28 C
Mumbai
September 8, 2026
Mumbai News Kannada
ಸುದ್ದಿ

ಸದಾನಂದ ಪೂಜಾರಿ ಆಕಸ್ಮಿಕ ಸಾವು





ಕಾರ್ಕಳದ ಕುಕ್ಕುಂದೂರು ನಿವಾಸಿ ಸದಾನಂದ ಪೂಜಾರಿ (40) ಅವರು ಮಾ.16ರಂದು ರಾತ್ರಿ ಕಾಲು ಜಾರಿ ತೆರೆದ ಬಾವಿಗೆ ಬಿದ್ದು ಮೃತಪಟ್ಟ ಅಘಾತಕಾರಿ ಘಟನೆ ತಡವಾಗಿ ತಿಳಿದು ಬಂದಿದೆ.
ರಾತ್ರಿ ಮನೆಯಲ್ಲಿ ಮಲಗಿದ್ದ ಅವರ ಮೃತ ದೇಹ ಮರುದಿನ ಬೆಳ್ಳಿಗೆ ತೆರೆದ ಬಾವಿಯಲ್ಲಿ ಪತ್ತೆಯಾಗಿತ್ತು.
ಭಾರತ್ ಬ್ಯಾಂಕ್ ನ ಉದ್ಯೋಗಿಯಾಗಿದ್ದ ಅವರು ಬೆಂಗಳೂರು ಶಾಖೆಯಲ್ಲಿ ಸೇವೆಗೈಯ್ಯುತಿದ್ದರು. ಸಮಾಜ ಮುಖಿ ಕಾರ್ಯಗಳಲ್ಲಿ ಕ್ರಿಯಾಶೀಲರಾಗಿದ್ದ ಅವರು ಮುಂಬಯಿ ಹಾಗೂ ಬೆಂಗಳೂರಿನ ಕೆಲವು ಸಂಘಟನೆಗಳಲ್ಲಿ ತೊಡಗಿಕೊಂಡು ಸೇವಾ ನಿರತರಾಗಿದ್ದರು.ಅವರು ಸೇವಾಲಯ ಸೇವಾ ಸಮಿತಿ ಟ್ರಸ್ಟ್ ಎಂಬ ಸಂಸ್ಥೆಯ ಮೂಲಕ ಹಲವಾರು ಜನಪರ ಕಾರ್ಯಗಳನ್ನು ಹಮ್ಮಿಕೊಂಡು ಜನಪ್ರಿಯರಾಗಿದ್ದರು.
ಮೃತರು ತಂದೆ, ತಾಯಿ ಹಾಗೂ ಸಹೋದರನನ್ನು ಅಗಲಿರುವರು.



Related posts

ಇರಾನ್-ಅಮೆರಿಕ ಮಹಾಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಜಾಗತಿಕ ತಲ್ಲಣದ ನಡುವೆ ಶಾಂತಿ ಮಾತುಕತೆಗೆ ಉಭಯ ದೇಶಗಳ ಸಮ್ಮತಿ

Mumbai News Desk

ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿಗೆ ಮುಂಬೈಯ ನಿಷ್ಠಾವಂತ ಪತ್ರಕರ್ತ ನವೀನ್ ಕೆ ಇನ್ನ ಆಯ್ಕೆ.

Mumbai News Desk

ರಾಮ ಮಂದಿರ ದೇಣಿಗೆ ದುರುಪಯೋಗ ತನಿಖೆಯನ್ನು ಸ್ವಾಗತಿಸಿದ ಪೇಜಾವರ ಶ್ರೀಗಳು

Mumbai News Desk

ಮೈಲ್ ಸ್ಟೋನ್ ಮಿಸ್ ಮತ್ತು ಮಿಸೆಸ್ ಗ್ಲೋಬಲ್ ಇಂಟರ್ನ್ಯಾಷನಲ್ ವರ್ಲ್ಡ್ ಪೇಜೆಂಟ್ 2024, ಪ್ರಭಾ ಸುವರ್ಣ ಟೂರಿಸಂ ಎಂಬಾಸಿಡರ್ ಆಗಿ ಆಯ್ಕೆ

Mumbai News Desk

ಅವಿಭಜಿತ ಜಿಲ್ಲೆಗೆ ನಿರಂತರ ವಿದ್ಯುತ್ ಪೂರೈಸಲು ಜಯಶ್ರೀಕ್ರಷ್ಣ ಪರಿಸರ ಪ್ರೇಮಿ ಸಮಿತಿ ಆಗ್ರಹ

Mumbai News Desk

ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ), ಕೆ.ಎಸ್.ರಾವ್ ನಗರ ಮೂಲ್ಕಿ ಇದರ ಮಾಜಿ ಅಧ್ಯಕ್ಷರ ಧರ್ಮಪತ್ನಿ ಶ್ರೀ ಕುಸುಮ ಆರ್ ಸುವರ್ಣ ನಿಧನ

Mumbai News Desk