಚರ್ಚೆ, ವಾಗ್ವಾದ ಬಳಿಕ ವಕ್ಫ್ ತಿದ್ದುಪಡಿ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರ

Mumbai News Desk

ಗಣೇಶಪುರಿ ಶ್ರೀ ನಿತ್ಯಾನಂದ ಸ್ವಾಮಿ ಮಂದಿರದಲ್ಲಿ ವಿಜೃಂಭಣೆಯ ಪುನರ್ ಪ್ರತಿಷ್ಟಾಪನಾ ಕಾರ್ಯಕ್ರಮ

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ : ಭಕ್ತಿ, ಶ್ರದ್ದೆಯಿಂದ ಜರಗಿದ ಗುರುಪೂರ್ಣಿಮಾ ಮಹೋತ್ಸವ.

Mumbai News Desk

ತಿರುಮಲದಲ್ಲಿ ವಿಜೃಂಭಣೆಯಿಂದ ನಡೆದ ಪುರಂದರ ದಾಸರ ಆರಾಧನ ಮಹೋತ್ಸವ

Mumbai News Desk

ಒಮಾನ್ ಬಿಲ್ಲವಾಸ್ ಸೂಪರ್‌ಲೀಗ್ ಕ್ರೀಡಾಕೂಟ: ಕ್ರೀಡಾಪಟು ರಕ್ಷಾ ಪೂಜಾರಿ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಶಿವಾನಂದ ಕೋಟ್ಯಾನ್ ಗೆ ಸನ್ಮಾನ

Mumbai News Desk

ಜಾಗತಿಕ ಮತ್ತು ರಾಷ್ಟ್ರೀಯ ವಿದ್ಯಮಾನಗಳೊಂದಿಗೆ ಕರ್ನಾಟಕ ಹಾಗೂ ಮಹಾರಾಷ್ಟ್ರ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (27/05)ಪ್ರಮುಖ ಅಪ್‌ಡೇಟ್‌ಗಳು

Mumbai News Desk