28.4 C
Mumbai
March 7, 2026
Mumbai News Kannada
ಮುಂಬಯಿ

ಬೋರಿವಲಿ   :  ಮಹಿಷಾಮರ್ಧಿನಿ ದೇವಸ್ಥಾನದಲ್ಲಿ ಬಂಟರ ಸಂಘದ ಜೋಗೇಶ್ವರಿ – ದಹಿಸರ್  ಸಮಿತಿಯ ಮಹಿಳಾ ಸದಸ್ಯರಿಂದ  ಭಜನೆ ಸಂಕೀರ್ತನೆ.





    ಮುಂಬಯಿ ಮಾ 12, ಬಂಟರ ಸಂಘ ಮುಂಬೈಯ

ಜೋಗೇಶ್ವರಿ – ದಹಿಸರ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಸದಸ್ಯರಿಂದ ಮಾ 8 ರಂದು  ಮಹಾ ಶಿವರಾತ್ರಿಯ ಶುಭದಿನ  ಬೊರಿವಲಿ ಪಶ್ಚಿಮದ  ಜಯರಾಜ್ ನಗರದ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸ್ಮರಣೀಯ  ಭಜನೆ ಸಂಕೀರ್ತನೆ  ಜರಗಿತು,

ಬೆಳಿಗ್ಗೆ  ಭಜನೆ ಕಾರ್ಯಕ್ರಮ ಇಂಚರ ತಂಡದ  ರಜನಿ ಶೆಟ್ಟಿ  ಮತ್ತು ಶೊಭಾ ಶೆಟ್ಟಿಯವರ ನೇತೃತ್ವದಲ್ಲಿ ಜರಗಿತು. ಭಜನೆ  ಮಹಿಳಾ ಪದಾಧಿಕಾರಿಗಳು ಮತ್ತು ಸಮಿತಿಯ ಸದಸ್ಯರು  ಸೇವೆ ಸಲ್ಲಿಸಿದರು. 

ಆ ಬಳಿಕ ಮಹಿಳ ಸದಸ್ಯರಿಂದ ಆತ್ಮವು ಸೂರೆಗೊಳ್ಳುವ ಭಜನೆಯು ಎಲ್ಲರೂರನ್ನು ಭಕ್ತಿ ಭಾವ ರನ್ನಾಗಿ ಮಾಡಿತು,

. ಇದೇ ಸಂದರ್ಭದಲ್ಲಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ   ಪ್ರೇಮನಾಥ ಶೆಟ್ಟಿ ಕೊಂಡಾಡಿ ಮತ್ತು  ಮಹಿಳಾ ವಿಭಾಗದ ಕಾರ್ಯ ಧ್ಯಕ್ಷೆ ಸುನೀತಾ ಹೆಗ್ಡೆ ಅವರು ಭಜನೆ ಹಾಡಿದ ಎಲ್ಲಾ ಸದಸ್ಯರಿಗೆ ನಿತ್ಯ ಪ್ರಾರ್ಥನೆಯ ಪುಸ್ತಕವನ್ನು ವಿತರಿಸಿ ಅವರ ಅಧ್ಯಾತ್ಮಿಕ ಸಾಧನೆಗೆ ಸ್ಪೂರ್ತಿ ನೀಡಿದರು.

ಮಧ್ಯಾಹ್ನ  ಮಹಾ ಆರತಿ ಜರಗಿ ದೇವರ ಕೃಪೆಯಿಂದ  ವಾತಾವರಣವು  ಮಂಗಲಮಯವಾಗಿ ಕಾರ್ಯಕ್ರಮವು ಮುಕ್ತಾಯಗೊಂಡಿತು.

 ಪಾಲ್ಗೊಂಡ ಭಕ್ತರಲ್ಲರಿಗೂ ಪ್ರಸಾದರೂಪವಾಗಿ ಅನ್ನ ಸಂತರ್ಪಣೆ ನಡೆಯಿತು 



Related posts

ರಾವಲ್ ಪಾಡ ಶ್ರೀ ದುರ್ಗಾಪರಮೇಶ್ವರೀ – ಶನೀಶ್ವರ ದೇವಸ್ಥಾನ ದ ವಾರ್ಷಿಕ  ಮಹಾಪೂಜೆ ,  ಧಾರ್ಮಿಕ ಸಭೆ,

Mumbai News Desk

ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನ ಸಸಿಹಿತ್ಲು(ರಿ) ಪುನರ್ ನಿರ್ಮಾಣ ಮನವಿಪತ್ರ ಬಿಡುಗಡೆ.

Mumbai News Desk

25 ನೇ ವರ್ಷಾಚರಣೆಯಲ್ಲಿ ಜಯಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿ ನೂತನ ಸಲಹೆಗಾರರು

Mumbai News Desk

ಚಂದ್ರಶೇಖರ್ ಬಾವಂಕುಲೆ ಯವರಿಗೆ ರಥನ್ ಪೂಜಾರಿಯವರಿಂದ ಸನ್ಮಾನ.

Mumbai News Desk

ವಸಾಯಿ ಕರ್ನಾಟಕ ಸಂಘದ ಮಹಿಳಾ ವಿಭಾಗದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ದೇಗುಲ ದರ್ಶನ.

Mumbai News Desk

ಭಾಂಡೂಪ್ ಶ್ರೀ ಪಿಂಪಲೇಶ್ವರ ಮಹಾದೇವ ಮಂದಿರದಲ್ಲಿ ಶ್ರೀ ಶನೀಶ್ವರ ದೇವರ 47ನೇ ವಾರ್ಷಿಕ ಮಹಾಪೂಜೆ: ಸಾವಿರಾರು ಭಕ್ತರ ಪಾಲ್ಗೊಳ್ಳುವಿಕೆ!

Mumbai News Desk