32 C
Mumbai
April 23, 2026
Mumbai News Kannada
ಸುದ್ದಿ

ಇನ್ನಂಜೆ ಹಾಲು ಉತ್ಪಾದಕರ ಸಂಘ ದ ನೂತನ ಅಧ್ಯಕ್ಷರಾಗಿ ಶಿವರಾಮ್ ಜೆ ಶೆಟ್ಟಿ ಮಂಡೇಡಿ ಆಯ್ಕೆ,





  ಕಾಪು ಮಾ 7.     ಇನ್ನಂಜೆ ಹಾಲು ಉತ್ಪಾದಕರ ಸಂಘ (ರಿ)  ಇದರ ನೂತನ ಅಧ್ಯಕ್ಷರಾಗಿ ಶಿವರಾಮ್ ಜೆ ಶೆಟ್ಟಿ ಮಂಡೇಡಿ ಆಯ್ಕೆಯಾಗಿದ್ದಾರೆ

     ಇನ್ನಂಜೆ   ಪರಿಸರದಲ್ಲಿ ಸಮಾಜ ಸೇವೆ ಮೂಲಕ ಗುರುತಿಸಿಕೊಂಡಿರುವ ಶಿವರಾಮ್ ಶೆಟ್ಟಿ ಅವರನ್ನು  ಗ್ರಾಮದ ವತಿಯಿಂದ ಗೌರವ ಪೂರ್ವಕವಾಗಿ ಸನ್ಮಾನಿಸಲಾ ಯಿತು.

   ಈ ಸಂದರ್ಭದಲ್ಲಿ ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರು ಆದ ಮಾಲಿನಿ ಇನ್ನಂಜೆ, ಮಾಜಿ ಪಂಚಾಯತ್ ಅಧ್ಯಕ್ಷರು ಸಮಾಜ ಸೇವಕರು ಆದ  ರವಿವರ್ಮ್ ಶೆಟ್ಟಿ, ಪಂಚಾಯತ್ ಸದಸ್ಯರುದ ದಿವೇಶ್ ಶೆಟ್ಟಿ, ಮತ್ತು  ಲೋಕು ಪೂಜಾರಿ, ಪ್ರಶಾಂತ್ ಕೆ ಶೆಟ್ಟಿ ಕಲ್ಲಟ್ಟೆ, ಚಿಂತನ್ ಶೆಟ್ಟಿ ನಿಲೇಶ್ ಶೆಟ್ಟಿ, ಸದಾನಂದ್ ಶೆಟ್ಟಿ, ಪ್ರಶಾಂತ್ ಆಚಾರ್ಯ, ಪ್ರಶಾಂತ್ ಜಿ ಶೆಟ್ಟಿ, ಜಗದೀಶ್ ಅಮೀನ್,  ಪ್ರಭಾಶ್ಚoದ್ರ ಶೆಟ್ಟಿ ಮತ್ತಿತ್ತರರು ಉಪಸ್ಥಿತರಿದ್ದರು.



Related posts

ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ, ದ್ವಜ ಸ್ತಂಭ (ಕೊಡಿಮರ) ಪ್ರತಿಷ್ಠಾಪನೆ

Mumbai News Desk

ಕನ್ನಡದ ಮೊದಲ ಮಹಿಳಾ ಸೂಪರ್ಸ್ಟಾರ್ ಬಿ ಸರೋಜಾ ದೇವಿ ಇನ್ನಿಲ್ಲ

Mumbai News Desk

ಕರ್ನಾಟಕ ಮೀನುಗಾರಿಕಾ ನಿಗಮದ ಅಧ್ಯಕ್ಷರಾಗಿ ಮಾಲಾ ನಾರಾಯಣ ರಾವ್ ನಿಯುಕ್ತಿ

Mumbai News Desk

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಸ್ ಸೇವೆ ಅಗತ್ಯ – ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಮನವಿ

Mumbai News Desk

ಜನವಿಕಾಸ ಸಮಿತಿ ಪುನರೂರು ಇದರ ನೂತನ ಪದಾಧಿಕಾರಿಗಳ ಪದಗ್ರಹಣ

Mumbai News Desk

ಸಮಾಜ ಸೇವಕ ಯೋಗೇಶ್ ಕೆ ಹೆಜ್ಮಾಡಿ‌‌ ದಂಪತಿ ಹಾಗೂ  ಗೋಪಾಲ್ ವಿ ಅಂಚನ್ ದಂಪತಿ ಆವರ ದಾಂಪತ್ಯ ಜೀವನದ ಸ್ವರ್ಣ  ಮಹೋತ್ಸವ  ಸಂಭ್ರಮ ಆಚರಣೆ,

Mumbai News Desk