September 6, 2026
Mumbai News Kannada
ಮುಂಬಯಿ

ಬೋರಿವಲಿ   :  ಮಹಿಷಾಮರ್ಧಿನಿ ದೇವಸ್ಥಾನದಲ್ಲಿ ಬಂಟರ ಸಂಘದ ಜೋಗೇಶ್ವರಿ – ದಹಿಸರ್  ಸಮಿತಿಯ ಮಹಿಳಾ ಸದಸ್ಯರಿಂದ  ಭಜನೆ ಸಂಕೀರ್ತನೆ.





    ಮುಂಬಯಿ ಮಾ 12, ಬಂಟರ ಸಂಘ ಮುಂಬೈಯ

ಜೋಗೇಶ್ವರಿ – ದಹಿಸರ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಸದಸ್ಯರಿಂದ ಮಾ 8 ರಂದು  ಮಹಾ ಶಿವರಾತ್ರಿಯ ಶುಭದಿನ  ಬೊರಿವಲಿ ಪಶ್ಚಿಮದ  ಜಯರಾಜ್ ನಗರದ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸ್ಮರಣೀಯ  ಭಜನೆ ಸಂಕೀರ್ತನೆ  ಜರಗಿತು,

ಬೆಳಿಗ್ಗೆ  ಭಜನೆ ಕಾರ್ಯಕ್ರಮ ಇಂಚರ ತಂಡದ  ರಜನಿ ಶೆಟ್ಟಿ  ಮತ್ತು ಶೊಭಾ ಶೆಟ್ಟಿಯವರ ನೇತೃತ್ವದಲ್ಲಿ ಜರಗಿತು. ಭಜನೆ  ಮಹಿಳಾ ಪದಾಧಿಕಾರಿಗಳು ಮತ್ತು ಸಮಿತಿಯ ಸದಸ್ಯರು  ಸೇವೆ ಸಲ್ಲಿಸಿದರು. 

ಆ ಬಳಿಕ ಮಹಿಳ ಸದಸ್ಯರಿಂದ ಆತ್ಮವು ಸೂರೆಗೊಳ್ಳುವ ಭಜನೆಯು ಎಲ್ಲರೂರನ್ನು ಭಕ್ತಿ ಭಾವ ರನ್ನಾಗಿ ಮಾಡಿತು,

. ಇದೇ ಸಂದರ್ಭದಲ್ಲಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ   ಪ್ರೇಮನಾಥ ಶೆಟ್ಟಿ ಕೊಂಡಾಡಿ ಮತ್ತು  ಮಹಿಳಾ ವಿಭಾಗದ ಕಾರ್ಯ ಧ್ಯಕ್ಷೆ ಸುನೀತಾ ಹೆಗ್ಡೆ ಅವರು ಭಜನೆ ಹಾಡಿದ ಎಲ್ಲಾ ಸದಸ್ಯರಿಗೆ ನಿತ್ಯ ಪ್ರಾರ್ಥನೆಯ ಪುಸ್ತಕವನ್ನು ವಿತರಿಸಿ ಅವರ ಅಧ್ಯಾತ್ಮಿಕ ಸಾಧನೆಗೆ ಸ್ಪೂರ್ತಿ ನೀಡಿದರು.

ಮಧ್ಯಾಹ್ನ  ಮಹಾ ಆರತಿ ಜರಗಿ ದೇವರ ಕೃಪೆಯಿಂದ  ವಾತಾವರಣವು  ಮಂಗಲಮಯವಾಗಿ ಕಾರ್ಯಕ್ರಮವು ಮುಕ್ತಾಯಗೊಂಡಿತು.

 ಪಾಲ್ಗೊಂಡ ಭಕ್ತರಲ್ಲರಿಗೂ ಪ್ರಸಾದರೂಪವಾಗಿ ಅನ್ನ ಸಂತರ್ಪಣೆ ನಡೆಯಿತು 



Related posts

ಯಕ್ಷಗಾನದಿಂದ ಮಕ್ಕಳಲ್ಲಿ ಸಂಸ್ಕಾಯುತ ಬದುಕು : ಪಾಂಡು ಎಲ್ ಶೆಟ್ಟಿ

Mumbai News Desk

ಮಹಾರಾಷ್ಟ್ರ : ಎಸ್ ಎಸ್ ಸಿ ಪರೀಕ್ಷೆಯಲ್ಲಿ ಹೃದಯನ್ ಪುಷ್ಪರಾಜ್ ಬೆಲಾಡಿ ಗೆ ಶೇ.94.40 ಅಂಕ.

Mumbai News Desk

ತಿಂಗಳಾಯ ಮೂಲಸ್ಥಾನ ಸಭಾ ಮುಂಬಯಿ ಶಾಖೆಯ ವತಿಯಿಂದ ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆ.

Mumbai News Desk

ಬಂಟರ ಸಂಘ ಮುಂಬಯಿ ವಸಾಯಿ ದಹಾಣ ಪ್ರಾದೇಶಿಕ ಸಮಿತಿ ಯಿಂದ.ಸಮಾಜದ ಅರ್ಥಿಕವಾಗಿ ಹಿಂದುಳಿದ ಪರಿವಾರ ಮತ್ತು ವಿದ್ಯಾರ್ಥಿಗಳೀಗೆ 2025-26 ಸಾಲಿನ ಆರ್ಥಿಕ ಸಹಾಯ ವಿತರಣೆ.

Mumbai News Desk

ಮುಂಬೈ: ಬೋರಿವಲಿ ಶ್ರೀ ಜಗದೇಶ್ವರಿ ಸನ್ನಿಧಿಯಲ್ಲಿ ಬ್ರಹ್ಮಕಲಶ ಸಂಭ್ರಮ ಸಂಪನ್ನ

Mumbai News Desk

ಸ್ವಾಮಿ ನಿತ್ಯಾನಂದಮಂದಿರ ಬೊಯಿಸರ್ ನಲ್ಲಿ ದೇವೀ ಜಪಪಾರಾಯಣ ಸಂಪನ್ನ

Mumbai News Desk