July 21, 2026
Mumbai News Kannada
ಮುಂಬಯಿ

ಮೊಗವೀರ ಬ್ಯಾಂಕಿನ ಆಡಳಿತ ಮಂಡಳಿ ಸಂಸದ ಗೋಪಾಲ್ ಶೆಟ್ಟಿ ಅವರನ್ನು ಭೇಟಿ







ಮುಂಬಯಿ ಮ2.  ಮೊಗವೀರ ಸಮಾಜ ಹಿರಿಯರು ಸ್ಥಾಪಿಸಿರುವ ಮೊಗವೀರ ಬ್ಯಾಂಕ್ ಗ್ರಾಹಕರಿಗೆ ಉತ್ತಮ ಸೇವಾ ಸೌಲಭ್ಯವನ್ನು ನೀಡುತ್ತಾ ಜನಪ್ರಿಯವಾಗಿದೆ, ಬ್ಯಾಂಕಿನ ಕಾರ್ಯಾಧ್ಯಕ್ಷರುಭಾಸ್ಕರ್ ಎಲ್ ಸಾಲಿಯಾನ್

ಯವರು ಉತ್ತರ ಮುಂಬೈ ಲೋಕಸಭಾ ಕ್ಷೇತ್ರದ ಸಂಸದ ಗೋಪಾಲ್ ಶೆಟ್ಟಿ ಅವರನ್ನು ಭೇಟಿ ಮಾಡಿ ಬ್ಯಾಂಕಿನ ಮುಂದಿನ ಯೋಜನೆಗಳನ್ನು ತಿಳಿಸಿದರು.

   ಮೊಗವೀರ ಬ್ಯಾಂಕಿನ ಸೇವಾ ಕಾರ್ಯಗಳನ್ನು ಪ್ರಸಂಪಿಸಿದ ಸಂಸದ ಗೋಪಾಲ್ ಶೆಟ್ಟಿ ಅವರು ಭಾಸ್ಕರ್ ಸಾಲಿಯನ್ ಅವರನ್ನು ಸಾಲು ಹೂಗುಚ್ಛ ನೀಡಿ ಅಭಿನಂದಿಸಿದರು,

  ಈ ಸಂದರ್ಭದಲ್ಲಿ ಮೊಗವೀರ ಬ್ಯಾಂಕಿನ ಹರೀಶ್ ಶ್ರೀಯಾನ್,  ರಮೇಶ್ ಸಾಲಿಯಾನ್,  ಹರಿಶ್ಚಂದ್ರ ಕಾಂಚನ್,  ಪ್ರದೀಪ್ ಮುಲ್ಕಿ ಮತ್ತು ಎಜಿಎಂ ರಿಕವರಿ & ಬಿಸಿನೆಸ್ ಡೆವಲಪ್ಮೆಂಟ್ ಯ ಯದುವೀರ್ ಪುತ್ರನ್ ಮತ್ತು ಮೊಗವೀರ ಮುಖಂಡರು ಉಪಸ್ಥರಿದ್ದರು ,



Related posts

ಗೋರೆಗಾಂವ್ ಕರ್ನಾಟಕ ಸಂಘದ ತುಳು ಪರ್ಬ ದತ್ತಿ ನಿಧಿ ಕಾರ್ಯಕ್ರಮ

Mumbai News Desk

ಬೊರಿವಲಿ ದೇವುಲ್ಪಾಡಾದ ಶ್ರೀಬ್ರಹ್ಮ ಬೈದರ್ಕಳ ಗರೋಡಿ ವಾರ್ಷಿಕ ಮಹಾಪೂಜೆ, ಬ್ರಹ್ಮ ಬೈದರ್ಕಳ ನೇಮೋತ್ಸವ ಭಕ್ತಿ ಸಂಭ್ರಮದೊಂದಿಗೆ ಸಂಪನ್ನ,

Mumbai News Desk

ಮಲಾಡ್ ಪೂರ್ವ  ಶನಿ ಮಂದಿರದ ಚಾರಿಟೇಬಲ್ ಸೊಸೈಟಿ ವತಿಯಿಂದ ವಿದ್ಯಾರ್ಥಿಗಳಿಗೆ   ಪುಸ್ತಕ,   ಸಾಮಗ್ರಿಗಳ  ವಿತರಣೆ,

Mumbai News Desk

ಕರ್ನಾಟಕ ಸಂಘ ಡೊಂಬಿವಲಿಯ ಮಂಜುನಾಥ ಮಹಾವಿದ್ಯಾಲಯದಲ್ಲಿ ಜ್ಞಾನದ ಹೊಸ ಪರ್ವ ಆರಂಭ: ಕಲಾ ಮತ್ತು ವಿಜ್ಞಾನ ಪದವಿಪೂರ್ವ ವಿಭಾಗಗಳಿಗೆ ವಿಧ್ಯುಕ್ತ ಚಾಲನೆ

Mumbai News Desk

ವೀರಕೇಸರಿ ಮೀರಾಭಾಯಂದರ್ ವತಿಯಿಂದ ಬಹುಮಾನ ವಿತರಣೆ, ಸನ್ಮಾನ ಕಾರ್ಯಕ್ರಮ.

Mumbai News Desk

ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ ಧಾರ್ಮಿಕ ಸಭೆ

Mumbai News Desk