28.4 C
Mumbai
March 7, 2026
Mumbai News Kannada
ಸುದ್ದಿ

ಶ್ರೀ ಗುರುರಾಜ ಮಾನವ ಜಾಗೃತಿ ಕೇಂದ್ರ  ವಸಯಿ. ಇವರಿಂದ ಕಜೆ ಶ್ರೀ ಮಹಮ್ಮಾಯಿ ದೇವಸ್ಥಾನದಲ್ಲಿ ಬ್ರಹ್ಮ ಕಳಶದ ಪ್ರಯುಕ್ತ ಹರಿದಾಸರ ಕೀರ್ತನೆ





ಶ್ರೀ ಗುರುರಾಜ ಮಾನವ ಜಾಗೃತಿ ಕೇಂದ್ರ  ವಸಯಿ ಭಜನಾ ಮಂಡಳಿಯ ಸದಸ್ಯರು ಪಂ. ನಾಗರಹಳ್ಳಿ ಪ್ರಹ್ಲಾದಚಾರ್ ಆಶೀರ್ವಾದದೊಂದಿಗೆ

 ಫೆ. 26ರಂದು ಕಜೆ ಶ್ರೀ ಮಹಮ್ಮಾಯಿ ದೇವಸ್ಥಾನದಲ್ಲಿ ಬ್ರಹ್ಮ ಕಳಶದ ಪ್ರಯುಕ್ತ ಹರಿದಾಸರ ಕೀರ್ತನೆಯನ್ನು   ಸೇವೆಯ ರೂಪದಲ್ಲಿ  ಮಮತಾ ಡಿ ಶೆಟ್ಟಿ ಅವರ ನೇತೃತ್ವದಲ್ಲಿ ನೆರವೇರಿಸಿದರು.

ಆನಂತರ ಪುಣ್ಯಕ್ಷೇತ್ರಗಳಾದ ಕೊಡಡ್ಕ   ಅನ್ನಪೂರ್ಣೇಶ್ವರಿ, ಕೊಲ್ಲೂರು ಮೂಕಾಂಬಿಕಾ, ಕಮಲಶಿಲೆ ಮತ್ತು  ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಹರಿದಾಸರ ಕೀರ್ತನೆಯನ್ನು ಪ್ರಸ್ತುತಪಡಿಸಿದ್ದರು. ತಂಡದಲ್ಲಿ ಶೀಲಾ ಪುಂಜ, ಲಕ್ಷ್ಮೀ ಶೆಟ್ಟಿ  , ಲೀಲಾಶೆಟ್ಟಿ ,ಜಯಂತಿ  ಕೋಟ್ಯಾನ್,  ಲತಾ ಶೆಟ್ಟಿ,  ಮಾಲತಿ ಶೇರಿಗಾರ್, ರೇಖಾ ಶೆಟ್ಟಿ, ಮತ್ತು   ಶ್ಯಾಮಲ ಶೆಟ್ಟಿ ಪಾಲ್ಗೊಂಡಿದ್ದರು.



Related posts

ಅಕ್ಷರ ಕ್ರಾಂತಿಗೆ ಮುನ್ನುಡಿ ಬರೆದ ಉಡುಪಿ: ಕರ್ನಾಟಕದ ಮೊಟ್ಟಮೊದಲ ‘ಸಂಪೂರ್ಣ ಸಾಕ್ಷರ’ ಜಿಲ್ಲೆಯಾಗಿ ಉಡುಪಿ

Mumbai News Desk

ಮಂಗಳೂರು : ಪ್ರಭೋದ್ ಚಂದ್ರ ಹೆಜಮಾಡಿಯವರಿಗೆ ಬೀಳ್ಕೊಡುವ ಸಮಾರಂಭ.

Mumbai News Desk

ಜಗದಂಬ ಯುವ ವಿಭಾಗದ ವತಿಯಿಂದ ಮಕ್ಕಳಿಗೆ ಶೈಕ್ಷಣಿಕ ಪರಿಕರ ವಿತರಣೆ.

Mumbai News Desk

ಕೊಂಡೆವೂರು ಶ್ರೀಗಳ 21 ನೇ ಚಾತುರ್ಮಾಸ್ಯ ವ್ರತಾಚರಣೆಉಪ್ಪಳ ಜು:    ಕೊಂಡೆವೂರು

Mumbai News Desk

2024 ಸಾಲಿನ 12ನೇ ತರಗತಿಯ ಫಲಿತಾಂಶ – ಜೀವಿತ್ ಬಿ ಕುಲಾಲ್  88.50 ಅಂಕ

Mumbai News Desk

ಉಡುಪಿ : ಉದ್ಯಮಿ, ರೌಡಿ ಶೀಟರ್ ಸೈಪುದ್ದೀನ್ ಭೀಕರ ಹತ್ಯೆ

Mumbai News Desk