32 C
Mumbai
March 7, 2026
Mumbai News Kannada
ಸುದ್ದಿ

ಪೊಲಿಪು ಹೊನ್ನಯ್ಯ ಎಂ. ಕರ್ಕೇರ ನಿಧನ





ಪೊಲಿಪು ಹೊನ್ನಯ್ಯ ಎಂ. ಕರ್ಕೇರ ನಿಧನ

ಉಡುಪಿ. ಮಾ.8. ಕಾಪು ಉಳಿಯಾರಗೋಳಿ ನಿವಾಸಿ ಹೊನ್ನಯ್ಯ ಕರ್ಕೇರ (83) ಅವರು ಇಂದು ತನ್ನ ಸ್ವಗ್ರಹ ಹರ್ಷ ದಲ್ಲಿ (ಮಾ.8)ದೈವಧೀನಾರಾಗಿದ್ದಾರೆ.
ಪೊಲಿಪು ಮೊಗವೀರ ಮಹಾಸಭಾ, ಪೊಲಿಪು ಶಾಲಾ ಹಳೇ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಅವರು ಮೀನುಗಾರ ಸಹಕಾರಿ ಸಂಘ ಪೊಲಿಪು ಇದರ ನಿರ್ದೇಶಕರಾಗಿಯೂ ಸೇವೆಗೈದಿರುವರು. ಮೃತರು ಮೂವರು ಪುತ್ರಿಯರನ್ನು ಹಾಗೂ ಬಂಧು-ಬಳಗ, ಅಭಿಮಾನಿಗಳನ್ನು ಅಗಲಿರುವರು.
ಇವರ ನಿಧನಕ್ಕೆ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಉಡುಪಿ ಶಾಸಕ ಯಶಪಾಲ್ ಸುವರ್ಣ, ಮಾಜಿ ಶಾಸಕ ಲಾಲಾಜಿ ಮೆಂಡನ್, ಪೊಲಿಪು ಮೊಗವೀರ ಮಹಾಸಭಾ ದ ಅಧ್ಯಕ್ಷ ಶ್ರೀಧರ್ ಕಾಂಚನ್ ಮಾಜಿ ಅಧ್ಯಕ್ಷ ವಿಜಯ್ ಕರ್ಕೇರ ಶೋಕ ವ್ಯಕ್ತ ಪಡಿಸಿದ್ದಾರೆ.
ಮೃತರ ಅಂತ್ಯಕ್ರಿಯೆ ನಾಳೆ ತಾರೀಕು 9.3.24 ರಂದು ಬೆಳ್ಳಿಗ್ಗೆ 9.30 ಗಂಟೆಗೆ, ಅವರ ಸ್ವಗ್ರಹ ಹರ್ಷ ಕಾಮತ್ ತೋಟ ಕಾಪು ಇಲ್ಲಿ ನಡೆಸಲಾಗುವುದು



Related posts

ತೀಯಾ ಫ್ಯಾಮಿಲಿ (ತೀಯಾ ಸಮಾಜ) ಯು.ಎ.ಇ. ಅಧ್ಯಕ್ಷರಾಗಿ ಜಸ್ಮಿತಾ ವಿವೇಕಾನಂದ್

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕರಾಗಿ  ಪ್ರದೀಪ್ ಎಸ್. ಶೆಟ್ಟಿ  ದುಬೈ ಇವರು ಸೇರ್ಪಡೆ

Mumbai News Desk

ನೊಂದವರ ಬಾಳಿಗೆ ಬೆಳಕಾಗುವ ‘ನೆರವು’: 4 ಸಾವಿರ ಕುಟುಂಬಗಳಿಗೆ ₹9.5 ಕೋಟಿ ಆರ್ಥಿಕ ಸಹಾಯ ಹಸ್ತ

Mumbai News Desk

ಮೂಲ್ಕಿ : ನ. 6ರಂದು ಹರಿಶ್ಚಂದ್ರ ಪಿ ಸಾಲ್ಯಾನ್ ಅವರ “ತುಳುನಾಡ್ದ ಎದುರುಕತೆಕುಲು” ಕ್ರತಿ ಬಿಡುಗಡೆ ಸಮಾರಂಭ

Mumbai News Desk

ಕರ್ನಾಟಕ ಸಂಘ ಪನ್ವೆಲ್ ರಾಜ್ಯೋತ್ಸವ ದಿನಾಚರಣೆ .

Mumbai News Desk

ಸಿ ಎ ಪರೀಕ್ಷೆ ಫಲಿತಾಂಶ 2024 ಪ್ರತೀಕ್ಷಾ ಪ್ರಕಾಶ್ ಆಚಾರ್ಯ ಉತ್ತೀರ್ಣ

Mumbai News Desk