30.9 C
Mumbai
June 8, 2026
Mumbai News Kannada
ಮುಂಬಯಿ

ಬೋರಿವಲಿ   :  ಮಹಿಷಾಮರ್ಧಿನಿ ದೇವಸ್ಥಾನದಲ್ಲಿ ಬಂಟರ ಸಂಘದ ಜೋಗೇಶ್ವರಿ – ದಹಿಸರ್  ಸಮಿತಿಯ ಮಹಿಳಾ ಸದಸ್ಯರಿಂದ  ಭಜನೆ ಸಂಕೀರ್ತನೆ.





    ಮುಂಬಯಿ ಮಾ 12, ಬಂಟರ ಸಂಘ ಮುಂಬೈಯ

ಜೋಗೇಶ್ವರಿ – ದಹಿಸರ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಸದಸ್ಯರಿಂದ ಮಾ 8 ರಂದು  ಮಹಾ ಶಿವರಾತ್ರಿಯ ಶುಭದಿನ  ಬೊರಿವಲಿ ಪಶ್ಚಿಮದ  ಜಯರಾಜ್ ನಗರದ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸ್ಮರಣೀಯ  ಭಜನೆ ಸಂಕೀರ್ತನೆ  ಜರಗಿತು,

ಬೆಳಿಗ್ಗೆ  ಭಜನೆ ಕಾರ್ಯಕ್ರಮ ಇಂಚರ ತಂಡದ  ರಜನಿ ಶೆಟ್ಟಿ  ಮತ್ತು ಶೊಭಾ ಶೆಟ್ಟಿಯವರ ನೇತೃತ್ವದಲ್ಲಿ ಜರಗಿತು. ಭಜನೆ  ಮಹಿಳಾ ಪದಾಧಿಕಾರಿಗಳು ಮತ್ತು ಸಮಿತಿಯ ಸದಸ್ಯರು  ಸೇವೆ ಸಲ್ಲಿಸಿದರು. 

ಆ ಬಳಿಕ ಮಹಿಳ ಸದಸ್ಯರಿಂದ ಆತ್ಮವು ಸೂರೆಗೊಳ್ಳುವ ಭಜನೆಯು ಎಲ್ಲರೂರನ್ನು ಭಕ್ತಿ ಭಾವ ರನ್ನಾಗಿ ಮಾಡಿತು,

. ಇದೇ ಸಂದರ್ಭದಲ್ಲಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ   ಪ್ರೇಮನಾಥ ಶೆಟ್ಟಿ ಕೊಂಡಾಡಿ ಮತ್ತು  ಮಹಿಳಾ ವಿಭಾಗದ ಕಾರ್ಯ ಧ್ಯಕ್ಷೆ ಸುನೀತಾ ಹೆಗ್ಡೆ ಅವರು ಭಜನೆ ಹಾಡಿದ ಎಲ್ಲಾ ಸದಸ್ಯರಿಗೆ ನಿತ್ಯ ಪ್ರಾರ್ಥನೆಯ ಪುಸ್ತಕವನ್ನು ವಿತರಿಸಿ ಅವರ ಅಧ್ಯಾತ್ಮಿಕ ಸಾಧನೆಗೆ ಸ್ಪೂರ್ತಿ ನೀಡಿದರು.

ಮಧ್ಯಾಹ್ನ  ಮಹಾ ಆರತಿ ಜರಗಿ ದೇವರ ಕೃಪೆಯಿಂದ  ವಾತಾವರಣವು  ಮಂಗಲಮಯವಾಗಿ ಕಾರ್ಯಕ್ರಮವು ಮುಕ್ತಾಯಗೊಂಡಿತು.

 ಪಾಲ್ಗೊಂಡ ಭಕ್ತರಲ್ಲರಿಗೂ ಪ್ರಸಾದರೂಪವಾಗಿ ಅನ್ನ ಸಂತರ್ಪಣೆ ನಡೆಯಿತು 



Related posts

ಅಮರ್ ಮಹಲ್ ಹೊಸ ನೀರಿನ ಸುರಂಗ ಕಾರ್ಯಾರಂಭ: ಮುಂಬೈನ ಈ ಬಾಗಗಳಲ್ಲಿ 30 ಗಂಟೆಗಳ ಕಾಲ ನೀರಿನ ಪೂರೈಕೆಯಲ್ಲಿ ವ್ಯಾತ್ಯಯ

Mumbai News Desk

ಮುಂಬಯಿ : ಹೋಟೆಲ್ ಉದ್ಯಮಿಗೆ ಕೊಲೆ ಬೆದರಿಕೆ ಗ್ಯಾಂಗ್ ಸ್ಟರ್ ಡಿ. ಕೆ ರಾವ್ ಬಂಧನ

Mumbai News Desk

ಕರ್ನಾಟಕ ಸಂಘ ಡೊಂಬಿವಲಿಯ ಮಂಜುನಾಥ ಮಹಾವಿದ್ಯಾಲಯದಲ್ಲಿ ಜ್ಞಾನದ ಹೊಸ ಪರ್ವ ಆರಂಭ: ಕಲಾ ಮತ್ತು ವಿಜ್ಞಾನ ಪದವಿಪೂರ್ವ ವಿಭಾಗಗಳಿಗೆ ವಿಧ್ಯುಕ್ತ ಚಾಲನೆ

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ (ರಿ) ಮುಂಬಯಿ, ನೂತನ ಪದಾಧಿಕಾರಿಗಳ ಆಯ್ಕೆ. ಗೌ.ಅಧ್ಯಕ್ಷರಾಗಿ ಸುರೇಶ್ ಪೂಜಾರಿ, ಅಧ್ಯಕ್ಷರಾಗಿ ಸಿ.ಎ. ಪೂಜಾರಿ ಅಯ್ಕೆ

Mumbai News Desk

ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಮಹಾರಾಷ್ಟ್ರ ಘಟಕ. ರಜತ ಮಹೋತ್ಸವದ ಕಾರ್ಯ ಧ್ಯಕ್ಷರಾಗಿ  ಕಡಂದಲೆ ಪರಾರಿ ನ್ಯಾ, ಪ್ರಕಾಶ್ ಎಲ್ ಶೆಟ್ಟಿ ಆಯ್ಕೆ,

Mumbai News Desk

ಸಾನ್ವಿ ಸುಧೀರ್ ಆಚಾರ್ಯಗೆ ಶೇ. 82 ಅಂಕ

Mumbai News Desk