32 C
Mumbai
April 24, 2026
Mumbai News Kannada
ಸುದ್ದಿ

ಸದಾನಂದ ಪೂಜಾರಿ ಆಕಸ್ಮಿಕ ಸಾವು





ಕಾರ್ಕಳದ ಕುಕ್ಕುಂದೂರು ನಿವಾಸಿ ಸದಾನಂದ ಪೂಜಾರಿ (40) ಅವರು ಮಾ.16ರಂದು ರಾತ್ರಿ ಕಾಲು ಜಾರಿ ತೆರೆದ ಬಾವಿಗೆ ಬಿದ್ದು ಮೃತಪಟ್ಟ ಅಘಾತಕಾರಿ ಘಟನೆ ತಡವಾಗಿ ತಿಳಿದು ಬಂದಿದೆ.
ರಾತ್ರಿ ಮನೆಯಲ್ಲಿ ಮಲಗಿದ್ದ ಅವರ ಮೃತ ದೇಹ ಮರುದಿನ ಬೆಳ್ಳಿಗೆ ತೆರೆದ ಬಾವಿಯಲ್ಲಿ ಪತ್ತೆಯಾಗಿತ್ತು.
ಭಾರತ್ ಬ್ಯಾಂಕ್ ನ ಉದ್ಯೋಗಿಯಾಗಿದ್ದ ಅವರು ಬೆಂಗಳೂರು ಶಾಖೆಯಲ್ಲಿ ಸೇವೆಗೈಯ್ಯುತಿದ್ದರು. ಸಮಾಜ ಮುಖಿ ಕಾರ್ಯಗಳಲ್ಲಿ ಕ್ರಿಯಾಶೀಲರಾಗಿದ್ದ ಅವರು ಮುಂಬಯಿ ಹಾಗೂ ಬೆಂಗಳೂರಿನ ಕೆಲವು ಸಂಘಟನೆಗಳಲ್ಲಿ ತೊಡಗಿಕೊಂಡು ಸೇವಾ ನಿರತರಾಗಿದ್ದರು.ಅವರು ಸೇವಾಲಯ ಸೇವಾ ಸಮಿತಿ ಟ್ರಸ್ಟ್ ಎಂಬ ಸಂಸ್ಥೆಯ ಮೂಲಕ ಹಲವಾರು ಜನಪರ ಕಾರ್ಯಗಳನ್ನು ಹಮ್ಮಿಕೊಂಡು ಜನಪ್ರಿಯರಾಗಿದ್ದರು.
ಮೃತರು ತಂದೆ, ತಾಯಿ ಹಾಗೂ ಸಹೋದರನನ್ನು ಅಗಲಿರುವರು.



Related posts

ಮಂಗಳೂರು-ಮುಂಬೈ ರೈಲುಗಳ ನಿರಂತರ ವಿಳಂಬ: ಪ್ರಯಾಣಿಕರ ಪರದಾಟ

Mumbai News Desk

ಸನಾತನ ಧರ್ಮ ಬಲಿಷ್ಠಗೊಳಿಸೋಣ: ಹರಿನಾರಾಯಣದಾಸ ಅಸ್ರಣ್ಣ

Mumbai News Desk

ಕೋಡಿಕಲ್ ವಿಶ್ವಭಾರತೀ ಫ್ರೆಂಡ್ಸ್ ಸರ್ಕಲ್ ಆರೋಗ್ಯ ತಪಾಸಣಾ ರಕ್ತದಾನ ಶಿಬಿರ 

Mumbai News Desk

ಉಡುಪಿ : ಸುನಂದ ಕೇಶವ ಸನಿಲ್ ನಿಧನ

Mumbai News Desk

ತುಳುರಂಗಭೂಮಿಯಲ್ಲಿ ಇತಿಹಾಸ ಸೃಷ್ಟಿಸಿದ ಜೋಡು ಜೀಟಿಗೆ, – ಒಂದೇ ದಿನ ಎರಡು ಮಹಾನಗರಿಯ ಭವ್ಯ ವೇದಿಕೆಯಲ್ಲಿ ನಾಟಕ ಪ್ರದರ್ಶನ

Mumbai News Desk

ಸಮಾಜ ಸೇವಕ ಯೋಗೇಶ್ ಕೆ ಹೆಜ್ಮಾಡಿ‌‌ ದಂಪತಿ ಹಾಗೂ  ಗೋಪಾಲ್ ವಿ ಅಂಚನ್ ದಂಪತಿ ಆವರ ದಾಂಪತ್ಯ ಜೀವನದ ಸ್ವರ್ಣ  ಮಹೋತ್ಸವ  ಸಂಭ್ರಮ ಆಚರಣೆ,

Mumbai News Desk