September 6, 2026
Mumbai News Kannada
ಪ್ರಕಟಣೆ

ಶ್ರೀ ಕ್ಷೇತ್ರ ಶಂಕರಪುರದಲ್ಲಿ ನಾಳೆ (ಮಾ.16) ವಿಶ್ವ ಪ್ರಾಣಿ ಪಕ್ಷಿ ಮೋಕ್ಷ ದಿನಾಚರಣೆ.





ಶ್ರೀ ಕ್ಷೇತ್ರ ಶಂಕರಪುರದಲ್ಲಿ ನಾಳೆ (ಮಾ.16) ವಿಶ್ವ ಪ್ರಾಣಿ ಪಕ್ಷಿ ಮೋಕ್ಷ ದಿನಾಚರಣೆ.

ಮಾ.16: ಶ್ರೀ ಕ್ಷೇತ್ರ ಶಂಕರಪುರದ ಆವರಣದಲ್ಲಿ ವಿಶ್ವ ಪ್ರಾಣಿ ಪಕ್ಷಿ ಮೋಕ್ಷ ದಿನಾಚರಣೆ ಶ್ರೀ ಸಾಯಿ ಈಶ್ವರ್ ಗುರೂಜಿ ರವರ ಪುಣ್ಯ ಮಹಾ ಸಂಕಲ್ಪದಂತೆ ಪ್ರತಿ ವರ್ಷ ಮಾರ್ಚ್ 16 ರಂದು ವಿಶ್ವ ಪ್ರಾಣಿ ಪಕ್ಷಿ ಮೋಕ್ಷ ದಿನಾಚರಣೆ ಆಚರಣೆಯ ಪ್ರಯುಕ್ತ ಶ್ರೀ ಕ್ಷೇತ್ರ ಶಂಕರಪುರದ ಆವರಣದಲ್ಲಿ ಇರುವ ಪ್ರಾಣಿ ಪಕ್ಷಿ ಮೋಕ್ಷ ಕಟ್ಟೆಗೆ ನೀರು/ಹಾಲೆರೆದು ಗಂಟೆ ಕಟ್ಟಬಹುದು. ನಾವು ಸಾಕಿ ಬೆಳೆಸಿದ ಪ್ರಾಣಿ ಪಕ್ಷಿಗಳು ವೃತ್ತಪಟ್ಟಿದ್ದರೆ ಅವುಗಳ ನೆನಪು ಸದ್ಗತಿ-ಮೋಕ್ಷಕ್ಕಾಗಿ ಪ್ರಾರ್ಥಿಸಲು ಅವಕಾಶವಿದೆ ಎಂದು ಮಠದ ಪ್ರಕಟಣೆ ತಿಳಿಸಿದೆ.



Related posts

ಬಂಟರ ಸಂಘ ಮುಂಬಯಿ : ಎ. 18 ರಂದು ಮೀರಾ – ಭಾಯಂದರ್ ಪ್ರಾದೇಶಿಕ ಸಮಿತಿಯ ವತಿಯಿಂದ  ಅರೋಗ್ಯ ಉಪನ್ಯಾಸ

Mumbai News Desk

ಡೊಂಬಿವಲಿ, ಠಾಕೂರ್ಲಿ, ಕೋಪರ್ ಪರಿಸರದ ತುಳು-ಕನ್ನಡಿಗರ ಸ್ನೇಹ ಸಮ್ಮಿಲನ.

Mumbai News Desk

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಥಾಣೆ: ಜು. 16ರಂದು ಮಾಸಿಕಸಂಕ್ರಮಣ ಪೂಜೆ

Mumbai News Desk

ಶ್ರೀ ಧರ್ಮಶಾಸ್ತ ಭಕ್ತವೃಂದ ದೋಲ್ಗೊಟ್ಟು, ಕೆಲ್ಲಪುತ್ತಿಗೆ ಜ 4 ಮತ್ತು 5, ರಂದು 22ನೇ ವರ್ಷದ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ಹಾಗೂ ಅನ್ನಸಂತರ್ಪಣೆ”

Mumbai News Desk

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಥಾಣೆ : ಡಿ. 15ರಂದು ಕಲ್ಲುರ್ಟಿ -ಪಂಜುರ್ಲಿ -ಗುಳಿಗ ದೈವದ ನೇಮ (ಕೋಲ )

Mumbai News Desk

ಯಕ್ಷಗಾನದ ಸ್ತ್ರೀ ಪಾತ್ರಧಾರಿಯ ಜೀವನ ಆಧಾರಿತ”ದ್ವಮ್ದ್ವ” ಕನ್ನಡ ಚಲನಚಿತ್ರ, ಮುಂಬೈಯಲ್ಲಿ ಮೇ 16ಕ್ಕೆ ಪ್ರದರ್ಶನ.

Mumbai News Desk