July 24, 2026
Mumbai News Kannada
ಸುದ್ದಿ

ಸದಾನಂದ ಪೂಜಾರಿ ಆಕಸ್ಮಿಕ ಸಾವು







ಕಾರ್ಕಳದ ಕುಕ್ಕುಂದೂರು ನಿವಾಸಿ ಸದಾನಂದ ಪೂಜಾರಿ (40) ಅವರು ಮಾ.16ರಂದು ರಾತ್ರಿ ಕಾಲು ಜಾರಿ ತೆರೆದ ಬಾವಿಗೆ ಬಿದ್ದು ಮೃತಪಟ್ಟ ಅಘಾತಕಾರಿ ಘಟನೆ ತಡವಾಗಿ ತಿಳಿದು ಬಂದಿದೆ.
ರಾತ್ರಿ ಮನೆಯಲ್ಲಿ ಮಲಗಿದ್ದ ಅವರ ಮೃತ ದೇಹ ಮರುದಿನ ಬೆಳ್ಳಿಗೆ ತೆರೆದ ಬಾವಿಯಲ್ಲಿ ಪತ್ತೆಯಾಗಿತ್ತು.
ಭಾರತ್ ಬ್ಯಾಂಕ್ ನ ಉದ್ಯೋಗಿಯಾಗಿದ್ದ ಅವರು ಬೆಂಗಳೂರು ಶಾಖೆಯಲ್ಲಿ ಸೇವೆಗೈಯ್ಯುತಿದ್ದರು. ಸಮಾಜ ಮುಖಿ ಕಾರ್ಯಗಳಲ್ಲಿ ಕ್ರಿಯಾಶೀಲರಾಗಿದ್ದ ಅವರು ಮುಂಬಯಿ ಹಾಗೂ ಬೆಂಗಳೂರಿನ ಕೆಲವು ಸಂಘಟನೆಗಳಲ್ಲಿ ತೊಡಗಿಕೊಂಡು ಸೇವಾ ನಿರತರಾಗಿದ್ದರು.ಅವರು ಸೇವಾಲಯ ಸೇವಾ ಸಮಿತಿ ಟ್ರಸ್ಟ್ ಎಂಬ ಸಂಸ್ಥೆಯ ಮೂಲಕ ಹಲವಾರು ಜನಪರ ಕಾರ್ಯಗಳನ್ನು ಹಮ್ಮಿಕೊಂಡು ಜನಪ್ರಿಯರಾಗಿದ್ದರು.
ಮೃತರು ತಂದೆ, ತಾಯಿ ಹಾಗೂ ಸಹೋದರನನ್ನು ಅಗಲಿರುವರು.



Related posts

ಕುಕ್ಕಳ ಶ್ರೇಯಸ್ ಪೂಜಾರಿಗೆ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ

Mumbai News Desk

ಧನರಾಜ್ ಗಾಣಿಗ IBBFF ActiveFit IFBB MR UNIVERSE 2024 ಇಂಡಿಯಾ ಚಾಂಪಿಯನ್ ಆಫ್ ಚಾಂಪಿಯನ್ಸ್

Mumbai News Desk

ಸಮಾಜ ಸೇವೆಗೆ ಕನ್ಯಾನ ಸದಾಶಿವ ಶೆಟ್ಟಿ ಭಾವುಕ ವಿದಾಯ

Mumbai News Desk

ಬೆಂಗಳೂರು – ಮುಂಬೈ ನಡುವೆ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರ ಆರಂಭ: ಶೀಘ್ರದಲ್ಲೇ ವಂದೇ ಭಾರತ್ ಸ್ಲೀಪರ್ ಸೇವೆ

Mumbai News Desk

ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ನಗರಕ್ಕೆ ಭವ್ಯ ಸ್ವಾಗತ

Mumbai News Desk

ಮುಲ್ಕಿ ಬಪ್ಪನಾಡು ದುರ್ಗಾಪರಮೇಶ್ವರಿಯ ಸನ್ನಿಧಾನದಲ್ಲಿ ಮುಂಬಯಿ ಬಂಟರ ಸಂಘದ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿಯವರಿಗೆ ಮಾತೃ ಶ್ರೀ ಗೆ ನುಡಿ ನಮನ,

Mumbai News Desk