September 6, 2026
Mumbai News Kannada
ಸುದ್ದಿ

ಲೋಕಸಭಾ ಚುನಾವಣೆ : ಉಡುಪಿ ಗೆ ಕೋಟಾ ಶ್ರೀನಿವಾಸ ಪೂಜಾರಿ, ದಕ್ಷಿಣ ಕನ್ನಡಕ್ಕೆ ಕ್ಯಾ. ಬ್ರಿಜೇಶ್ ಚೌಟ.





ಮುಂಬರುವ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ.

ಎಲ್ಲರ ಕುತೂಹಲ ಕೆರಳಿಸಿದ್ದ ಉಡುಪಿ-ಚಿಕ್ಕಮಗಳೂರು ಕ್ಷೇತ್ರಕ್ಕೆ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಟಿಕೆಟ್ ನೀಡಿದ್ದು, ಕ್ಯಾ. ಬ್ರಿಜೇಶ್ ಚೌಟ ಅವರು ದಕ್ಷಿಣ ಕನ್ನಡದ ಅಭ್ಯರ್ಥಿಯಾಗಿ ಕಣಕಳಿಯಲಿದ್ದಾರೆ. ಅ ಮೂಲಕ ನಳಿನ್ ಕುಮಾರ್ ಕಟೀಲ್ ಅವರಿಗೆ ಟಿಕೆಟ್ ಕೈ ತಪ್ಪಿದೆ. ಇನ್ನು ಉಡುಪಿ-ಚಿಕ್ಕಮಗಳೂರು ಕ್ಷೇತ್ರವನ್ನು ಪ್ರತಿನಿಧಿಸಿದ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ಲಭಿಸಿದೆ.
ಕರ್ನಾಟಕದ ಉಳಿದ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಯಾದಿ ಈ ರೀತಿ ಇದೆ :

ಬಿಜಾಪುರ- ರಮೇಶ್ ಜಿಗಜಿಣಗಿ
ಚಿಕ್ಕೋಡಿ- ಅಣ್ಣಾ ಸಾಹೇಬ್ ಜೊಲ್ಲೆ ಬಾಗಲಕೋಟೆ- ಪಿ.ಸಿ.ಗದ್ದಿಗೌಡರ
ಕಲಬುರಗಿ- ಉಮೇಶ್ ಜಾಧವ್
ಬೀದರ್- ಭಗವಂತ ಖೂಬಾ
ಕೊಪ್ಪಳ- ಡಾ. ಬಸವರಾಜ ಕ್ಯಾವತೋ‌
ಬಳ್ಳಾರಿ- ಶ್ರೀರಾಮುಲು
ಹಾವೇರಿ- ಬಸವರಾಜ ಬೊಮ್ಮಾಯಿ
ಧಾರವಾಡ- ಪ್ರಹ್ಲಾದ್ ಜೋಶಿ
ದಾವಣಗೆರೆ- ಗಾಯತ್ರಿ ಸಿದ್ದೇಶ್ವರ
ಶಿವಮೊಗ್ಗ- ಬಿ.ವೈ. ರಾಘವೇಂದ್ರ
ಉಡುಪಿ-ಚಿಕ್ಕಮಗಳೂರು- ಕೋಟಾ ಶ್ರೀನಿವಾಸ ಪೂಜಾರಿ
ದಕ್ಷಿಣ ಕನ್ನಡ – ಕ್ಯಾ.ಬ್ರಿಜೇಶ್ ಚೌಟಾ
ತುಮಕೂರು – ವಿ. ಸೋಮಣ್ಣ
ಮೈಸೂರು- ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
ಚಾಮರಾಜನಗರ- ಎಸ್. ಬಸವರಾಜು
ಬೆಂಗಳೂರು ಗ್ರಾಮಾಂತರ- ಡಾ.ಸಿ.ಎನ್. ಮಂಜುನಾಥ್
ಬೆಂಗಳೂರು ಉತ್ತರ- ಶೋಭಾ ಕರಂದ್ಲಾಜೆ
ಬೆಂಗಳೂರು ಕೇಂದ್ರ – ಪಿ.ಸಿ. ಮೋಹನ್
ಬೆಂಗಳೂರು ದಕ್ಷಿಣ- ತೇಜಸ್ವಿ ಸೂರ್ಯ



Related posts

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಲಾಸ್ಯಾ ಶಂಕರ ಶೆಟ್ಟಿ ಶೇ. 90.80, ಲಿಖಿತ್ ಶಂಕರ್ ಶೆಟ್ಟಿಗೆ ಶೇ. 85 ಅಂಕ.

Mumbai News Desk

ಚುನಾವಣಾ ಹಿನ್ನಲೆಯಲ್ಲಿ ಮುಂಬಯಿಯಲ್ಲಿ ಐಎನ್ ಡಿಐ ಪತ್ರಿಕಾಗೋಷ್ಠಿ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (30/05/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಬಾಂಡೂಪ್: ಶೇಖರ್ ನಾಯ್ಕ್ ನಿಧನ

Mumbai News Desk

ಪೆರುವಾಯಿ ನಾರಾಯಣ ಭಟ್ ಅವರಿಗೆ ಭ್ರಾಮರೀ ಯಕ್ಷಮಣಿ ಪ್ರಶಸ್ತಿ.

Mumbai News Desk

ಶ್ರೀ ರಾಮಲಲ್ಲಾನ ಅಭಿಷೇಕಕ್ಕಾಗಿ ಸಂಗ್ರಹಿಸಿದ ಕಾವೇರಿ ತೀರ್ಥಕ್ಕೆ, ಜ.15ರಂದು, ಶ್ರೀ ಕ್ಷೇತ್ರ ಶಂಕರಪುರ ಮಠದಲ್ಲಿ ವಿಶೇಷ ಪೂಜೆ.

Mumbai News Desk