July 23, 2026
Mumbai News Kannada
ಮುಂಬಯಿ

ಬೋರಿವಲಿ   :  ಮಹಿಷಾಮರ್ಧಿನಿ ದೇವಸ್ಥಾನದಲ್ಲಿ ಬಂಟರ ಸಂಘದ ಜೋಗೇಶ್ವರಿ – ದಹಿಸರ್  ಸಮಿತಿಯ ಮಹಿಳಾ ಸದಸ್ಯರಿಂದ  ಭಜನೆ ಸಂಕೀರ್ತನೆ.







    ಮುಂಬಯಿ ಮಾ 12, ಬಂಟರ ಸಂಘ ಮುಂಬೈಯ

ಜೋಗೇಶ್ವರಿ – ದಹಿಸರ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಸದಸ್ಯರಿಂದ ಮಾ 8 ರಂದು  ಮಹಾ ಶಿವರಾತ್ರಿಯ ಶುಭದಿನ  ಬೊರಿವಲಿ ಪಶ್ಚಿಮದ  ಜಯರಾಜ್ ನಗರದ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸ್ಮರಣೀಯ  ಭಜನೆ ಸಂಕೀರ್ತನೆ  ಜರಗಿತು,

ಬೆಳಿಗ್ಗೆ  ಭಜನೆ ಕಾರ್ಯಕ್ರಮ ಇಂಚರ ತಂಡದ  ರಜನಿ ಶೆಟ್ಟಿ  ಮತ್ತು ಶೊಭಾ ಶೆಟ್ಟಿಯವರ ನೇತೃತ್ವದಲ್ಲಿ ಜರಗಿತು. ಭಜನೆ  ಮಹಿಳಾ ಪದಾಧಿಕಾರಿಗಳು ಮತ್ತು ಸಮಿತಿಯ ಸದಸ್ಯರು  ಸೇವೆ ಸಲ್ಲಿಸಿದರು. 

ಆ ಬಳಿಕ ಮಹಿಳ ಸದಸ್ಯರಿಂದ ಆತ್ಮವು ಸೂರೆಗೊಳ್ಳುವ ಭಜನೆಯು ಎಲ್ಲರೂರನ್ನು ಭಕ್ತಿ ಭಾವ ರನ್ನಾಗಿ ಮಾಡಿತು,

. ಇದೇ ಸಂದರ್ಭದಲ್ಲಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ   ಪ್ರೇಮನಾಥ ಶೆಟ್ಟಿ ಕೊಂಡಾಡಿ ಮತ್ತು  ಮಹಿಳಾ ವಿಭಾಗದ ಕಾರ್ಯ ಧ್ಯಕ್ಷೆ ಸುನೀತಾ ಹೆಗ್ಡೆ ಅವರು ಭಜನೆ ಹಾಡಿದ ಎಲ್ಲಾ ಸದಸ್ಯರಿಗೆ ನಿತ್ಯ ಪ್ರಾರ್ಥನೆಯ ಪುಸ್ತಕವನ್ನು ವಿತರಿಸಿ ಅವರ ಅಧ್ಯಾತ್ಮಿಕ ಸಾಧನೆಗೆ ಸ್ಪೂರ್ತಿ ನೀಡಿದರು.

ಮಧ್ಯಾಹ್ನ  ಮಹಾ ಆರತಿ ಜರಗಿ ದೇವರ ಕೃಪೆಯಿಂದ  ವಾತಾವರಣವು  ಮಂಗಲಮಯವಾಗಿ ಕಾರ್ಯಕ್ರಮವು ಮುಕ್ತಾಯಗೊಂಡಿತು.

 ಪಾಲ್ಗೊಂಡ ಭಕ್ತರಲ್ಲರಿಗೂ ಪ್ರಸಾದರೂಪವಾಗಿ ಅನ್ನ ಸಂತರ್ಪಣೆ ನಡೆಯಿತು 



Related posts

ಬಿಲ್ಲವರ ಅಸೋಸಿಯೇಷನ್ ಮುಂಬೈ ಬೊರಿವಲಿ-ದಹಿಸರ್ ಸ್ಥಳೀಯ ಕಚೇರಿ ವತಿಯಿಂದ ಗಣರಾಜ್ಯೋತ್ಸವ ಆಚರಣೆ

Mumbai News Desk

ಕನ್ನಡ ಸಂಘ ಸಯನ್ ನ ಆಯೋಜನೆಯಲ್ಲಿ ಸರಣಿ ತಾಳಮದ್ದಳೆ ಕಾರ್ಯಕ್ರಮಕ್ಕೆ ಚಾಲನೆ

Mumbai News Desk

ಮಲಾಡ್ ಶ್ರಿ ವರಮಹಾಲಕ್ಷ್ಮಿ ಪೂಜಾ ಸಮಿತಿಯಿಂದ ಹಳದಿ ಕುಂಕುಮ

Mumbai News Desk

ಬಿಲ್ಲವರ ಅಸೋಸಿಯೇಶನ್ , ಮುಂಬೈ ಡೊಂಬಿವಲಿ ಸ್ಥಳೀಯ ಕಚೇರಿ : 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Mumbai News Desk

ಕುಲಾಲ ಸಂಘ ಮುಂಬಯಿ ನವರಾತ್ರಿ ಉತ್ಸವ.ದುರ್ಗಾ ಪೂಜೆ, ಗರ್ಬಾ ನೃತ್ಯ

Mumbai News Desk

ಮೀರಾ ರೋಡ್   ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ 34ನೇ ವಾರ್ಷಿಕ ಮಹಾಪೂಜೆ ಭಕ್ತಿ ಸಂಭ್ರಮದೊಂದಿಗೆ ಸಂಪನ್ನ,

Mumbai News Desk