29 C
Mumbai
August 21, 2026
Mumbai News Kannada
ಸುದ್ದಿ

ಪೊಲಿಪು ಹೊನ್ನಯ್ಯ ಎಂ. ಕರ್ಕೇರ ನಿಧನ





ಪೊಲಿಪು ಹೊನ್ನಯ್ಯ ಎಂ. ಕರ್ಕೇರ ನಿಧನ

ಉಡುಪಿ. ಮಾ.8. ಕಾಪು ಉಳಿಯಾರಗೋಳಿ ನಿವಾಸಿ ಹೊನ್ನಯ್ಯ ಕರ್ಕೇರ (83) ಅವರು ಇಂದು ತನ್ನ ಸ್ವಗ್ರಹ ಹರ್ಷ ದಲ್ಲಿ (ಮಾ.8)ದೈವಧೀನಾರಾಗಿದ್ದಾರೆ.
ಪೊಲಿಪು ಮೊಗವೀರ ಮಹಾಸಭಾ, ಪೊಲಿಪು ಶಾಲಾ ಹಳೇ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಅವರು ಮೀನುಗಾರ ಸಹಕಾರಿ ಸಂಘ ಪೊಲಿಪು ಇದರ ನಿರ್ದೇಶಕರಾಗಿಯೂ ಸೇವೆಗೈದಿರುವರು. ಮೃತರು ಮೂವರು ಪುತ್ರಿಯರನ್ನು ಹಾಗೂ ಬಂಧು-ಬಳಗ, ಅಭಿಮಾನಿಗಳನ್ನು ಅಗಲಿರುವರು.
ಇವರ ನಿಧನಕ್ಕೆ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಉಡುಪಿ ಶಾಸಕ ಯಶಪಾಲ್ ಸುವರ್ಣ, ಮಾಜಿ ಶಾಸಕ ಲಾಲಾಜಿ ಮೆಂಡನ್, ಪೊಲಿಪು ಮೊಗವೀರ ಮಹಾಸಭಾ ದ ಅಧ್ಯಕ್ಷ ಶ್ರೀಧರ್ ಕಾಂಚನ್ ಮಾಜಿ ಅಧ್ಯಕ್ಷ ವಿಜಯ್ ಕರ್ಕೇರ ಶೋಕ ವ್ಯಕ್ತ ಪಡಿಸಿದ್ದಾರೆ.
ಮೃತರ ಅಂತ್ಯಕ್ರಿಯೆ ನಾಳೆ ತಾರೀಕು 9.3.24 ರಂದು ಬೆಳ್ಳಿಗ್ಗೆ 9.30 ಗಂಟೆಗೆ, ಅವರ ಸ್ವಗ್ರಹ ಹರ್ಷ ಕಾಮತ್ ತೋಟ ಕಾಪು ಇಲ್ಲಿ ನಡೆಸಲಾಗುವುದು



Related posts

ವಿಶ್ವ ಬಂಟರ ಸಮ್ಮೇಳನದ ಖರ್ಚು ವೆಚ್ಚಗಳ ಸಭೆ

Mumbai News Desk

ಮುಂಬೈ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಪ್ರವೀಣ್ ಭೋಜ ಶೆಟ್ಟಿ ಆಯ್ಕೆ

Mumbai News Desk

ಕರ್ನಾಟಕ ರಾಜ್ಯದ ದ್ವಿತೀಯ ಪಿಯುಸಿಯಲ್ಲಿ 14ನೇ ರ‍್ಯಾಂಕ್‌ ಗಳಿಸಿದ ರಶ್ಮಿತಾ ರಾಜು ಕುಲಾಲ್ ಅವರ ಉನ್ನತ ವ್ಯಾಸಂಗಕ್ಕೆ ಕುಲಾಲ ಪ್ರತಿಷ್ಠಾನದಿಂದ 25 ಸಾವಿರದ ನೆರವು.

Mumbai News Desk

ಅಯೋಧ್ಯೆ ರಾಮಮಂದಿರ ಟ್ರಸ್ಟ್‌ನಲ್ಲಿ ಭಾರಿ ಬದಲಾವಣೆ: ಚಂಪತ್ ರಾಯ್, ಅನಿಲ್ ಮಿಶ್ರಾ ರಾಜೀನಾಮೆ ಅಂಗೀಕಾರ; 3,264 ಕೋಟಿ ರೂ. ದೇಣಿಗೆಯ ಪಾರದರ್ಶಕ ವಿವರ ಬಿಡುಗಡೆ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟಬಲ್ ಟ್ರಸ್ಟ್ ಮಂಗಳೂರು ಇದರ ಆಶ್ರಯದಲ್ಲಿ ವೃತ್ತಿ ಮಾರ್ಗದರ್ಶನ ಶಿಬಿರ

Mumbai News Desk

ದಿವಿಜ ಚಂದ್ರಶೇಖರ್ ನಿಧನ

Mumbai News Desk