September 6, 2026
Mumbai News Kannada
ಸುದ್ದಿ

ಮುಂಬೈಯ ನಾಟ್ಯ ಕಲಾವಿದೆ ಜ್ಯೋತಿ ರಂಜಿತ್ ಶರ್ಮ ಅವರಿಂದ ಅಯೋಧ್ಯೆಯಲ್ಲಿ ನ್ರತ್ಯ ಸೇವೆ.





ಮುಂಬೈಯ ನಾಟ್ಯ ಕಲಾವಿದೆ ಜ್ಯೋತಿ ರಂಜಿತ್ ಶರ್ಮ ಅವರಿಂದ ಅಯೋಧ್ಯೆಯಲ್ಲಿ ನ್ರತ್ಯ ಸೇವೆ.

ಮುಂಬಯಿಯ ಖ್ಯಾತ ಭರತನಾಟ್ಯ ಕಲಾವಿದೆ ಥಾಣೆಯ ಜ್ಯೋತಿ ರಂಜಿತ್ ಶರ್ಮಾವರು ಮಾರ್ಚ್ 3 ರಂದು ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಇನ್ನಷ್ಟು ಬೇಕಿತ್ತಾ ಹೃದಯಕ್ಕೆ ರಮಾ ಹಾಡಿಗೆ ಕುಚ್ಪುಡಿ ನೃತ್ಯದ ಮೂಲಕ ಶ್ರೀ ಬಾಲ ರಾಮ ದೇವರ ಸೇವೆ ಮಾಡಿದರು.

ಈ ಸಂಧರ್ಭದಲ್ಲಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಜ್ಯೋತಿಯವರನ್ನು ಹರಸಿದರು. ಮಾಜಿ ಶಾಸಕ ಉಡುಪಿ ರಘುಪತಿ ಭಟ್ ,ಜಿ ಎಸ್ ಸಿ ಸೇವಾ ಮಂಡಲದ ಆರ್ ಜಿ ಭಟ್, ಉಡುಪಿ ಸುವರ್ಧನ್ ನಾಯಕ್ ಹಾಗೂ ಮುಂಬಯಿ ಸ್ಯಾಕ್ಸೋಫೋನ್ ವಾದಕ ಹರೀಶ್ ಪೂಜಾರಿ ಯಾತ್ರೆಗೆ ಸಹಕರಿಸಿದ್ದರು.



Related posts

ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಮನವಿಗೆ ಸ್ಪಂದನೆ : ಉಡುಪಿ – ಕುಂದಾಪುರದಿಂದ ತಿರುಪತಿಗೆ ನೇರ ರೈಲು ಆರಂಭ

Mumbai News Desk

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂೃಜೆ) ವಾರ್ಷಿಕ ಪ್ರಶಸ್ತಿಗಳ ಪ್ರಕಟ

Mumbai News Desk

ಉಡುಪಿ : ಅಕ್ಷತಾ ಪೂಜಾರಿ ಮೇಲೆ ಹಲ್ಲೆ ನಡೆಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ – ಕೋಟ ಶ್ರೀನಿವಾಸ ಪೂಜಾರಿ

Mumbai News Desk

ಅಜಿತ್ ಪವಾರ್ ವಿಮಾನ ಅಪಘಾತ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಸೇರಿ ಆರು ಮಂದಿ ಸಾವು

Mumbai News Desk

ಬೆಂಗಳೂರು – ಮುಂಬೈ ನಡುವೆ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರ ಆರಂಭ: ಶೀಘ್ರದಲ್ಲೇ ವಂದೇ ಭಾರತ್ ಸ್ಲೀಪರ್ ಸೇವೆ

Mumbai News Desk

ಪಶ್ಚಿಮ ಏಷ್ಯಾ ಸಂಘರ್ಷ: ಉದ್ವಿಗ್ನತೆ ಕಡಿಮೆಯಾಗುತ್ತಿದ್ದಂತೆ ಮುಂಬೈ ತಲುಪಿದ ಎಲ್‌ಪಿಜಿ ತುಂಬಿದ ಹಡಗು

Mumbai News Desk