September 6, 2026
Mumbai News Kannada
ಸುದ್ದಿ

ಕರ್ನಾಟಕ ಮೀನುಗಾರಿಕಾ ನಿಗಮದ ಅಧ್ಯಕ್ಷರಾಗಿ ಮಾಲಾ ನಾರಾಯಣ ರಾವ್ ನಿಯುಕ್ತಿ





ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ( KFDC ) ನೂತನ ಅಧ್ಯಕ್ಷರಾಗಿ ಸನ್ಮಾನ್ಯ ಶ್ರೀಮತಿ ಮಾಲಾ ನಾರಾಯಣ ರಾವ್ ಅವರು ಮಂಗಳೂರಿನ KFDC ಸಭಾಂಗಣದಲ್ಲಿ ದಿನಾಂಕ 02-03-2024 ರಂದು ಜವಾಬ್ದಾರಿ ಸ್ವೀಕರಿಸಿದರು.


ರಾಷ್ಟ್ರೀಯ ಮೀನುಗಾರರ ಸಂಘದ ರಾಜ್ಯಾಧ್ಯಕ್ಷರಾದ ಡಾ.ದೇವಿಪ್ರಸಾದ್ ಹೆಜಮಾಡಿ, ಮಂಗಳೂರು ಕರಾವಳಿಯ ಯಾಂತ್ರಿಕ ಬೋಟ್ ಯೂನಿಯನ್ ಅಧ್ಯಕ್ಷರಾದ ಶ್ರೀ ಚೇತನ್ ಬೆಂಗ್ರೆ , ಮಾತಾ ಅಮ್ರತಾನಂದಮಯಿ ಮಠದ ನಿರ್ದೇಶಕರಾದ ಶ್ರೀ ಯತೀಶ್ ಬೈಕಂಪಾಡಿ, ಉರ್ವ ಮಾರಿಯಮ್ಮ ದೇವಸ್ಥಾನದ ಮೊಕ್ತೇಸರರಾದ ಶ್ರೀ ಲಕ್ಷ್ಮಣ ಅಮೀನ್ ಕೋಡಿಕಲ್, ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಶ್ರೀ ಜಗದೀಶ್ ಬಂಗೇರ ಬೋಳೂರು, ನಿರ್ದೇಶಕರಾದ ಶ್ರೀ ಪುರುಷೋತ್ತಮ್ , ಶ್ರೀ ಮಾತಾ ಅಮ್ರತಾನಂದಮಯಿ ಮಠದ ಉಪಾಧ್ಯಕ್ಷರಾದ ಶ್ರೀ ಸುರೇಶ್ ಅಮೀನ್, ಹಾಗೂ ಮೀನುಗಾರ ಸಮುದಾಯದ ಅನೇಕ ಮುಖಂಡರ ಸಮ್ಮುಖದಲ್ಲಿ ಶ್ರೀ ಉರ್ವ ಮಾರಿಯಮ್ಮ ದೇವಿ ದೇವಸ್ಥಾನದಲ್ಲಿ ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು.



Related posts

ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವದಲ್ಲಿ ಧಾರ್ಮಿಕ ಸಭೆ

Mumbai News Desk

ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ, 18 ಜನರ ಸಾವು

Mumbai News Desk

ಉಡುಪಿ: ಕಂಬಳ ಮೈದಾನ ವಿವಾದ; 80 ಬಡಗಬೆಟ್ಟು ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿ

Mumbai News Desk

ಶಿವ ಸೇನಾ ನೇತಾರ, ಮಾಜಿ ಶಾಸಕ ಶ್ರೀಕಾಂತ್ ಸರ್ಮಳ್ಕರ್ ನಿಧನ

Mumbai News Desk

ಶ್ರೀ ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರ ರಮನಾಥ್ ಹೆಗ್ಡೆ ನಿಧನ.

Mumbai News Desk

ಉಡುಪಿ: ನಾರಾಯಣಗುರು ಸಂದೇಶ ಸಾಮರಸ್ಯ ಜಾಥಾ ಆಮಂತ್ರಣ ಪತ್ರಿಕೆ ಬಿಡುಗಡೆ

Mumbai News Desk