July 22, 2026
Mumbai News Kannada
ಪ್ರಕಟಣೆ

ಮಾ.8. ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮಹಾಶಿವರಾತ್ರಿ ಆಚರಣೆ







ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಸಹಸ್ರ ಬಿಲ್ವಾರ್ಚನೆ ಮತ್ತು ಜಾಗರಣೆ ಜರಗಲಿದೆ.


ಕಾರ್ಯಕ್ರಮದ ವಿವರ :


ದಿನಾಂಕ 08-03-2024ನೇ ಶುಕ್ರವಾರ
ಬೆಳಿಗ್ಗೆ 7:30ಕ್ಕೆ ಕಾಲಭೈರವ ಸ್ವಾಮಿಗೆ ಸಿಯಾಳ ಅಭಿಷೇಕ ಹಾಗೂ ಪಂಚಾಭಿಷೇಕ 8:00ಕ್ಕೆ ಅಲಂಕಾರ ಪೂಜೆ 8:30ಕ್ಕೆ ಶ್ರೀ ಸಾಯಿನಾಥರಿಗೆ ಅಭಿಷೇಕ ಬಳಿಕ ಸಹಸ್ರಬಿಲ್ಚಾರ್ಚನೆ
ಮಧ್ಯಾಹ್ನ 12:30ಕ್ಕೆ ಮಧ್ಯಾಹ್ನ ಆರತಿ 01:00ಕ್ಕೆ ಅನ್ನ ಪ್ರಸಾದ ಬಳಿಕ ಭಜನೆ ಸಂಜೆ 7:00ಕ್ಕೆ ಕಾಲಭೈರವ ಧುನಿ ಸ್ಥಾಪನೆ(ಅಗ್ನಿ ಕುಂಡ), ಕಾಲಭೈರವ ಹೋಮ ವಿಶೇಷ ಪೂಜೆ ಹಾಗೂ ಜಾಗರಣೆ ನಡೆಯಲಿದೆ.

ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವರ ಅನುಗ್ರಹಕ್ಕೆ ಪಾತ್ರರಾಗಬೇಕು ಎಂದು ಶ್ರೀ ಕ್ಷೇತ್ರದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.



Related posts

ಫೆ. 19 ರಿಂದ 24 ರ ವರಗೆ ಭಾಂಡುಪ್ ಪಶ್ಚಿಮದ ಶ್ರೀ ಪಿಂಪಲೇಶ್ವರ ಮಹಾದೇವ ಮಂದಿರದ ಅಷ್ಟಬಂಧ ಬ್ರಹ್ಮಕಲಶೋತ್ಸವ ಕುಂಬಾಭಿಷೇಕ ಹಾಗೂ ಮೂರ್ತಿ ಪ್ರಾಣ ಪ್ರತಿಷ್ಠಾಪನೆ.

Mumbai News Desk

ವೆಸ್ಟರ್ನ್ ಇಂಡಿಯಾ ಶ್ರೀ ಶನಿ ಮಹಾತ್ಮ ಸೇವಾ ಸಮಿತಿ,ಪೋರ್ಟ್; ಡಿ.21 ರಂದು 80ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಹಾಗೂ ಶನೀಶ್ವರ ಮಹಾಪೂಜೆ

Mumbai News Desk

ನ. 30 ರಂದು ಡೊಂಬಿವಲಿ ಶ್ರೀ ಜಗದಂಬಾ ಮಂದಿರದ ವಠಾರದಲ್ಲಿ “ಕುಲದೈವೋ ಬ್ರಹ್ಮ” ಯಕ್ಷಗಾನ ಪ್ರದರ್ಶನ

Mumbai News Desk

ಜುಲೈ 20 : ವೀರ ಕೇಸರಿ ಸಂಘ ಮೀರಾ -ಭಾಯಂದರ್ ವತಿಯಿಂದ ಭಗವದ್ಗೀತಾ ಪರೀಕ್ಷಾ ಸ್ಪರ್ಧೆ

Mumbai News Desk

ಬೊಯಿಸರ್ : ಜುಲೈ ತಾ.10 ರಂದು ಸ್ವಾಮಿ ನಿತ್ಯನಂದ ಮಂದಿರದಲ್ಲಿ ಗುರುಪೂರ್ಣಿಮೆ ಆಚರಣೆ

Mumbai News Desk

ಫೆ.12 ರಿಂದ 16 ವರಗೆ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಕುಂಭ ಮಹೋತ್ಸವ,

Mumbai News Desk