30.9 C
Mumbai
June 8, 2026
Mumbai News Kannada
ಸುದ್ದಿ

ಮುಂಬೈಯ ನಾಟ್ಯ ಕಲಾವಿದೆ ಜ್ಯೋತಿ ರಂಜಿತ್ ಶರ್ಮ ಅವರಿಂದ ಅಯೋಧ್ಯೆಯಲ್ಲಿ ನ್ರತ್ಯ ಸೇವೆ.





ಮುಂಬೈಯ ನಾಟ್ಯ ಕಲಾವಿದೆ ಜ್ಯೋತಿ ರಂಜಿತ್ ಶರ್ಮ ಅವರಿಂದ ಅಯೋಧ್ಯೆಯಲ್ಲಿ ನ್ರತ್ಯ ಸೇವೆ.

ಮುಂಬಯಿಯ ಖ್ಯಾತ ಭರತನಾಟ್ಯ ಕಲಾವಿದೆ ಥಾಣೆಯ ಜ್ಯೋತಿ ರಂಜಿತ್ ಶರ್ಮಾವರು ಮಾರ್ಚ್ 3 ರಂದು ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಇನ್ನಷ್ಟು ಬೇಕಿತ್ತಾ ಹೃದಯಕ್ಕೆ ರಮಾ ಹಾಡಿಗೆ ಕುಚ್ಪುಡಿ ನೃತ್ಯದ ಮೂಲಕ ಶ್ರೀ ಬಾಲ ರಾಮ ದೇವರ ಸೇವೆ ಮಾಡಿದರು.

ಈ ಸಂಧರ್ಭದಲ್ಲಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಜ್ಯೋತಿಯವರನ್ನು ಹರಸಿದರು. ಮಾಜಿ ಶಾಸಕ ಉಡುಪಿ ರಘುಪತಿ ಭಟ್ ,ಜಿ ಎಸ್ ಸಿ ಸೇವಾ ಮಂಡಲದ ಆರ್ ಜಿ ಭಟ್, ಉಡುಪಿ ಸುವರ್ಧನ್ ನಾಯಕ್ ಹಾಗೂ ಮುಂಬಯಿ ಸ್ಯಾಕ್ಸೋಫೋನ್ ವಾದಕ ಹರೀಶ್ ಪೂಜಾರಿ ಯಾತ್ರೆಗೆ ಸಹಕರಿಸಿದ್ದರು.



Related posts

ಡ್ರಾಮಾ ಜ್ಯೂನಿಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರಗೆ ಸಿಎಂ ಮೆಚ್ಚುಗೆ

Mumbai News Desk

ಸಮುದಾಯದ ಮುಖಂಡ, ಸುಪ್ರೀಂ ಕೋರ್ಟ್ ವಕೀಲ ಶಶಿಧರ್ ಯು. ಕಾಪು ನಿಧನ

Mumbai News Desk

ಸ್ವಾಮಿ ನಿತ್ಯಾನಂದ ಮಂದಿರ ಬೊಯಿಸರ್ * ಭಕ್ತವೃಂದದವರಿಂದ ಐದನೆಯ ವರ್ಷದ ಶ್ರೀ ದೇವೀ ಜಪಪಾರಾಯಣ ಅನುಷ್ಟಾನ ಸಂಪನ್ನ.

Mumbai News Desk

ಗುರುದೇವ ಸೇವಾ ಬಳಗ ಮಹಾರಾಷ್ಟ್ರ ಘಟಕದ ಹಿರಿಯ ಸದಸ್ಯ ಬೋರಿವಲಿ ಪದ್ಮನಾಭ್ ಎ ಶೆಟ್ಟಿ ನಿಧನ 

Mumbai News Desk

ಧನರಾಜ್ ಗಾಣಿಗ IBBFF ActiveFit IFBB MR UNIVERSE 2024 ಇಂಡಿಯಾ ಚಾಂಪಿಯನ್ ಆಫ್ ಚಾಂಪಿಯನ್ಸ್

Mumbai News Desk

ಶಾರ್ಜಾ ಕರ್ನಾಟಕ ಸಂಘದ 23 ನೇ ವರ್ಷದ ವಾರ್ಷಿಕೋತ್ಸವ, 70ನೇ ಕನ್ನಡ ರಾಜ್ಯೋತ್ಸವ ಮತ್ತು ಮಯೂರ-ವಿಶ್ವಮಾನ್ಯ ಕನ್ನಡಿಗ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರದಾನ

Mumbai News Desk