September 6, 2026
Mumbai News Kannada
ಸುದ್ದಿ

ಬಗ್ವಾಡಿ, ಬಚ್ಚು ಸಿ ಕುಂದರ್ ನಿಧನ





ಶ್ರೀಮಹಿಷಾಸುರಮರ್ದಿನಿ ದೇವಸ್ಥಾನ ಬಗ್ವಾಡಿ, ಕುಂದಾಪುರ ಇಲ್ಲಿ ಸೇವೆ ಸಲ್ಲಿಸುತಿದ್ದ ಶ್ರೀ ಬಚ್ಚು ಸಿ ಕುಂದರ್ (83) ಅವರು, ಇಂದು ರಾತ್ರಿ 3.30ಕ್ಕೆ ಚಿನ್ಮಯ್ ಆಸ್ಪತ್ರೆ ಕುಂದಾಪುರದಲ್ಲಿ ಅಲ್ಪದಿನದ ಅನಾರೋಗ್ಯದಿಂದ ದೈವದೀ ನರಾದರು.
ಬಗ್ವಾಡಿ ಮಹಿಷಾಸುರ ಮರ್ದಿನಿ ದೇವಸ್ಥಾನದಲ್ಲಿ ಒಬ್ಬ ಪ್ರಾಮಾಣಿಕ ಸೇವಕರಾಗಿ,ಕೋಶಾಧಿಕಾರಿಯಾಗಿ ಮ್ಯಾನೇಜರರಾಗಿ ಉಳಿತಾಯಕ್ಕೆ ಹೆಚ್ಚಿನ ಗಮನಹರಿಸಿ ದೇವಸ್ಥಾನದ ಸಂಪತ್ತು ಹೆಚ್ಚಿಸುವಲ್ಲಿ ದುಡಿದ ಮಹನೀಯರು ಇವರು . ಎಲ್ಲರನ್ನೂ ನಗುಮೊಗದಿಂದ ಬರಮಾಡಿಕೊಳ್ಳುತ್ತಾ ಭಕ್ತರಿಗೆ ದೇವಸ್ಥಾನದ ಬಗ್ಗೆ ಅಭಿಮಾನ ಮೂಡುವಂತೆ ಮಾಡುವಲ್ಲಿ ಯಶಸ್ವಿಯದವರು ಸಮಾಜದ ಹಿರಿಯರಾದ B C(ಬಚ್ಚು ) ಕುಂದರ್.
ಅವರ ನಿಧನಕ್ಕೆ ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನದ ಆಡಳಿತ ಸಮಿತಿ, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಮುಂಬಯಿಯ ಮುಖ್ಯ ಕಛೇರಿಯ ಪದಾಧಿಕಾರಿಗಳು, ಸದಸ್ಯರು ಸಂತಾಪ ವ್ಯಕ್ತ ಪಡಿಸಿದ್ದಾರೆ.



Related posts

ಭವಾನಿ ಗಿರಿಯಾ ಪೂಜಾರಿ (ಭವಾನಿ ಟೀಚರ್) ನಿಧನ

Mumbai News Desk

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನಕ್ಕೆ ಕರ್ನಾಟಕ ಲೇಖಕಿಯರ ಸಂಘ (ರಿ) ಬೆಂಗಳೂರು ಕೊಡಮಾಡುವ 2025ನೆಯ ಸಾಲಿನ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ

Mumbai News Desk

ವಸಯಿ ತಾಲೂಕ ಮೊಗವೀರ ಸಂಘದ ಆಯೋಜನೆಯಲ್ಲಿ ವಿಟಿಎಂಎಸ್ ಟ್ರೋಪಿ 2024ಕ್ಕೆ ಚಾಲನೆ

Mumbai News Desk

ಬಂಟ್ವಾಳ : ನೇತ್ರಾವತಿ ನದಿ ದಡದಲ್ಲಿ ಅನಾಥವಾಗಿ ಬಿದ್ದ ನೂರಾರು ಆಧಾರ್ ಕಾರ್ಡ್‌ಗಳು – ತನಿಖೆಗೆ ಯು.ಟಿ. ಖಾದರ್ ಸೂಚನೆ.

Mumbai News Desk

ಗುರುದೇವ ಸೇವಾ ಬಳಗ ಮಹಾರಾಷ್ಟ್ರ ಘಟಕದ ಹಿರಿಯ ಸದಸ್ಯ ಬೋರಿವಲಿ ಪದ್ಮನಾಭ್ ಎ ಶೆಟ್ಟಿ ನಿಧನ 

Mumbai News Desk

ದಿಶಾ ಸಾಲ್ಯಾನ್ ಅವರ ತಂದೆಯ ಅರ್ಜಿಯನ್ನು ಸೂಕ್ತ ಪೀಠದ ಮುಂದೆ ಇಡಲು ಬಾಂಬೆ ಹೈಕೋರ್ಟ್ ನಿರ್ದೇಶನ

Mumbai News Desk