32 C
Mumbai
April 24, 2026
Mumbai News Kannada
ಪ್ರಕಟಣೆ

ಮಾ.17 ರಂದು ಕ್ಯಾ. ಬ್ರಿಜೇಶ್ ಚೌಟ ಮುಂಬೈ ಬೇಟಿ, ನ್ಯೂ ಪನ್ವೆಲ್ ನಲ್ಲಿ ಅಭಿಮಾನಿಗಳ ಸಭೆ,






ಮುಂಬಯಿ ಮಾ 16.ಭಾರತೀಯ ಜನತಾ ಪಾರ್ಟಿಯಿಂದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಕ್ಯಾ.ಬ್ರಿಜೇಶ್ ಚೌಟ ಅವರು, ಮಾರ್ಚ್ 17 ರಂದು
ಮುಂಬೈಗೆ ಆಗಮಿಸಲಿದ್ದು ಈ ಸಂದರ್ಭದಲ್ಲಿ ನವಿ ಮುಂಬೈಯ ನ್ಯೂ ಪನ್ವೆಲ್ ಪೂರ್ವ ದ ಭಗತ್ ವಾಡಿಯ ರಾಜೀವ್ ಗಾಂಧಿ ಮೈದಾನದ ಹತ್ತಿರ ಸೆಕ್ಟರ್ 11,ರಲ್ಲಿರುವ ಹೋಟೆಲ್ “ಸ್ಪೈಸ್ ವಾಡಿ”ಇಲ್ಲಿ ಸಂಜೆ 7 ಗಂಟೆಗೆ ಮುಂಬೈ ಮತ್ತು ನವಿ ಮುಂಬೈಯ ತಮ್ಮ ಅಭಿಮಾನಿಗಳೊಂದಿಗೆ ಮಾತುಕತ ನಡೆಸಲಿದ್ದಾರೆ,


ಈ ಸಭೆಯಲ್ಲಿ ಅವರ ಅಭಿಮಾನಿಗಳು
ವಿವಿಧ ಸಂಘ-ಸಂಸ್ಥೆಯ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ ಕ್ಯಾ.ಬ್ರಿಜೇಶ್ ಚೌಟ ಅಭಿಮಾನಿ ಬಳಗ ಮುಂಬೈ ಮತ್ತುನವಿ ಮುಂಬೈಯ ಪನ್ವೆಲ್ ಮಹಾನಗರ ಪಾಲಿಕೆಯ ನಗರಸೇವಕ ಸಂತೋಷ್ ಜಿ ಶೆಟ್ಟಿ ಅವರು ವಿನಂತಿಸಿಕೊಂಡಿದ್ದಾರೆ.



Related posts

ತಥಾಸ್ತು ಫೌಂಡೇಶನ್ ಮಲಾಡ್, ಮೇ 24ರಿಂದ 25ರ ತನಕ ಧಾರ್ಮಿಕ ಉತ್ಸವ, ಕೊರಗಜ್ಜ ನೆಮೋತ್ಸವ.

Mumbai News Desk

ಕರ್ನಾಟಕ ಸಂಘ ಕಲ್ಯಾಣ: ಮಾ. 9ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Mumbai News Desk

ವರ್ಲಿ ಶ್ರೀ ಸಿದ್ದೇಶ್ವರ ಅನ್ನದಾತ ಅಪ್ಪಾಜಿಬೀಡು ಪೌಂಡೇಶನ್, ಡಿ.22ರಂದು 30ನೇ ವರ್ಷದ ಶ್ರೀ ಅಯ್ಯಪ್ಪ ಮಹಾಪೂಜೆ, ಅನ್ನಸಂತರ್ಪಣೆ, ಗುರುವಂದನೆ,

Mumbai News Desk

ಜಯ ಸುವರ್ಣ ಅಭಿಮಾನಿಗಳು ಮತ್ತು ಮುಂಬಯಿ ಬಿಲ್ಲವರು : ಮಾ. 8ರಂದು ಜಾಗತಿಕ ಮಹಿಳಾ ದಿನಾಚರಣೆ

Mumbai News Desk

ಮೈಸೂರು ಅಸೋಸಿಯೇಷನ್,  ಮುಂಬಯಿ ಪೆ  17 ರಿಂದ 19 ರವರಿಗೆ* ಶ್ರೀರಂಗ ರಂಗೋತ್ಸವ*

Mumbai News Desk

ಫೆ. 22 ರಂದು ಬಿಲ್ಲವರ ಅಸೋಸಿಯೇಶನ್ ಮುಂಬಯಿ, ಡೊಂಬಿವಲಿ ಸ್ಥಳೀಯ ಕಛೇರಿಯಲ್ಲಿ ವಾರ್ಷಿಕ ಶನಿಗ್ರಂಥ ಪಾರಾಯಣ

Mumbai News Desk