28.4 C
Mumbai
March 7, 2026
Mumbai News Kannada
ಸುದ್ದಿ

ಅಕ್ಷಯಧಾರ ಕ್ರೆಡಿಟ್ ಸೊಸೈಟಿ ಕಾಪು – ಅಧ್ಯಕ್ಷರಾಗಿ ಲವ ಎನ್. ಕರ್ಕೇರ ಮರು ಆಯ್ಕೆ.





ಅಕ್ಷಯಧಾರ ಕ್ರೆಡಿಟ್ ಸೊಸೈಟಿ ಕಾಪು – ಅಧ್ಯಕ್ಷರಾಗಿ ಲವ ಎನ್. ಕರ್ಕೇರ ಮರು ಆಯ್ಕೆ.

ಕಾಪು , ಮಾ5:: ಕಾಪುವಿನಲ್ಲಿ ಹಲವು ವರ್ಷಗಳಿಂದ ಕಾರ್ಯಚರಿಸುತ್ತಿರುವ ಜನಪ್ರಿಯ ಆರ್ಥಿಕ ಸಂಸ್ಥೆ ” ಅಕ್ಷಯಧಾರ ಕ್ರೆಡಿಟ್ ಕೋ.ಆಪರೇಟಿವ್ ಸೊಸೈಟಿ ” ಇದರ ನಿರ್ದೇಶಕ ಮಂಡಳಿಯ ಸಭೆಯು ಮಾರ್ಚ್ 5ರಂದು ನಡೆಯಿತು.


ಸಭೆಯಲ್ಲಿ ಮುಂದಿನ ಐದು ವರ್ಷಗಳ ಅವಧಿಗೆ , ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಲವ ಕರ್ಕೆರ ಅವರು ಸತತ ಮೂರನೇ ಅವಧಿಗೆ ಆರ್ಥಿಕ ಸಂಸ್ಥೆಯ ಅದ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಕ್ಷಯಧಾರಾ ಸೊಸೈಟಿಯ ಉಪಾಧ್ಯಕ್ಷರಾಗಿ ಇರ್ಫಾನ್ , ನಿರ್ದೇಶಕರುಗಳಾಗಿ ಜಗದೀಶ್ ಮೆಂಡನ್, ಶಿವರಾಂ ಆಚಾರ್ಯ , ಉತ್ತಮ್ ಕುಮಾರ್ ಬಂಗೇರಾ, ಪ್ರದೀಪ್ .ಯು. , ರಮೇಶ್ ಶೆಟ್ಟಿ ಕಲ್ಯ , ಯೊಗೀಶ್ ಆಚಾರ್ಯ , ಶಾಫಿ , ನಂದಕಿಶೊರ್ , ಶ್ರೀಮತಿ ಸುಜಾತ ಹಾಗೂ ಶ್ರೀಮತಿ ವಿಮಲ ಆಯ್ಕೆಯಾದರು. ಚುನಾವಣಾ ಅಧಿಕಾರಿಯಾಗಿ ಶ್ರೀಮತಿ ಜಯಂತಿ ಅವರು ಕರ್ತವ್ಯ ನಿರ್ವಹಿಸಿದರು.
ಅಕ್ಷಯಧಾರ ಕ್ರೆಡಿಟ್ ಸೊಸೈಟಿ ಕಳೆದ 14 ವರ್ಷಗಳಿಂದ ತನ್ನ ಉತ್ಕರ್ಷ ಸೇವೆ, ಹಾಗೂ ಆಕರ್ಷಕ ಬಡ್ಡಿದರದ ಸಾಲ, ಸೌಲ್ಯಭ್ಯದಿಂದ ಗ್ರಾಹಕರ, ಠೇವಣಿದಾರರ, ಉದ್ದಿಮೆದಾರರ ಮೆಚ್ಚಿನ ಆರ್ಥಿಕ ಸಂಸ್ಥೆಯಾಗಿದೆ.



Related posts

*ಜಾಗತಿಕ ಬಂಟರ ಸಂಘಗಳ ಒಕ್ಕೂಟ:  ಆಡಳಿತ ಮಂಡಳಿ ಸಭೆ* *50 ಲಕ್ಷ ರೂಪಾಯಿ ಅನುದಾನ ವಿತರಣೆ*

Mumbai News Desk

ಶಾರ್ಜಾ ಕರ್ನಾಟಕ ಸಂಘದ 23 ನೇ ವರ್ಷದ ವಾರ್ಷಿಕೋತ್ಸವ, 70ನೇ ಕನ್ನಡ ರಾಜ್ಯೋತ್ಸವ ಮತ್ತು ಮಯೂರ-ವಿಶ್ವಮಾನ್ಯ ಕನ್ನಡಿಗ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರದಾನ

Mumbai News Desk

  ’ಕಾಂತಾರ ಚಾಪ್ಟರ್ 1’ ಸೆಟ್​​ನಲ್ಲಿ ಮತ್ತೊಂದು ಭಾರಿ ಅವಘಡ, ರಿಷಬ್ ಶೆಟ್ಟಿ ಸಹಿತ 30 ಜನ ಸಹಕಲಾವಿದರುಅಪಾಯದಿಂದ ಪಾರು

Mumbai News Desk

ಸಮಾಜ ಸೇವಕಿ ದಿ. ಸುಮಿತ್ರಾ ರಾಜು ಸಾಲ್ಯಾನ್ ಅವರ ಜನ್ಮದಿನ.ವೃದ್ಧಾಶ್ರಮದಲ್ಲಿ ಆಚರಣೆ.

Mumbai News Desk

ಕೃಷ್ಣನೂರು ಉಡುಪಿಯಲ್ಲಿ ಪ್ರಧಾನಿ ಮೋದಿ ರೋಡ್ ಶೋ: ಲಕ್ಷಾಂತರ ಜನರಿಂದ ಹೂಮಳೆ ಸುರಿಸಿ ಸ್ವಾಗತ

Mumbai News Desk

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಲಾಸ್ಯಾ ಶಂಕರ ಶೆಟ್ಟಿ ಶೇ. 90.80, ಲಿಖಿತ್ ಶಂಕರ್ ಶೆಟ್ಟಿಗೆ ಶೇ. 85 ಅಂಕ.

Mumbai News Desk