28.4 C
Mumbai
March 7, 2026
Mumbai News Kannada
ಪ್ರಕಟಣೆ

ಶ್ರೀ ಕ್ಷೇತ್ರ ಶಂಕರಪುರದಲ್ಲಿ ನಾಳೆ (ಮಾ.16) ವಿಶ್ವ ಪ್ರಾಣಿ ಪಕ್ಷಿ ಮೋಕ್ಷ ದಿನಾಚರಣೆ.





ಶ್ರೀ ಕ್ಷೇತ್ರ ಶಂಕರಪುರದಲ್ಲಿ ನಾಳೆ (ಮಾ.16) ವಿಶ್ವ ಪ್ರಾಣಿ ಪಕ್ಷಿ ಮೋಕ್ಷ ದಿನಾಚರಣೆ.

ಮಾ.16: ಶ್ರೀ ಕ್ಷೇತ್ರ ಶಂಕರಪುರದ ಆವರಣದಲ್ಲಿ ವಿಶ್ವ ಪ್ರಾಣಿ ಪಕ್ಷಿ ಮೋಕ್ಷ ದಿನಾಚರಣೆ ಶ್ರೀ ಸಾಯಿ ಈಶ್ವರ್ ಗುರೂಜಿ ರವರ ಪುಣ್ಯ ಮಹಾ ಸಂಕಲ್ಪದಂತೆ ಪ್ರತಿ ವರ್ಷ ಮಾರ್ಚ್ 16 ರಂದು ವಿಶ್ವ ಪ್ರಾಣಿ ಪಕ್ಷಿ ಮೋಕ್ಷ ದಿನಾಚರಣೆ ಆಚರಣೆಯ ಪ್ರಯುಕ್ತ ಶ್ರೀ ಕ್ಷೇತ್ರ ಶಂಕರಪುರದ ಆವರಣದಲ್ಲಿ ಇರುವ ಪ್ರಾಣಿ ಪಕ್ಷಿ ಮೋಕ್ಷ ಕಟ್ಟೆಗೆ ನೀರು/ಹಾಲೆರೆದು ಗಂಟೆ ಕಟ್ಟಬಹುದು. ನಾವು ಸಾಕಿ ಬೆಳೆಸಿದ ಪ್ರಾಣಿ ಪಕ್ಷಿಗಳು ವೃತ್ತಪಟ್ಟಿದ್ದರೆ ಅವುಗಳ ನೆನಪು ಸದ್ಗತಿ-ಮೋಕ್ಷಕ್ಕಾಗಿ ಪ್ರಾರ್ಥಿಸಲು ಅವಕಾಶವಿದೆ ಎಂದು ಮಠದ ಪ್ರಕಟಣೆ ತಿಳಿಸಿದೆ.



Related posts

ತುಳು ಸಂಘ ಬೋರಿವಲಿ ವತಿಯಿಂದ ನ. 16ರಂದು ಸ್ವಚ್ಛತಾ ಅಭಿಯಾನ

Mumbai News Desk

ಮಾ. 4ರಿಂದ 8ರ ತನಕ ; ಇತಿಹಾಸ ಪ್ರಸಿದ್ದ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

Mumbai News Desk

ಮೀರಾ ದಹಾಣು ಬಂಟ್ಸ್ (ರಿ) ಅ10.ಆಟಿದ ಕೂಟ . ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ಅವಧೂತ ಭಗವಾನ್ ಶ್ರೀ ನಿತ್ಯಾನಂದ ಸ್ವಾಮಿ ಧ್ಯಾನ ಮಂದಿರ ಪರೆಂಕಿಲ, ಶಿಮಂತೂರು : ಫೆ. 4ರಿಂದ 6, ನೂತನ ಶಿಲಾಬಿಂಬ ಪ್ರತಿಷ್ಠೆ ಹಾಗೂ ಕುಂಭಾಭಿಷೇಕ

Mumbai News Desk

ದಶಂಬರ 20ರಂದು ಒಡಿಯೂರು ಶ್ರೀ ಸಂಸ್ಥಾನದಲ್ಲಿಶ್ರೀ ದತ್ತ ಜಯಂತಿ ಮಹೋತ್ಸವ – ಶ್ರೀ ದತ್ತ ಮಹಾಯಾಗ ಸಪ್ತಾಹ ಆರಂಭ

Mumbai News Desk

ಡಿ 24 ರಂದು ಶ್ರೀ ಸಿದ್ದೇಶ್ವರ ಅನ್ನದಾತ ಅಪ್ಪಾಜಿ ಬೀಡು ಫೌಂಡೇಶನ್ 29ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ.

Mumbai News Desk