July 23, 2026
Mumbai News Kannada
ಪ್ರಕಟಣೆ

ಮಾ.17 ರಂದು ಕ್ಯಾ. ಬ್ರಿಜೇಶ್ ಚೌಟ ಮುಂಬೈ ಬೇಟಿ, ನ್ಯೂ ಪನ್ವೆಲ್ ನಲ್ಲಿ ಅಭಿಮಾನಿಗಳ ಸಭೆ,








ಮುಂಬಯಿ ಮಾ 16.ಭಾರತೀಯ ಜನತಾ ಪಾರ್ಟಿಯಿಂದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಕ್ಯಾ.ಬ್ರಿಜೇಶ್ ಚೌಟ ಅವರು, ಮಾರ್ಚ್ 17 ರಂದು
ಮುಂಬೈಗೆ ಆಗಮಿಸಲಿದ್ದು ಈ ಸಂದರ್ಭದಲ್ಲಿ ನವಿ ಮುಂಬೈಯ ನ್ಯೂ ಪನ್ವೆಲ್ ಪೂರ್ವ ದ ಭಗತ್ ವಾಡಿಯ ರಾಜೀವ್ ಗಾಂಧಿ ಮೈದಾನದ ಹತ್ತಿರ ಸೆಕ್ಟರ್ 11,ರಲ್ಲಿರುವ ಹೋಟೆಲ್ “ಸ್ಪೈಸ್ ವಾಡಿ”ಇಲ್ಲಿ ಸಂಜೆ 7 ಗಂಟೆಗೆ ಮುಂಬೈ ಮತ್ತು ನವಿ ಮುಂಬೈಯ ತಮ್ಮ ಅಭಿಮಾನಿಗಳೊಂದಿಗೆ ಮಾತುಕತ ನಡೆಸಲಿದ್ದಾರೆ,


ಈ ಸಭೆಯಲ್ಲಿ ಅವರ ಅಭಿಮಾನಿಗಳು
ವಿವಿಧ ಸಂಘ-ಸಂಸ್ಥೆಯ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ ಕ್ಯಾ.ಬ್ರಿಜೇಶ್ ಚೌಟ ಅಭಿಮಾನಿ ಬಳಗ ಮುಂಬೈ ಮತ್ತುನವಿ ಮುಂಬೈಯ ಪನ್ವೆಲ್ ಮಹಾನಗರ ಪಾಲಿಕೆಯ ನಗರಸೇವಕ ಸಂತೋಷ್ ಜಿ ಶೆಟ್ಟಿ ಅವರು ವಿನಂತಿಸಿಕೊಂಡಿದ್ದಾರೆ.



Related posts

ಶ್ರೀ ಮಹಾವಿಷ್ಣು ಮಂದಿರದಲ್ಲಿ ಮಾರ್ಚ್ 16 ಶನಿವಾರ ವಾರ್ಷಿಕ ಸತ್ಯನಾರಾಯಣ ಮಹಾಪೂಜೆ ಹಾಗೂ ಸಾಮೂಹಿಕ ಶನಿ ಪೂಜೆ

Mumbai News Desk

ಮಾ7:   ಒಕ್ಕಲಿಗರ ಸಂಘ ಮಹಾರಾಷ್ಟ್ರ, (ಶ್ರೀ ಆದಿಚುಂಚನಗಿರಿ ಸೇವಾ ಸಮಿತಿ ಮುಂಬಯಿ) ವತಿಯಿಂದ  ವಿದ್ಯಾರ್ಥಿಗಳಿಗೆ ಮಾರ್ಗದರ್ಶನ, ಪುಸ್ತಕ ವಿತರಣೆ,

Mumbai News Desk

ಕುಲಾಲ ಸಂಘ ಮುಂಬಯಿ, ಸಿ.ಎಸ್.ಟಿ. – ಮುಲುಂಡ್ – ಮಾನ್ ಖುರ್ಡ್ ಸಮಿತಿ, ಡಿ. 1 ರಂದು ವಾರ್ಷಿಕ ಸ್ನೇಹ ಸಮ್ಮಿಲನ, ಕಿರು ನಾಟಕ ಸಾಧಕರಿಗೆ ಸನ್ಮಾನ,

Mumbai News Desk

ವೆಸ್ಟರ್ನ್ ಇಂಡಿಯಾ ಶ್ರೀ ಶನಿಮಹಾತ್ಮಾ ಸೇವಾ ಸಮಿತಿ: ಡಿ. 20 ರಂದು 81ನೇ ವಾರ್ಷಿಕ ಮಹಾಪೂಜೆ

Mumbai News Desk

ಸೆ. 29ರಂದು ಮಲಾಡ್ ಕನ್ನಡ ಸಂಘ 23ನೇ ವಾರ್ಷಿಕ ಮಹಾಸಭೆ

Mumbai News Desk

ಮೊಗವೀರ ಕನ್ನಡ ಮಾಸಿಕ, ಮುಂಬಯಿ – ಅಖಿಲ ಭಾರತ ಮಟ್ಟದಲ್ಲಿ ಕನ್ನಡ ಸಣ್ಣ ಕಥಾ ಸ್ಪರ್ಧೆ

Mumbai News Desk