30.9 C
Mumbai
June 8, 2026
Mumbai News Kannada
ಸುದ್ದಿ

ಶ್ರೀ ಗುರುರಾಜ ಮಾನವ ಜಾಗೃತಿ ಕೇಂದ್ರ  ವಸಯಿ. ಇವರಿಂದ ಕಜೆ ಶ್ರೀ ಮಹಮ್ಮಾಯಿ ದೇವಸ್ಥಾನದಲ್ಲಿ ಬ್ರಹ್ಮ ಕಳಶದ ಪ್ರಯುಕ್ತ ಹರಿದಾಸರ ಕೀರ್ತನೆ





ಶ್ರೀ ಗುರುರಾಜ ಮಾನವ ಜಾಗೃತಿ ಕೇಂದ್ರ  ವಸಯಿ ಭಜನಾ ಮಂಡಳಿಯ ಸದಸ್ಯರು ಪಂ. ನಾಗರಹಳ್ಳಿ ಪ್ರಹ್ಲಾದಚಾರ್ ಆಶೀರ್ವಾದದೊಂದಿಗೆ

 ಫೆ. 26ರಂದು ಕಜೆ ಶ್ರೀ ಮಹಮ್ಮಾಯಿ ದೇವಸ್ಥಾನದಲ್ಲಿ ಬ್ರಹ್ಮ ಕಳಶದ ಪ್ರಯುಕ್ತ ಹರಿದಾಸರ ಕೀರ್ತನೆಯನ್ನು   ಸೇವೆಯ ರೂಪದಲ್ಲಿ  ಮಮತಾ ಡಿ ಶೆಟ್ಟಿ ಅವರ ನೇತೃತ್ವದಲ್ಲಿ ನೆರವೇರಿಸಿದರು.

ಆನಂತರ ಪುಣ್ಯಕ್ಷೇತ್ರಗಳಾದ ಕೊಡಡ್ಕ   ಅನ್ನಪೂರ್ಣೇಶ್ವರಿ, ಕೊಲ್ಲೂರು ಮೂಕಾಂಬಿಕಾ, ಕಮಲಶಿಲೆ ಮತ್ತು  ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಹರಿದಾಸರ ಕೀರ್ತನೆಯನ್ನು ಪ್ರಸ್ತುತಪಡಿಸಿದ್ದರು. ತಂಡದಲ್ಲಿ ಶೀಲಾ ಪುಂಜ, ಲಕ್ಷ್ಮೀ ಶೆಟ್ಟಿ  , ಲೀಲಾಶೆಟ್ಟಿ ,ಜಯಂತಿ  ಕೋಟ್ಯಾನ್,  ಲತಾ ಶೆಟ್ಟಿ,  ಮಾಲತಿ ಶೇರಿಗಾರ್, ರೇಖಾ ಶೆಟ್ಟಿ, ಮತ್ತು   ಶ್ಯಾಮಲ ಶೆಟ್ಟಿ ಪಾಲ್ಗೊಂಡಿದ್ದರು.



Related posts

ಕುಂಬಳೆ : ಡಿವೈಎಫ್ಐ ಪ್ರ‌ಮುಖ ನಾಯಕಿ, ಯುವ ನ್ಯಾಯವಾದಿ ರಂಜಿತಾ ಆತ್ಮಹತ್ಯೆಗೆ ಶರಣು

Mumbai News Desk

ಪಳ್ಳಿ “ಫಿಶ್ ಮೀಲ್“ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ, ತಹಶೀಲ್ದಾರ್ ರಿಂದ ಸೂಕ್ತ ಕ್ರಮದ ಭರವಸೆ.

Mumbai News Desk

ಬಂಗಾಳದಲ್ಲಿ ದೀದಿ ಯುಗಾಂತ್ಯ: 15 ವರ್ಷಗಳ ತೃಣಮೂಲ ಕಾಂಗ್ರೆಸ್ ಆಡಳಿತಕ್ಕೆ ತೆರೆ ಎಳೆದ ಬಿಜೆಪಿ ಸುನಾಮಿ

Mumbai News Desk

ಪಾಲ್ಘರ್ ತಾಲೂಕು ಹೋಟೆಲ್ ಓನರ್ಸ್ ಅಸೋಸಿಯೇಶನ್ ವತಿಯಿಂದ ಶ್ರೀ ರಾಮ ಪ್ರಸಾದ ವಿತರಣೆ

Mumbai News Desk

ಭಾರತ್ ಬ್ಯಾಂಕ್‌ ಕಾರ್ಯಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣ ಅವರಿಗೆ ಪ್ರತಿಷ್ಠಿತ ‘ಐಕಾನಿಕ್ ಲೀಡರ್ಸ್ – ಯೂತ್ ಚೇರ್ಮನ್ ಅವಾರ್ಡ್ 2025’ ಗೌರವ

Mumbai News Desk

ಮೊದಲ ಮಳೆಗೆ ತತ್ತರಿಸಿದ ಮುಂಬಯಿ, ತಲ್ಲಣಗೊಂಡ ಜನತೆ,ಅಪಾರ ಹಾನಿ.

Mumbai News Desk