32 C
Mumbai
April 24, 2026
Mumbai News Kannada
ಸುದ್ದಿ

ಶ್ರೀ ಗುರುರಾಜ ಮಾನವ ಜಾಗೃತಿ ಕೇಂದ್ರ  ವಸಯಿ. ಇವರಿಂದ ಕಜೆ ಶ್ರೀ ಮಹಮ್ಮಾಯಿ ದೇವಸ್ಥಾನದಲ್ಲಿ ಬ್ರಹ್ಮ ಕಳಶದ ಪ್ರಯುಕ್ತ ಹರಿದಾಸರ ಕೀರ್ತನೆ





ಶ್ರೀ ಗುರುರಾಜ ಮಾನವ ಜಾಗೃತಿ ಕೇಂದ್ರ  ವಸಯಿ ಭಜನಾ ಮಂಡಳಿಯ ಸದಸ್ಯರು ಪಂ. ನಾಗರಹಳ್ಳಿ ಪ್ರಹ್ಲಾದಚಾರ್ ಆಶೀರ್ವಾದದೊಂದಿಗೆ

 ಫೆ. 26ರಂದು ಕಜೆ ಶ್ರೀ ಮಹಮ್ಮಾಯಿ ದೇವಸ್ಥಾನದಲ್ಲಿ ಬ್ರಹ್ಮ ಕಳಶದ ಪ್ರಯುಕ್ತ ಹರಿದಾಸರ ಕೀರ್ತನೆಯನ್ನು   ಸೇವೆಯ ರೂಪದಲ್ಲಿ  ಮಮತಾ ಡಿ ಶೆಟ್ಟಿ ಅವರ ನೇತೃತ್ವದಲ್ಲಿ ನೆರವೇರಿಸಿದರು.

ಆನಂತರ ಪುಣ್ಯಕ್ಷೇತ್ರಗಳಾದ ಕೊಡಡ್ಕ   ಅನ್ನಪೂರ್ಣೇಶ್ವರಿ, ಕೊಲ್ಲೂರು ಮೂಕಾಂಬಿಕಾ, ಕಮಲಶಿಲೆ ಮತ್ತು  ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಹರಿದಾಸರ ಕೀರ್ತನೆಯನ್ನು ಪ್ರಸ್ತುತಪಡಿಸಿದ್ದರು. ತಂಡದಲ್ಲಿ ಶೀಲಾ ಪುಂಜ, ಲಕ್ಷ್ಮೀ ಶೆಟ್ಟಿ  , ಲೀಲಾಶೆಟ್ಟಿ ,ಜಯಂತಿ  ಕೋಟ್ಯಾನ್,  ಲತಾ ಶೆಟ್ಟಿ,  ಮಾಲತಿ ಶೇರಿಗಾರ್, ರೇಖಾ ಶೆಟ್ಟಿ, ಮತ್ತು   ಶ್ಯಾಮಲ ಶೆಟ್ಟಿ ಪಾಲ್ಗೊಂಡಿದ್ದರು.



Related posts

ಪುತ್ತೂರು :ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಮೂರನೇ ಬಾರಿ ಗಡಿಪಾರು ಆದೇಶ!

Mumbai News Desk

ಕರ್ನಾಟಕ ಸಂಘ ಶಾರ್ಜಾದ ನೂತನ ಅಧ್ಯಕ್ಷರಾಗಿ ರಂಗಸಾರಥಿ ಶ್ರೀವಿಶ್ವನಾಥ್ ಶೆಟ್ಟಿ ಅಯ್ಕೆ

Mumbai News Desk

ಕೆಜಿಎಫ್, ಓಂ ಚಿತ್ರದ ಖ್ಯಾತ ನಟ ಹರೀಶ್ ರೈ ಥೈರಾಯ್ಡ್ ಕ್ಯಾನ್ಸರ್ ನಿಂದ ನಿಧನ.

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು : ವಿದ್ಯಾರ್ಥಿಗಳ ವಿಶ್ರಾಂತಿ ಕೊಠಡಿ ಲೋಕಾರ್ಪಣೆ

Mumbai News Desk

ಮಲಾಡ್ ಕುರಾರ್ ಶನೇಶ್ವರ ಮಂದಿರದ ವತಿಯಿಂದ ಉಳ್ಳಾಳ ಸೋಮೇಶ್ವರದಲ್ಲಿ, ಶ್ರೀ ಶನಿ ಮಹಾಪೂಜೆ.

Mumbai News Desk

ಉಡುಪಿ: ಕಂಬಳ ಮೈದಾನ ವಿವಾದ; 80 ಬಡಗಬೆಟ್ಟು ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿ

Mumbai News Desk