28.4 C
Mumbai
March 7, 2026
Mumbai News Kannada
ಸುದ್ದಿ

ಇನ್ನಂಜೆ ಹಾಲು ಉತ್ಪಾದಕರ ಸಂಘ ದ ನೂತನ ಅಧ್ಯಕ್ಷರಾಗಿ ಶಿವರಾಮ್ ಜೆ ಶೆಟ್ಟಿ ಮಂಡೇಡಿ ಆಯ್ಕೆ,





  ಕಾಪು ಮಾ 7.     ಇನ್ನಂಜೆ ಹಾಲು ಉತ್ಪಾದಕರ ಸಂಘ (ರಿ)  ಇದರ ನೂತನ ಅಧ್ಯಕ್ಷರಾಗಿ ಶಿವರಾಮ್ ಜೆ ಶೆಟ್ಟಿ ಮಂಡೇಡಿ ಆಯ್ಕೆಯಾಗಿದ್ದಾರೆ

     ಇನ್ನಂಜೆ   ಪರಿಸರದಲ್ಲಿ ಸಮಾಜ ಸೇವೆ ಮೂಲಕ ಗುರುತಿಸಿಕೊಂಡಿರುವ ಶಿವರಾಮ್ ಶೆಟ್ಟಿ ಅವರನ್ನು  ಗ್ರಾಮದ ವತಿಯಿಂದ ಗೌರವ ಪೂರ್ವಕವಾಗಿ ಸನ್ಮಾನಿಸಲಾ ಯಿತು.

   ಈ ಸಂದರ್ಭದಲ್ಲಿ ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರು ಆದ ಮಾಲಿನಿ ಇನ್ನಂಜೆ, ಮಾಜಿ ಪಂಚಾಯತ್ ಅಧ್ಯಕ್ಷರು ಸಮಾಜ ಸೇವಕರು ಆದ  ರವಿವರ್ಮ್ ಶೆಟ್ಟಿ, ಪಂಚಾಯತ್ ಸದಸ್ಯರುದ ದಿವೇಶ್ ಶೆಟ್ಟಿ, ಮತ್ತು  ಲೋಕು ಪೂಜಾರಿ, ಪ್ರಶಾಂತ್ ಕೆ ಶೆಟ್ಟಿ ಕಲ್ಲಟ್ಟೆ, ಚಿಂತನ್ ಶೆಟ್ಟಿ ನಿಲೇಶ್ ಶೆಟ್ಟಿ, ಸದಾನಂದ್ ಶೆಟ್ಟಿ, ಪ್ರಶಾಂತ್ ಆಚಾರ್ಯ, ಪ್ರಶಾಂತ್ ಜಿ ಶೆಟ್ಟಿ, ಜಗದೀಶ್ ಅಮೀನ್,  ಪ್ರಭಾಶ್ಚoದ್ರ ಶೆಟ್ಟಿ ಮತ್ತಿತ್ತರರು ಉಪಸ್ಥಿತರಿದ್ದರು.



Related posts

ಸಿ ಎ ಪರೀಕ್ಷೆ ಫಲಿತಾಂಶ 2024 ಸ್ನೇಹ ಶಿವಪ್ಪ ಮೊಗವೀರ ಉತ್ತೀರ್ಣ

Mumbai News Desk

ಲಾಲ್ ಕೃಷ್ಣ ಅಡ್ವಾಣಿಗೆ ಭಾರತ ರತ್ನ, ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಅಭಿನಂದನೆ

Mumbai News Desk

ಮುಂಬೈ : ಬಾಂಬ್ ಬೆದರಿಕೆ ಕರೆ ಮಾಡಿದ್ದ ಆರೋಪಿ ನೋಯ್ಡಾದಲ್ಲಿ ಬಂಧನ

Mumbai News Desk

ಕುಲಾಲ ಸಂಘ ಮುಂಬೈ: ಚರ್ಚ್‌ಗೇಟ್–ದಹಿಸರ್ ಸಮಿತಿಯಿಂದ ಮಂತ್ರಾಲಯ ಪುಣ್ಯಕ್ಷೇತ್ರ ದರ್ಶನ

Mumbai News Desk

ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ಬೆಳ್ಳಿ ಹಬ್ಬದ ಆಮಂತ್ರಣ ಪತ್ರಿಕೆ ಧರ್ಮಸ್ಥಳದಲ್ಲಿ ಬಿಡುಗಡೆ

Mumbai News Desk

ತುಂಬು ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು.

Mumbai News Desk