July 22, 2026
Mumbai News Kannada
ಸುದ್ದಿ

ಶ್ರೀ ಗುರುರಾಜ ಮಾನವ ಜಾಗೃತಿ ಕೇಂದ್ರ  ವಸಯಿ. ಇವರಿಂದ ಕಜೆ ಶ್ರೀ ಮಹಮ್ಮಾಯಿ ದೇವಸ್ಥಾನದಲ್ಲಿ ಬ್ರಹ್ಮ ಕಳಶದ ಪ್ರಯುಕ್ತ ಹರಿದಾಸರ ಕೀರ್ತನೆ







ಶ್ರೀ ಗುರುರಾಜ ಮಾನವ ಜಾಗೃತಿ ಕೇಂದ್ರ  ವಸಯಿ ಭಜನಾ ಮಂಡಳಿಯ ಸದಸ್ಯರು ಪಂ. ನಾಗರಹಳ್ಳಿ ಪ್ರಹ್ಲಾದಚಾರ್ ಆಶೀರ್ವಾದದೊಂದಿಗೆ

 ಫೆ. 26ರಂದು ಕಜೆ ಶ್ರೀ ಮಹಮ್ಮಾಯಿ ದೇವಸ್ಥಾನದಲ್ಲಿ ಬ್ರಹ್ಮ ಕಳಶದ ಪ್ರಯುಕ್ತ ಹರಿದಾಸರ ಕೀರ್ತನೆಯನ್ನು   ಸೇವೆಯ ರೂಪದಲ್ಲಿ  ಮಮತಾ ಡಿ ಶೆಟ್ಟಿ ಅವರ ನೇತೃತ್ವದಲ್ಲಿ ನೆರವೇರಿಸಿದರು.

ಆನಂತರ ಪುಣ್ಯಕ್ಷೇತ್ರಗಳಾದ ಕೊಡಡ್ಕ   ಅನ್ನಪೂರ್ಣೇಶ್ವರಿ, ಕೊಲ್ಲೂರು ಮೂಕಾಂಬಿಕಾ, ಕಮಲಶಿಲೆ ಮತ್ತು  ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಹರಿದಾಸರ ಕೀರ್ತನೆಯನ್ನು ಪ್ರಸ್ತುತಪಡಿಸಿದ್ದರು. ತಂಡದಲ್ಲಿ ಶೀಲಾ ಪುಂಜ, ಲಕ್ಷ್ಮೀ ಶೆಟ್ಟಿ  , ಲೀಲಾಶೆಟ್ಟಿ ,ಜಯಂತಿ  ಕೋಟ್ಯಾನ್,  ಲತಾ ಶೆಟ್ಟಿ,  ಮಾಲತಿ ಶೇರಿಗಾರ್, ರೇಖಾ ಶೆಟ್ಟಿ, ಮತ್ತು   ಶ್ಯಾಮಲ ಶೆಟ್ಟಿ ಪಾಲ್ಗೊಂಡಿದ್ದರು.



Related posts

ಖಾರ್ ಪೂರ್ವ ಶ್ರೀ ಶನಿಮಹಾತ್ಮ ಸೇವಾ ಸಮಿತಿಯ ಗೌರವ ಪ್ರಧಾನ ಕಾರ್ಯದರ್ಶಿಯಾದ ಯೋಗೇಶ್ ಕೆ. ಹೆಜ್ಮಾಡಿ ಹಾಗೂ ಅವರ ಧರ್ಮಪತ್ನಿಯವರಾದ ಲೀಲಾವತಿ ವೈ. ಹೆಜ್ಮಾಡಿ* ಯವರು ದಾಂಪತ್ಯ ಜೀವನದ ಸುವರ್ಣ ಮಹೋತ್ಸವಕ್ಕೆ ಪಾದಾರ್ಪಣೆ

Mumbai News Desk

ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ “ಲೀಡಿಂಗ್ ಬ್ಯಾಂಕ್ ಅವಾರ್ಡ್ “

Mumbai News Desk

ಪಕ್ಷಿಕೆರೆ : ಪತ್ನಿ ಮಗುವನ್ನು ಹತ್ಯೆಗೈದು ಪತಿ ರೈಲಿಗೆ ತಲೆಕಕೊಟ್ಟು ಅತ್ಮಹತ್ಯೆ

Mumbai News Desk

ಮಹಾರಾಷ್ಟ್ರ, ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ : ನ. 20 ರಂದು ರಾಜ್ಯದಲ್ಲಿ ಮತದಾನ

Mumbai News Desk

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್ ನೇಮಕ

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರದ ಗೌ ಅಧ್ಯಕ್ಷ, , ಕೊಡುಗೈ ದಾನಿ, ಹೋಟೆಲ್ ಉದ್ಯಮಿ ಸುರೇಶ್ ಎಸ್.ಪೂಜಾರಿ ಪಡುಕೋಣೆ ವಿಧಿವಶ.

Mumbai News Desk