27.1 C
Mumbai
July 23, 2026
Mumbai News Kannada
ಪ್ರಕಟಣೆ

ಮಾ. 8 ರಂದು ಜಗಜ್ಯೋತಿ ಕಲಾವೃಂದ ಕಚೇರಿಯಲ್ಲಿ ಮಹಾಶಿವರಾತ್ರಿ ಪೂಜೆ







ಜಗಜ್ಯೋತಿ ಕಲಾವೃಂದದ ವತಿಯಿಂದ ಮಹಾ ಶಿವರಾತ್ರಿ ಪೂಜೆಯನ್ನು ತಾ. 08.03.2024 ಶುಕ್ರವಾರ ದಂದು ವಿವೇಕಾನಂದ ಶಾಲೆಯ ಹತ್ತಿರದ ಪಂಚಮ್ ಕಟ್ಟಡದ ವೃಂದದ ಕಚೇರಿಯಲ್ಲಿ ನೆರವೇರಿಸಲಾಗುವುದು.

ಮಧ್ಯಾಹ್ನ 4.00 ರಿಂದ 7.00 ರವರೆಗೆ ಭಜನೆ 7.15 ಕ್ಕೆ ಮಂಗಳಾರತಿ, ತದನಂತರ ತೀರ್ಥಪ್ರಸಾದ ವಿತರಣೆ ನಡೆಯಲಿದೆ.

ಭಕ್ತಾದಿಗಳು ಮತ್ತು ಸಂಘದ ಹಿತೈಷಿಗಳಾದ ತಾವೆಲ್ಲರೂ ಅಂದಿನ ಪೂಜಾ ಕಾರ್ಯಕ್ರಮದಲ್ಲಿ ಭಾಗಿಗಳಾಗಬೇಕಾಗಿ ಅಧ್ಯಕ್ಷರು ಮತ್ತು ಸರ್ವಸದಸ್ಯರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.



Related posts

ಆಗಸ್ಟ್ 10 ರಂದು ಡೊಂಬಿವಲಿಯಲ್ಲಿ ‘ಚತುರ್ಜನ್ಮ ಮೋಕ್ಷ’ ಯಕ್ಷಗಾನ. ಅದ್ದೂರಿ ಸನ್ಮಾನ ಕಾರ್ಯಕ್ರಮ.

Mumbai News Desk

ಮಲಾಡ್ ಕನ್ನಡ ಸಂಘ, ಮಾ.8ರಂದು ವಿಶ್ವಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳೆಯರಿಗಾಗಿ ಉಚಿತ ಆರೋಗ್ಯ ತಪಾಸಣೆ ಶಿಬಿರ

Mumbai News Desk

ಕನ್ಯಾನ ಸದಾಶಿವ ಶೆಟ್ಟಿ ಅಭಿಮಾನಿ ಬಳಗ. ಪೆ 8:ಮೀಂಜ ಬಂಟರ ಸಂಘ ಮೈದಾನದಲ್ಲಿ ಸದಾಶಿವ ಸಹಾಯ ಹಸ್ತ ವಿತರಣೆ ಮತ್ತು ಉಚಿತ ಅರೋಗ್ಯ ವಿಮೆ,

Mumbai News Desk

ಸೆ. 5 ರಂದು ಭಾರತದ “Metro Man of India” ಪದ್ಮವಿಭೂಷಣ ಡಾ. ಇ ಶ್ರೀಧರನ್ ಗೆ ‘ಜಾರ್ಜ್ ಫೆರ್ನಾಂಡಿಸ್ ಸಂಸ್ಮರಣ ಪ್ರಶಸ್ತಿ ‘

Mumbai News Desk

ಥಾಣೆಯಲ್ಲಿ ಶ್ರೀ ಕ್ಷೇತ್ರ ಒಡಿಯೂರಿನ  ಶ್ರೀ ಗುರುದೇವಾನಂದ ಸ್ವಾಮೀಜಿಯವರಿಗೆ ಗುರುವಂದನೆ, ಸತ್ಸಂಗ.

Mumbai News Desk

ಶ್ರೀ ದತ್ತಾತ್ರೇಯ ದುರ್ಗಾಂಬಿಕ ದೇವಸ್ಥಾನ ಅಸಲ್ಫಾನ.25 ರಂದು ಸಾಮೂಹಿಕ ಶ್ರೀ ಶನಿ ಮಹಾಪೂಜೆ.

Mumbai News Desk