31 C
Mumbai
May 13, 2026
Mumbai News Kannada
ಮುಂಬಯಿ

ಮೊಗವೀರ ಬ್ಯಾಂಕಿನ ಆಡಳಿತ ಮಂಡಳಿ ಸಂಸದ ಗೋಪಾಲ್ ಶೆಟ್ಟಿ ಅವರನ್ನು ಭೇಟಿ





ಮುಂಬಯಿ ಮ2.  ಮೊಗವೀರ ಸಮಾಜ ಹಿರಿಯರು ಸ್ಥಾಪಿಸಿರುವ ಮೊಗವೀರ ಬ್ಯಾಂಕ್ ಗ್ರಾಹಕರಿಗೆ ಉತ್ತಮ ಸೇವಾ ಸೌಲಭ್ಯವನ್ನು ನೀಡುತ್ತಾ ಜನಪ್ರಿಯವಾಗಿದೆ, ಬ್ಯಾಂಕಿನ ಕಾರ್ಯಾಧ್ಯಕ್ಷರುಭಾಸ್ಕರ್ ಎಲ್ ಸಾಲಿಯಾನ್

ಯವರು ಉತ್ತರ ಮುಂಬೈ ಲೋಕಸಭಾ ಕ್ಷೇತ್ರದ ಸಂಸದ ಗೋಪಾಲ್ ಶೆಟ್ಟಿ ಅವರನ್ನು ಭೇಟಿ ಮಾಡಿ ಬ್ಯಾಂಕಿನ ಮುಂದಿನ ಯೋಜನೆಗಳನ್ನು ತಿಳಿಸಿದರು.

   ಮೊಗವೀರ ಬ್ಯಾಂಕಿನ ಸೇವಾ ಕಾರ್ಯಗಳನ್ನು ಪ್ರಸಂಪಿಸಿದ ಸಂಸದ ಗೋಪಾಲ್ ಶೆಟ್ಟಿ ಅವರು ಭಾಸ್ಕರ್ ಸಾಲಿಯನ್ ಅವರನ್ನು ಸಾಲು ಹೂಗುಚ್ಛ ನೀಡಿ ಅಭಿನಂದಿಸಿದರು,

  ಈ ಸಂದರ್ಭದಲ್ಲಿ ಮೊಗವೀರ ಬ್ಯಾಂಕಿನ ಹರೀಶ್ ಶ್ರೀಯಾನ್,  ರಮೇಶ್ ಸಾಲಿಯಾನ್,  ಹರಿಶ್ಚಂದ್ರ ಕಾಂಚನ್,  ಪ್ರದೀಪ್ ಮುಲ್ಕಿ ಮತ್ತು ಎಜಿಎಂ ರಿಕವರಿ & ಬಿಸಿನೆಸ್ ಡೆವಲಪ್ಮೆಂಟ್ ಯ ಯದುವೀರ್ ಪುತ್ರನ್ ಮತ್ತು ಮೊಗವೀರ ಮುಖಂಡರು ಉಪಸ್ಥರಿದ್ದರು ,



Related posts

84 ವರ್ಷಗಳ ಇತಿಹಾಸವುಳ್ಳಹಿರಿಯ ಜಾತೀಯ ಸಂಸ್ಥೆ ಸಾಫಲ್ಯ ಸೇವಾ ಸಂಘದ 70 ನೇ ವಾರ್ಷಿಕ ಮಹಾಸಭೆ.

Mumbai News Desk

ಮುಂಬೈ ಒತ್ತೆಯಾಳು ಬಿಕ್ಕಟ್ಟಿನ ಹಿಂದಿನ ವ್ಯಕ್ತಿ ರೋಹಿತ್ ಆರ್ಯ ಯಾರು? ಆತನ ಹಿನ್ನೆಲೆ ಏನು?

Mumbai News Desk

ಬಾಂಬೆ ಬಂಟ್ಸ್ ಅಸೋಸಿಯೇಶನ್ ನ ಮಹಿಳಾ ವಿಭಾಗದ ವತಿಯಿಂದ ಅಷ್ಟ ವಿನಾಯಕ ದರ್ಶನ ಪ್ರವಾಸ.

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ : ನವಿ ಮುಂಬೈ ಶಾಖೆಯ ‘ಅಟಿಡ್ ಒಂಜಿ ಕೂಟ ‘ಕಾರ್ಯಕ್ರಮ.

Mumbai News Desk

ಸಾಫಲ್ಯ ಸೇವಾ ಸಂಘ ಮುಂಬೈ: ವಿದ್ಯಾರ್ಥಿಗಳಿಗೆ ಸಹಾಯಧನ ಹಾಗೂ ಮಹಿಳೆಯರಿಗೆ ಫರ್‌ಘಂಟಿ ವಿತರಣೆ

Mumbai News Desk

ಬಿಲ್ಲವರ ಅಸೋಸಿಯೇಶನ್ ಸಂಚಾಲಿತ ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಯ 65ನೇ ವಾರ್ಷಿಕೋತ್ಸವ ಮತ್ತು ಪಾರಿತೋಷಕ ವಿತರಣಾ ಸಮಾರಂಭ

Mumbai News Desk