September 6, 2026
Mumbai News Kannada
ಪ್ರಕಟಣೆ

ಮಾ.8. ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮಹಾಶಿವರಾತ್ರಿ ಆಚರಣೆ





ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಸಹಸ್ರ ಬಿಲ್ವಾರ್ಚನೆ ಮತ್ತು ಜಾಗರಣೆ ಜರಗಲಿದೆ.


ಕಾರ್ಯಕ್ರಮದ ವಿವರ :


ದಿನಾಂಕ 08-03-2024ನೇ ಶುಕ್ರವಾರ
ಬೆಳಿಗ್ಗೆ 7:30ಕ್ಕೆ ಕಾಲಭೈರವ ಸ್ವಾಮಿಗೆ ಸಿಯಾಳ ಅಭಿಷೇಕ ಹಾಗೂ ಪಂಚಾಭಿಷೇಕ 8:00ಕ್ಕೆ ಅಲಂಕಾರ ಪೂಜೆ 8:30ಕ್ಕೆ ಶ್ರೀ ಸಾಯಿನಾಥರಿಗೆ ಅಭಿಷೇಕ ಬಳಿಕ ಸಹಸ್ರಬಿಲ್ಚಾರ್ಚನೆ
ಮಧ್ಯಾಹ್ನ 12:30ಕ್ಕೆ ಮಧ್ಯಾಹ್ನ ಆರತಿ 01:00ಕ್ಕೆ ಅನ್ನ ಪ್ರಸಾದ ಬಳಿಕ ಭಜನೆ ಸಂಜೆ 7:00ಕ್ಕೆ ಕಾಲಭೈರವ ಧುನಿ ಸ್ಥಾಪನೆ(ಅಗ್ನಿ ಕುಂಡ), ಕಾಲಭೈರವ ಹೋಮ ವಿಶೇಷ ಪೂಜೆ ಹಾಗೂ ಜಾಗರಣೆ ನಡೆಯಲಿದೆ.

ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವರ ಅನುಗ್ರಹಕ್ಕೆ ಪಾತ್ರರಾಗಬೇಕು ಎಂದು ಶ್ರೀ ಕ್ಷೇತ್ರದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.



Related posts

ಜು. 22: ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ 48 ವಾರಗಳ ಭಜನಾ ಸಂಕೀರ್ತನೆಯ ಮಂಗಳೋತ್ಸವ

Mumbai News Desk

ಆ. 3 ರಿಂದ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾ ಗೇಟ್ ಶಹಾಡ್ ಇಲ್ಲಿ ನವರಾತ್ರಿ ಉತ್ಸವ.

Mumbai News Desk

ಮೊಗವೀರ ಮಹಾಜನ ಸೇವಾ ಸಂಘ, ಬಗ್ವಾಡಿ ಹೋಬಳಿ :ಫೆಬ್ರವರಿ 18 ರಂದು ಡೊಂಬಿವಲಿ ಸ್ಥಳೀಯ ಸಮಿತಿವತಿಯಿಂದ ಮಹಿಳಾ ಸದಸ್ಯರಿಗಾಗಿ ಹೂವಿನ ರಂಗೋಲಿ ಸ್ಪರ್ಧೆ :

Mumbai News Desk

ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮಲಾಡ್ , ಮಹಿಳಾ ವಿಭಾಗ. ಜುಲೈ 20 ರಂದು ಆಶಾಡ ಹಬ್ಬ ಆಚರಣೆ, “ತುಳುವೆರೆನ ಆಟಿದ ಕಥೆ “ತುಳು ನಾಟಕ.

Mumbai News Desk

ಸೆ. 15 ರಂದು ಕನ್ನಡಿಗರ ಸ್ನೇಹ ಬಳಗ ಟ್ರಸ್ಟ್ ಡೊಂಬಿವಲಿಯ ಉದ್ಘಾಟನಾ ಕಾರ್ಯಕ್ರಮ.

Mumbai News Desk

ಫೆ.23(ನಾಳೆ) ಕರ್ನಾಟಕ ಸಂಘ ಡೊಂಬಿವಲಿ:ಲಲಿತ ಕಲಾ ವಿಭಾಗ: ಶ್ರೀ ಪುರಂದರದಾಸರ ಆರಾಧನಾ ಮಹೋತ್ಸವ ನಿಮಿತ್ತ ಭಜನೆ ಹಾಗೂ ಕುಣಿತ ಭಜನೆ ಸ್ಪರ್ದೆ.

Mumbai News Desk