32 C
Mumbai
April 24, 2026
Mumbai News Kannada
ಸುದ್ದಿ

ಜಿಲ್ಲಾ ಧಾರ್ಮಿಕ ಪರಿಷತ್ ಸಮಿತಿಯ ಸದಸ್ಯರಾಗಿ ಜಗನ್ನಾಥ ಚೌಟ ಬದಿಗುಡ್ಡೆ ನೇಮಕ





    ಮಂಗಳೂರು,  ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರು ಜಗನ್ನಾಥ ಚೌಟ ಬದಿಗುಡ್ಡೆ ಅವರು ಜಿಲ್ಲಾ ಧಾರ್ಮಿಕ ಪರಿಷತ್ ಸಮಿತಿಯ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಮಾನ್ಯ ಜಿಲ್ಲಾಧಿಕಾರಿಯವರು ಅಧ್ಯಕ್ಷರು ಹಾಗೂ ಸಹಾಯಕ ಆಯುಕ್ತರು ಕಾರ್ಯದರ್ಶಿಯಾಗಿರುವ ಜಗನ್ನಾಥ ಚೌಟ ಬದಿಗುಡ್ಡೆ ಅವರು ಜಿಲ್ಲಾ ಧಾರ್ಮಿಕ ಪರಿಷತ್ ಸಮಿತಿಯ ಸದಸ್ಯರಾಗಿ ಮುಂದಿನ 4 ವರ್ಷಗಳವರೆಗೆ ಕರ್ನಾಟಕ ಸರಕಾರದಿಂದ ನೇಮಕಗೊಂಡಿದ್ದಾರೆ.

ಇವರು ಶ್ರೀ ಶರಭೇಶ್ವರ ದೇವಸ್ಥಾನ ಸರಪಾಡಿ ಜೀರ್ಣೋದ್ಧಾರ ಸಮಿತಿ ಕಾರ್ಯಧ್ಯಕ್ಷರಾಗಿದ್ದಾರೆ. ಮಾತ್ರವಲ್ಲದೆ ಬಿ.ಸಿ.ರೋಡು ಪೊಲೀಸ್ ಲೈನ್ ಅನ್ನಪೂರ್ಣೇಶ್ವರೀ ನಾಗದೇವರ ದೇವಸ್ಥಾನದ ಆಡಳಿತ ಸೇವಾ ಟ್ರಸ್ಟ್ (ರಿ.) ನ ಗೌರವ ಅಧ್ಯಕ್ಷರಾಗಿದ್ದಾರೆ. 

ಜಗನ್ನಾಥ ಚೌಟ ಆಯ್ಕೆಗೆ  ಬಂಟರ ಸಂಘ ಮುಂಬಯಿ ಯ ಕ್ರೀಡಾ ವಿಭಾಗದ ಕಾರ್ಯಧ್ಯಕ್ಷ   ಮಾಣಿ ಗುತ್ತು ಶಿವಪ್ರಸಾದ್ ಆರ್ ಶೆಟ್ಟಿ,
ಕಲ್ಲಾಜೆ ಗುತ್ತು ಸುಹಾಸ್ ಆರ್ ರೈ ದಾಣಾ, ಬಂಟರ ಸಂಘ ಮುಂಬೈ ಯಮೀರಾ ಭಯಂದರ್ ಪ್ರಾದೇಶಿಕ ಸಮಿತಿಯ ಮಾಜಿ ಕಾರ್ಯಾಧ್ಯಕ್ಷ ಹರೀಶ್ ಕುಮಾರ್ ಶೆಟ್ಟಿ ಅಭಿನಂದನೆ ಸಲ್ಲಿಸಿದ್ದಾರೆ



Related posts

ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ, 18 ಜನರ ಸಾವು

Mumbai News Desk

ಶಿವಪುರ ಶ್ರೀ ಶಂಕರದೇವ ದೇವಸ್ಥಾನದ ಜೀರ್ಣೋದ್ಧಾರ ಸಮಾಲೋಚನಾ ಸಭೆ

Mumbai News Desk

ಇಂದು ಭಾರತ್ ಬಂದ್ : ದೇಶಾದ್ಯಂತ ವ್ಯಾಪಕ ಪ್ರತಿಭಟನೆ! ಏನೇನಿರುತ್ತೆ, ಏನಿರಲ್ಲ?: ಇಲ್ಲಿದೆ ಸಂಪೂರ್ಣ ಮಾಹಿತಿ

Mumbai News Desk

ಸುರತ್ಕಲ್ : 2 ತಂಡಗಳ ನಡುವೆ ಗಲಾಟೆ, ಇಬ್ಬರಿಗೆ ಚೂರಿ ಇರಿತ

Mumbai News Desk

ಮುಂಬೈಯ ನಾಟ್ಯ ಕಲಾವಿದೆ ಜ್ಯೋತಿ ರಂಜಿತ್ ಶರ್ಮ ಅವರಿಂದ ಅಯೋಧ್ಯೆಯಲ್ಲಿ ನ್ರತ್ಯ ಸೇವೆ.

Mumbai News Desk

ತುಂಬು ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು.

Mumbai News Desk