September 6, 2026
Mumbai News Kannada
ಪ್ರಕಟಣೆ

ಮಾ.9ರಂದು ಶ್ರೀ ಕ್ಷೇತ್ರ ಉಮಾಮಹೇಶ್ವರಿ ದೇವಸ್ಥಾನ ಜೆರಿಮರಿ ವರ್ಷಾವಧಿ ಉತ್ಸವ.





ಅಂಧೇರಿ ಪೂರ್ವ ಜೆರಿಮರಿಯ ಶ್ರೀ ಕ್ಷೇತ್ರ ಉಮಾಮಹೇಶ್ವರಿ ದೇವಾಸ್ಥಾನದ ವರ್ಷಾವಧಿ ಉತ್ಸವವು ಮಾರ್ಚ್ 9ರಿಂದ ಮಾ.10ರ ತನಕ ವೇದಮೂರ್ತಿ ಜಾರ್ಕಳ ಶ್ರೀಪ್ರಸಾದ ತಂತ್ರಿ ಮತ್ತು ಪ್ರಧಾನ ಅರ್ಚಕರಾದ ಎಸ್. ಎನ್. ಉಡುಪ ಅವರ ನೇತೃತ್ವದಲ್ಲಿ ಜರಗಲಿದೆ.


ಧಾರ್ಮಿಕ ಕಾರ್ಯಕ್ರಮಗಳು :
ಮಾ.9ಕ್ಕೆ ಬೆಳ್ಳಿಗೆ 8ರಿಂದ 12ರ ತನಕ ಶ್ರೀ ಉಮಾ ಮಹೇಶ್ವರಿ ಅಮ್ಮನವರಿಗೆ ಕಲಶಾಭಿಷೇಕ, ಪ್ರಧಾನ ಹೋಮ, ಚಂಡಿಕಾ ಹೋಮ ಜರಗಲಿದೆ.

12.30ಕ್ಕೆ ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ ಮಧ್ಯಾಹ್ನ ಒಂದರಿಂದ ಅನ್ನ ಸಂತರ್ಪಣೆ ನಡೆಯಲಿದೆ.
ಸಂಜೆ 5 ರಿಂದ ಭಜನೆ, 6.30ಕ್ಕೆ ಮಹಾಪೂಜೆ, ಸಂಜೆ ಏಳು ಗಂಟೆಗೆ ರಂಗ ಪೂಜೆ,ಉತ್ಸವ ಬಲಿಕ ಬಳಿಕ ಪ್ರಸಾದ ವಿತರಣೆ ನಡೆಯಲಿದೆ.
ಮಾರ್ಚ್ 10ರಂದು ರವಿವಾರ ಬೆಳಿಗ್ಗೆ 8ರಿಂದ 9.30ರ ತನಕ ಸಂಪ್ರೂಕ್ಷಣೆ, ಮಂತ್ರಾಕ್ಷತೆ.
ವಾರ್ಷಿಕ ಮಹಾಪೂಜೆಯಲ್ಲಿ ಶ್ರೀ ಭಕ್ತಾದಿಗಳು ಆಗಮಿಸಿ, ಶ್ರೀದೇವರ ತೀರ್ಥ ಪ್ರಸಾದ ಸ್ವೀಕರಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗುವಂತೆ ಸ್ಥಾಪಕ ಟ್ರಸ್ಟಿಗಳಾದ ಲಲಿತ ಬಿ.ಕೆ ಶ್ರೀನ, ಅರ್ಚಕವೃಂದ,ಭಜನ ಮಂಡಳಿ, ಹಾಗೂ ಭಕ್ತ ಮಂಡಳಿಯವರು ವಿನಂತಿಸಿದ್ದಾರೆ.



Related posts

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ. ಮಾ. 17 ರಂದು ಮಹಿಳಾ ದಿನಾಚರಣೆ, ಅರಸಿನ ಕುಂಕುಮ ಮತ್ತು ಮನೋರಂಜನಾ ಕಾರ್ಯಕ್ರಮ

Mumbai News Desk

ಶ್ರೀ ಕ್ಷೇತ್ರ ಗೀತಾಂಬಿಕಾ ದೇವಸ್ಥಾನ, ಅಸಲ್ಫಾ : ಜು. 29ರಂದು 38ನೇ ನಾಗರ ಪಂಚಮಿ ಹಾಗೂ ಅಶ್ಲೇಷ ಬಲಿ ಉತ್ಸವ

Mumbai News Desk

ಮಾರ್ಚ್ 2 ಕ್ಕೆ ಭಯಂದರ್ ನಲ್ಲಿ ನಡೆಯುವ ಅಖಿಲ ಭಾರತ ಸಂತ ಸಮಿತಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಸಾಯಿ ಈಶ್ವರ್ ಗುರೂಜಿ ಭಾಗಿ.

Mumbai News Desk

ಶ್ರೀ ಮಹಾಕಾಳಿ ಮಂದಿರ ಜೋಗೇಶ್ವರಿ ಪೂರ್ವ, ಇಂದು ಶ್ರೀ ಶನಿ ಗ್ರಂಥ ಪಾರಾಯಣ.

Mumbai News Desk

ಇಂದು: ಗೊರೇಗಾವ್ ಪೂರ್ವದ ಜಯ ಲೀಲಾ ಸಭಾಗೃಹದಲ್ಲಿ* ನಾಗೇಶ್ ಎಂ ಕೋಟ್ಯಾನ್* ಶ್ರದ್ದಾಂಜಲಿ ಸಭೆ.

Mumbai News Desk

ದಹಿಸರ್ ಪೂರ್ವ. ರಾವಲ್ಪಾಡ   ಶ್ರೀ ದುರ್ಗಾಪರಮೇಶ್ವರಿ -ಶನೀಶ್ವರ ದೇವಸ್ಥಾನ, ಜೂ 6 ರಂದು ಶ್ರೀ ಶನಿ ಜಯಂತಿ ಆಚರಣೆ.

Mumbai News Desk