July 23, 2026
Mumbai News Kannada
ಸುದ್ದಿ

ಒಕ್ಕೂಟದ ಮೂಲ್ಕಿಯ ನಿವೇಶನದಲ್ಲಿ ಕಟ್ಟಡ ನಿರ್ಮಿಸಲು ಸರಕಾರದಿಂದ ಅನುಮತಿ







ಸಹಕರಿಸಿದ ವಿಧಾನ ಸಭೆಯ ಸಭಾಧ್ಯಕ್ಷರು   ಯು.ಟಿ. ಖಾದರ್ ರವರಿಗೆ  ಗೌರವ:

   ಮಂಗಳೂರು ಮಾ 15.      ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿ ಅವರ ಕನಸಿನ ಯೋಜನೆಗಳ  ಮೂಲ್ಕಿಯ ನಿವೇಶನದಲ್ಲಿ ಕಟ್ಟಡ ನಿರ್ಮಿಸಲು ಸರಕಾರದಿಂದ ಅನುಮತಿ  ಕೊಡಿಸುವಲ್ಲಿ

 ಅಭೂತ ಪೂರ್ವ ಸಹಕಾರ ನೀಡಿ ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷರಾದ   ಯು. ಟಿ. ಖಾದರ್ ರವರನ್ನು ಒಕ್ಕೂಟದ ಪರವಾಗಿ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಹಾಗೂ ಉಪಾಧ್ಯಕ್ಷರಾದ  ಕರ್ನಿರೆ ವಿಶ್ವನಾಥ್ ಶೆಟ್ಟಿಯವರು ಅಭಿನಂದಿಸಿ ಕೃತಜ್ಞತೆ ಸಲ್ಲಿಸಿದರು.

         ಈ ಸಂದರ್ಭದಲ್ಲಿ ಒಕ್ಕೂಟದ ಮಾಜಿ ಕೋಶಾಧಿಕಾರಿ  ಕೊಲ್ಲಾಡಿ ಬಾಲಕೃಷ್ಣ ರೈ ಯವರು ಉಪಸ್ಥಿತರಿದ್ದರು.



Related posts

ಡಹಾಣೂವಿನ ಸಮಾಜ ಸೇವಕ ಅಶೋಕ್  ಎಸ್. ಶೆಟ್ಟಿ ಉಳೆಪಾಡಿ ಇವರಿಗೆ ಸನ್ಮಾನ.

Mumbai News Desk

ಆಯುಷ್ಮಾನ್ ಭಾರತ್ ಆರೋಗ್ಯ ವಿಮೆ – ಹಿರಿಯ ನಾಗರಿಕರ ಆರೋಗ್ಯ ರಕ್ಷಣೆಗೆ ಅರ್ಜಿ ಸಲ್ಲಿಸುವುದು ಹೇಗೆ?

Mumbai News Desk

ಮುಂಬಯಿಯ ಉದ್ಯಮಿ ಸುರೇಶ್ ಕಾಂಚನ್ ನೇತೃತ್ವದಲ್ಲಿ   ಹುಟ್ಟೂರು, ಉಪ್ಪಿನಕುದ್ರು ಶಾಲೆಯಲ್ಲಿ ವಿದ್ಯಾರ್ಥಿ ವೇತನ, ಪುಸ್ತಕ , ಆರ್ಥಿಕ ನೆರವು ವಿತರಣೆ.

Mumbai News Desk

ಎ.21,ಅನಿರುದ್ಧ ಅಕೇಡಮೀ ಆಫ್ ಡಿಸಾಸ್ಟರ್ ಮೆನೇಜ್ಮೆಂಟ್ ವತಿಯಿಂದ ಬೃಹತ್ ರಕ್ತದಾನ ಶಿಬಿರ.

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ  ಮುಂಬಯಿ: ಜಿಲ್ಲೆಯಲ್ಲಿ ಸಾಮರಸ್ಯ, ಶಾಂತಿ ಕಾಪಾಡಿಕೊಳ್ಳಲು ಜಿಲ್ಲಾಧಿಕಾರಿ   ಮತ್ತು ಪೊಲೀಸ್ ಆಯುಕ್ತರಿಗೆ  ಮನವಿ.

Mumbai News Desk

ಮಾತೃಭೂಮಿ  ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ. ಯಿಂದ ಮುಂಬೈ ಬಂಟರ ಸಂಘದ ನೂತನ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಅವರಿಗೆ ಅಭಿನಂದನೆ.

Mumbai News Desk